ನಾಗಾರಾಧನೆಯಿಂದ ನಾಡಿಗೆ ಶಾಂತಿ: ವಿಜಯ ಮಂಜ


Team Udayavani, Feb 28, 2019, 1:05 AM IST

2702kota1m.jpg

ಕೋಟ: ಭೂಮಿಯಲ್ಲಿ ನಾಗಮಂಡಲ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠವಾದ ಧಾರ್ಮಿಕ ಕಾರ್ಯವಾಗಿದೆ.  ಈ ಆಚರಣೆಯಿಂದ ಸೇವಾಕರ್ತರಿಗೆ ಒಳಿತಾಗುವ ಜತೆಗೆ ಇಳೆಗೆ ಸಮೃದ್ಧಿ, ನಾಡಿಗೆ ಸುಖ, ಶಾಂತಿ-ನೆಮ್ಮದಿ ಪ್ರಾಪ್ತವಾಗುತ್ತದೆ ಎಂದು ಡಾ| ವಿದ್ವಾನ್‌ ವಿಜಯ ಮಂಜ ಪಾಂಡೇಶ್ವರ ಹೇಳಿದರು.

ಅವರು ಫೆ.27ರಂದು ಚಿತ್ರಪಾಡಿ ಗ್ರಾಮದ ಬೆಟ್ಲಕ್ಕಿ ದಿ| ಗಿರಿಜಮ್ಮ ಮತ್ತು ದಿ| ಕೃಷ್ಣದೇವ ಕಾರಂತ ಕುಟುಂಬಸ್ಥರಿಂದ ಇಲ್ಲಿನ ನಾಗಬನದಲ್ಲಿ, ಚಿತ್ರಪಾಡಿ ಗಾಯತ್ರಿ ಚಂದ್ರಶೇಖರ ಕಾರಂತ ಮತ್ತು ಮಗ ಲಕ್ಷ್ಮೀ ಅಕ್ಷಯ ಕಾರಂತರ ನೇತೃತ್ವದಲ್ಲಿ ನಡೆದ ಚತುಃ ಪವಿತ್ರ ನಾಗಮಂಡಲೋತ್ಸವದ  ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಲಿಗ್ರಾಮ ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಅನಂತಪದ್ಮನಾಭ ಐತಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಪಂಚವು ನಂಬಿಕೆ ಮೇಲೆ ನಿಂತಿದೆ ಹಾಗೂ ಧಾರ್ಮಿಕ ನಂಬಿಕೆ ನಮ್ಮನ್ನು ಸರಿದಾರಿಯಲ್ಲಿ ನಡೆಯುವಂತೆ ಮಾಡುತ್ತದೆ ಎಂದರು.

ಕೋಟ ಅಮೃತೇಶ್ವರೀ ದೇವ ಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್‌ ಶುಭ ಹಾರೈಸಿದರು.
ಸೇವಾಕರ್ತರಾದ ಚಿತ್ರಪಾಡಿ ಚಂದ್ರಶೇಖರ ಕಾರಂತ ಮತ್ತು ಗಾಯತ್ರಿ ಸಿ. ಕಾರಂತ್‌, ಲಕ್ಷ್ಮೀ ಅಕ್ಷಯ ಕಾರಂತ, ವೇ| ಮೂ| ಸುಬ್ರಹ್ಮಣ್ಯ ಐತಾಳ, ಉದ್ಯಮಿ ಗಣೇಶ್‌ ಗಾಣಿಗ ಬೆಂಗಳೂರು ಉಪಸ್ಥಿತರಿದ್ದರು.ನಿವೃತ್ತ ಮುಖ್ಯ ಶಿಕ್ಷಕ ರಾಜಾರಾಮ್‌ ಐತಾಳ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.