ಕಾಪು : ಜೀವಂತ ನಾಗರ ಹಾವಿಗೆ ತನು ಎರೆದು ನಾಗರ ಪಂಚಮಿ ಹಬ್ಬ ಆಚರಣೆ
Team Udayavani, Aug 2, 2022, 9:28 AM IST
ಕಾಪು : ಕಾಪು ತಾಲೂಕಿನ ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ತನು ಎರೆದು ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಯಿತು.
ಮಜೂರು ಗೋವರ್ಧನ ಭಟ್ ಅವರು ಪ್ರತೀ ವರ್ಷ ತಮ್ಮ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆದು ನಾಗರ ಪಂಚಮಿ ನಡೆಸುತ್ತಾರೆ.
ಗಾಯಾಳು ಮತ್ತು ಅಸ್ವಸ್ಥ ನಾಗರಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡುವ ಅವರು ಗುಣಮುಖವಾದ ಹಾವುಗಳನ್ನು ಮರಳಿ ಕಾಡು, ಬನಕ್ಕೆ ಬಿಡುತ್ತಾರೆ.
ಗೋವರ್ಧನ ಭಟ್ ಅವರು ನಡೆಸುವ ಈ ಪುಣ್ಯ ಕಾರ್ಯದಲ್ಲಿ ಮನೆಮಂದಿಯೂ ಕೈ ಜೋಡಿಸುವುದು ವಿಶೇಷವಾಗಿದೆ.
ಇದನ್ನೂ ಓದಿ : ಕುಣಿಗಲ್ : ಧಾರಾಕಾರ ಮಳೆಗೆ ಮನೆ ಗೋಡೆ, ಕಾಲೇಜು ಕಾಂಪೌಂಡ್, ಸೇತುವೆ ಕುಸಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA