ಮೂಡಬಿದಿರೆ ಪ್ರತಿಭೆ ಗಾಯಕ ನಕಾಶ್‌ ಅಝೀಝ್: ಕರಾವಳಿ ತಾರೆಗೆ ನಾಳೆ ಉದಯವಾಣಿಯ  ಗೌರವ


Team Udayavani, Jul 27, 2022, 7:17 AM IST

thumb nakash aziz-min

ಮಣಿಪಾಲ: ಕನ್ನಡ, ಹಿಂದಿ, ತೆಲುಗು, ತಮಿಳು, ಬೆಂಗಾಲಿ, ಗುಜರಾತಿ ಸಹಿತ ವಿವಿಧ ಭಾರತೀಯ ಭಾಷೆಯ ಚಲನಚಿತ್ರಗಳಲ್ಲಿ ಗಾಯಕರಾಗಿ, ಸಂಗೀತ ಸಂಯೋಜಕರಾಗಿ ಖ್ಯಾತಿ ಗಳಿಸಿದ ಯುವಜನರ ನೆಚ್ಚಿನ ಗಾಯಕ ನಕಾಶ್‌ ಅಝೀಝ್ ಅವರು ಗುರುವಾರ ಉದಯ ವಾಣಿಯ ಕಚೇರಿಗೆ ಭೇಟಿ ನೀಡುವರು.

ಕರಾವಳಿ ಕರ್ನಾಟಕ ಪ್ರತಿಭೆಯಾಗಿರುವ ನಕಾಶ್‌ ಅವರು ಮೂಡುಬಿದರೆ ಮೂಲದವರು. ಸದ್ಯ ಮುಂಬಯಿನಲ್ಲಿ ನೆಲೆಸಿದ್ದಾರೆ. ಜು. 28ರಂದು ತೆರೆ ಕಾಣಲಿರುವ ನಟ ಸುದೀಪ್‌ ಅಭಿನಯ ವಿಕ್ರಾಂತ್‌ ರೋಣ ಸಿನೆಮಾದ ರಾ..ರಾ..ರಕ್ಕಮ್ಮ ಗೀತೆಗೆ ಇವರು ದನಿ ತುಂಬಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆ ಪಡೆದಿರುವ ಗೀತೆಯೂ ಹೌದು.

ನಕಾಶ್‌ ಅವರು ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ನೂರಾರು ಗೀತೆಗಳನ್ನು ಹಾಡಿದ್ದಾರೆ. ತಮಿಳು ಭಾಷೆಯ ಚಿತ್ರಗಳ ಹಾಡಿಗೂ ದನಿ ನೀಡಿದ್ದು, ಕನ್ನಡದ ತಮಸ್ಸು, ಬ್ರಹ್ಮ, ಉಪ್ಪಿ-2, ಯುವರತ್ನ, ಬಿಯಸ್ಟ್‌, ವಿಕ್ರಾಂತ್‌ ರೋಣ-ಹೀಗೆ ಹಲವು ಚಲನಚಿತ್ರಗಳಲ್ಲಿ ಗೀತೆಯನ್ನು ಹಾಡಿ, ತೆರೆಮರೆಯಲ್ಲೆ ಇದ್ದು ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಬೆಂಗಾಲಿ, ಗುಜರಾತಿ ಚಿತ್ರಗಳಲ್ಲಿಯೂ ಹಾಡಿರುವ ಜತೆಗೆ ಪಾಕಿಸ್ಥಾನದ ಸಿನೆಮಾವೊಂದರಲ್ಲಿ ಗೀತೆ ಯನ್ನು ಹಾಡಿದ ಖ್ಯಾತಿಯೂ ಇವರಿಗಿದೆ. 2011ರಿಂದ ಈವರೆಗೆ ವಿವಿಧ ಸಿನೆಮಾ ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ಸಂಗೀತ ಸಂಯೋಜಕ ಹಾಗೂ ಗಾಯಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅನೂಪ್‌ ಭಂಡಾರಿ ನಿರ್ದೇಶಿಸಿ ಸುದೀಪ್‌ ಅಭಿನಯಿಸಿರುವ ಬಹುನಿರೀಕ್ಷಿತ ವಿಕ್ರಾಂತ ರಾಣಾ ಚಿತ್ರ ಬಿಡುಗಡೆಗೊಳ್ಳುತ್ತಿರುವ ಸಂದರ್ಭದಲ್ಲೇ ನಕಾಶ್‌ ಉದಯವಾಣಿಯಲ್ಲಿ ತಮ್ಮ ಸಂಭ್ರಮವನ್ನು ಹಂಚಿಕೊಳ್ಳುವರು.

ನಕಾಶ್‌ ಅವರು ಹಾಡಿರುವ ಅನೇಕ ಚಿತ್ರ ಗೀತೆಗಳು ಯುವ ಜನತೆಯ ಬಾಯಲ್ಲಿ ಸದಾ ಗುಣುಗುತ್ತಿರುತ್ತವೆ. ಆದರೆ ನಕಾಶ್‌ ಕರ್ನಾಟಕ ದವರು, ಅದರಲ್ಲೂ ಕರಾವಳಿ ಮೂಲದವರು ಎಂಬುದು ಬಹುತೇಕರಿಗೆ ತಿಳಿದಿಲ್ಲ. ನಕಾಶ್‌ ಅವರು ತಮ್ಮ ಕಂಠಸಿರಿಯ ಮೂಲಕ ಯುವ ಮನಸ್ಸುಗಳನ್ನು ಸೆಳೆದಿದ್ದಾರೆ. ಭಾರತೀಯ ಸಿನೆಮಾ ರಂಗದಲ್ಲಿ ತನ್ನದೇ ಸಾಧನೆ ಮಾಡಿ, ಛಾಪು ಮೂಡಿಸಿರುವ ನಕಾಶ್‌ ಅವರು ಜು. 28ರಂದು ಉದಯವಾಣಿ ಕಚೇರಿಗೆ ಆಗಮಿಸಿ ಅಭಿನಂದನೆ ಸ್ವೀಕರಿಸುತ್ತಿರುವುದು ವಿಶೇಷ.

ಕರ್ನಾಟಕದ ಕಂದ
ಕರಾವಳಿಯ ತಾರೆ
ನಕಾಶ್‌ ಅಝೀಝ್ ದೂರದ ಮುಂಬಯಿ ಯಲ್ಲಿ ಕರಾವಳಿಯ ಬಾವುಟ ಹಾರಿಸುತ್ತಿರುವ ಪ್ರತಿಭೆ. ಏಕಕಾಲದಲ್ಲಿ ಕರುನಾಡಿನ ಕಂದನಾಗಿ, ಕರಾವಳಿಯ ಪ್ರತಿಭೆಯಾಗಿರುವ ನಕಾಶ್‌ ಅವರನ್ನು ಉದಯವಾಣಿಯು “ಈ ಮಣ್ಣಿನ ಮಗ’ ಎಂದು ಪರಿಚಯಿಸುತ್ತಿದೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.