ನಂದಳಿಕೆಯಲ್ಲಿ ಅಯನೋತ್ಸವ , ರಾತ್ರಿಯ ಸಿರಿ ಜಾತ್ರೆ 


Team Udayavani, Mar 23, 2019, 12:30 AM IST

2203belmne6a.jpg

ಬೆಳ್ಮಣ್‌: ಐತಿಹಾಸಿಕ  ನಾಲ್ಕು ಸ್ಥಾನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಅಯನೋತ್ಸವ ಹಾಗೂ ರಾತ್ರಿಯ ಸಿರಿ ಜಾತ್ರೆ ಗುರುವಾರ ಭಾರೀ ಸಂಭ್ರಮದಿಂದ ನಡೆಯಿತು.

ಪರಂಪರೆಯಂತೆ ನಂದಳಿಕೆ ಚಾವಡಿ ಆರಮನೆಯಿಂದ ಶ್ರೀ ಸುಂದರರಾಮ ಹೆಗ್ಡೆಯವರನ್ನು   ಮೆರವಣಿಗೆಯೊಂದಿಗೆ ಕರೆತರಲಾಗಿ ಕ್ಷೇತ್ರದಲ್ಲಿ ಅಯನೋತ್ಸವ, ಉತ್ಸವ ಬಲಿ, ಕೆರೆ ದೀಪೋತ್ಸವ, ಬಲ್ಲೇಶ್ವರ ಪೂಜೆ ,ಕಟ್ಟೆಪೂಜೆ ಮಹೋತ್ಸವ ನಡೆದು ಸತ್ಯದ ಸಿರಿಗಳ ಮೂಲಕ್ಷೇತ್ರ ಶ್ರೀ ಆಲಡೆ ಸನ್ನಿ ಧಿಯಲ್ಲಿ  ಶ್ರೀ ಸಿರಿ ಕುಮಾರ, ಅಬ್ಬಗ ದಾರಗ ದರ್ಶನಾವೇಶಪೂರ್ವಕ ಸೂರ್ಯೋದಯ ಪರ್ಯಂತ ಸಪ್ತ ಸತ್ಯದ ಸಿರಿಗಳ ವೈಭವದ ಸಿರಿಜಾತ್ರಾ ವಿ  ವೈಭವದಿಂದ ನಡೆಯಿತು.

ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರ ನಂದಳಿಕೆ ಚಾವಡಿ ಅರಮನೆ ಎನ್‌. ಸುಂದರರಾಮ ಹೆಗ್ಡೆ ಮಾರ್ಗದರ್ಶನದಲ್ಲಿ ನಂದಳಿಕೆ ಚಾವಡಿ ಆರಮನೆ ಸುಹಾಸ್‌ ಹೆಗ್ಡೆ ನೇತೃತ್ವದಲ್ಲಿ ಸಂಭ್ರಮದ ಸಿರಿಜಾತ್ರಾ ಮಹೋತ್ಸವ ನಡದು ಕ್ಷೇತ್ರದ ಪ್ರಧಾನ ಆರ್ಚಕ ಹರೀಶ್‌ ತಂತ್ರಿ, ದೇವಳದ ವ್ಯವಸ್ಥಾಪಕ ರವಿರಾಜ ಭಟ್‌ ಹಾಗೂ ಅಸಂಖ್ಯಾತ ಮಂದಿ ಭಕ್ತಾದಿಗಳು ಬೆಳಗ್ಗಿನವರೆಗೆ ಸಿರಿಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಹೊರ ಜಿಲ್ಲೆಯವರೂ ಭಾಗಿ
ಉಡುಪಿ,  ದ.ಕ.  ಮಾತ್ರವಲ್ಲದೆ ಚಿಕ್ಕಮಗಳೂರು, ಶಿವಮೊಗ್ಗ, ಸೇರಿದಂತೆ ಮಲೆನಾಡಿನ ಭಾರೀ ಭಕ್ತರು ಈ ಸಿರಿ ಜಾತ್ರೆಯಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಅನ್ನಸಂತರ್ಪಣೆಯ ಜತೆ ಅಚ್ಚುಕಟ್ಟಿನ ವ್ಯವಸ್ಥೆಗೆ ಹೆಸರಾದ ಸಿರಿ ಜಾತ್ರೆ ರಾತ್ರಿಯೂ ಅಷ್ಟೇ ವ್ಯವಸ್ಥಿತವಾಗಿ ನಡೆದು ಬಾರೀ ಮೆಚ್ಚುಗೆಗೆ ಪಾತ್ರವಾಯಿತು. ಸಿರಿ ಜಾತ್ರೆಯ ಈ ಸೊಬಗಿನಲ್ಲಿ ವಿವಿಧ ಕಲಾ ತಂಡಗಳೂ ಭಾಗವಹಿಸಿದ್ದವು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.