“ನ್ಯಾನೋ ತಂತ್ರಜ್ಞಾನಗಳು ಜೀವನದ ಅಂಗ’


Team Udayavani, Feb 20, 2020, 5:22 AM IST

19022020ASTRO01

ಉಡುಪಿ: ವಿಜ್ಞಾನ, ತಂತ್ರಜ್ಞಾನಗಳು ಗಡಿರೇಖೆ ಮೀರಿದ ವಿಷಯಗಳು. ನ್ಯಾನೋ ತಂತ್ರಜ್ಞಾನದ ಚೌಕಟ್ಟು ಇಂದು ಅಗಾಧವಾಗಿದೆ. ಆರೋಗ್ಯ, ವಿದ್ಯುತ್‌ ಮೊದಲಾದ ಕ್ಷೇತ್ರಗಳ ಎಂಆರ್‌ಐ, ಎಲ್‌ಇಡಿ ಬಲ್ಬ್ ಗಳಲ್ಲಿ ಆಗಿರುವ ಕ್ರಾಂತಿಗಳು ಇದಕ್ಕೆ ಉತ್ತಮ ಉದಾಹರಣೆಗಳು ಎಂದು ಮಾಹೆಯ ಅಟೊಮಿಕ್‌ ಆ್ಯಂಡ್‌ ಮೊಲೆಕ್ಯೂಲರ್‌ ಫಿಸಿಕ್ಸ್‌ನ ಸಹಾಯಕ ಪ್ರಾಧ್ಯಾಪಕ ಸುರೇಶ್‌ ಕುಲಕರ್ಣಿ ತಿಳಿಸಿದರು.

ಎಂ.ಜಿ.ಎಂಕಾಲೇಜಿನ ರಸಾ ಯನಶಾಸ್ತ್ರ ವಿಭಾಗ ಮತ್ತು ಐ.ಕ್ಯು.ಎ.ಸಿ ಜಂಟಿ ಆಶ್ರಯದಲ್ಲಿ ಹಾಗೂ ಮಂಗಳೂರು ವಿ.ವಿ. ರಸಾಯನಶಾಸ್ತ್ರ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ಬುಧವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ “ಅಡ್ವಾನ್ಸ್‌ ಇನ್‌ ನ್ಯಾನೋ ಟೆಕ್ನಾಲಜಿ ಮತ್ತು ಪರಿಸರ ರಸಾಯನಶಾಸ್ತ್ರದ ಸಮಷ್ಟಿ ಬೆಳವಣಿಗೆ’ ವಿಷಯದ ಕುರಿತು ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪ್ರತ್ಯೇಕ ವಿಷಯಗಳನ್ನು ಅಭ್ಯಾಸ ಮಾಡುವ ವಿದ್ಯಾರ್ಥಿಗಳಲ್ಲಿ ಎರಡು ವಿಷಯಗಳ ಜ್ಞಾನ ಅಗತ್ಯವಾಗಿ ಬೇಕು. ಇದರಿಂದ ಒಂದಕ್ಕೊಂದು ಇರುವ ಸಂಬಂಧ ತಿಳಿಯಲು ಸಾಧ್ಯವಿದೆ. ಇಂದು ಸುಸ್ಥಿರ ಅಭಿವೃದ್ಧಿ ಮೂಲಕ ಖನಿಜ ಸಂಪನ್ಮೂಲಗಳನ್ನು ಮುಂದಿನ ತಲೆಮಾರಿಗೆ ಕಾಪಾಡುವ ಅಗತ್ಯವಿದೆ. 500ಕ್ಕೂ ಮಿಕ್ಕ ದಿನಬಳಕೆಯ ಗ್ರಾಹಕ ಸಾಮಗ್ರಿಗಳು ಇಂದು ನ್ಯಾನೋ ತಂತ್ರಜ್ಞಾನ ಪಡೆದುಕೊಂಡು ರೂಪುಗೊಂಡಿವೆ. ಈ ಎಲ್ಲ ವಸ್ತುಗಳಲ್ಲಿ ರಾಸಾಯನಿಕಗಳು ಒಂದಲ್ಲ ಒಂದು ರೀತಿಯಲ್ಲಿ ಇವೆ. ಇಂತಹ ವೇದಿಕೆಗಳು ಮುಂದಿನ ದಿನಗಲ್ಲಿ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ನೂತನ ತಂತ್ರಜ್ಞಾನದ ಆವಿಷ್ಕಾರಗಳು ಅನೇಕ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿದೆ. ಇವುಗಳಲ್ಲಿ ನ್ಯಾನೋ ತಂತ್ರಜ್ಞಾನಗಳು ಒಂದು. ಇಂದು ಪರಿಸರಕ್ಕೆ ಪರಿಸರ ಸ್ನೇಹಿಯಾಗಿ ಆವಿಷ್ಕಾರಗಳು ಆಗತ್ಯವಿದೆ. ಮರುಬಳಕೆಯ ಮೂಲಕ ಖನಿಜ ಸಂಪನ್ಮೂಲಗಳನ್ನು ಸಂರಕ್ಷಿಸಿಡುವ ಅಗತ್ಯವಿದೆ. ಇಂತಹ ಹೊಸ ಪರಿಸರ ಸ್ನೇಹಿ ಆವಿಷ್ಕಾರವನ್ನು ವಿದ್ಯಾರ್ಥಿಗಳು ಕೈಗೊಳ್ಳುವಂತಾಗಲಿ ಎಂದು ಅವರು ಆಶಿಸಿದರು.

ಪ್ರಧಾನ ಅತಿಥಿಗಳಾಗಿ ಮಣಿಪಾಲ ಮಾಹೆಯ ಕುಲಸಚಿವ ಡಾ| ನಾರಾಯಣ ಸಭಾಹಿತ್‌ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಜಿ. ವಿಜಯ ಅಧ್ಯಕ್ಷತೆ ವಹಿಸಿದ್ದರು. ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು.

ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ| ಅರುಣ್‌ ಕುಮಾರ್‌ ಬಿ. ಸ್ವಾಗತಿಸಿ, ಪ್ರೊ| ಬಾಸ್ಕರ್‌ ಆಚಾರ್ಯ ವಂದಿಸಿದರು. ಚೈತ್ರಾ ಪೈ ನಿರೂಪಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.