ಸಾವಿರಕ್ಕೂ ಹೆಚ್ಚು ಶವಸಂಸ್ಕಾರಕ್ಕೆ ನೆರವಾದ ನಾರಾಯಣ

27 ವರ್ಷಗಳಿಂದ ಸಮಾಜ ಸೇವೆ

Team Udayavani, Oct 23, 2019, 5:38 AM IST

narayana

ಉಡುಪಿ: ಹಾವಂಜೆ ಗ್ರಾಮದ ಕೀಳಂಜೆ ನಿವಾಸಿ ನಾರಾಯಣ ಎಸ್‌. ಪೂಜಾರಿ ಅವರು ಆಸು ಪಾಸಿನ ಯಾರೇ ಸತ್ತರೂ ಅಲ್ಲಿಗೆ ಹೋಗಿ ಶವಸಂಸ್ಕಾರ ನೆರವೇರಿಸಲು ನೆರವಾಗುತ್ತಾರೆ. ಹೀಗೆ ಇವರು ನೆರವಾದ ಶವಸಂಸ್ಕಾರ ಸಾವಿರಕ್ಕೂ ಮೀರಿದೆ.

30ರ ಪ್ರಾಯದಲ್ಲಿ ಆರಂಭ
ನಾರಾಯಣ ಎಸ್‌. ಪೂಜಾರಿ (57) ಬಡ ಕುಟುಂಬದಲ್ಲಿ ಬೆಳೆದವರು. ಆರ್ಥಿಕ ಸಮಸ್ಯೆಯಿಂದಾಗಿ ಪ್ರಾಥಮಿಕ ಶಿಕ್ಷಣ ಮೊಟಕುಗೊಳಿಸಿ ಬದುಕಿಗಾಗಿ ಕೃಷಿ ಹಾಗೂ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. 30ರ ಹರೆಯದಲ್ಲಿ ಶವ ಸಂಸ್ಕಾರ ಮಾಡುವ ಕೈಂಕರ್ಯವನ್ನು ಆರಂಭಿಸಿದ ಇವರ ಸೇವೆಗೆ ಪತ್ನಿ, ಪುತ್ರಿ ಹಾಗೂ ಪುತ್ರ ಪ್ರೋತ್ಸಾಹ ನೀಡುತ್ತಿದ್ದಾರೆ.

ಶವ ಸಂಸ್ಕಾರಕ್ಕೆ ಮಾರ್ಗದರ್ಶನ
ನಾರಾಯಣ ಅವರು ಮೃತರ ಮನೆಗೆ ತೆರಳಿ ಶವ ಸಂಸ್ಕಾರಕ್ಕೆ ಅಗತ್ಯವಿರುವ ವಸ್ತುಗಳ ಕುರಿತು ಮಾಹಿತಿ ನೀಡುತ್ತಾರೆ. ಶವ ಸುಡಲು ಅಗತ್ಯವಿರುವ ಒಣ, ಹಸಿ ಮರಗಳನ್ನು ಗೆಳೆಯರ ಸಹಾಯದಿಂದ ತರಿಸಿಕೊಳ್ಳುತ್ತಾರೆ. ಮೃತ ದೇಹದ ಗಾತ್ರಕ್ಕೆ ಅಗತ್ಯವಿರುವ ಚಿತಾಗಾರ ನಿರ್ಮಿಸುತ್ತಾರೆ. ಮೃತನ ಮನೆಯವರು ಮಾಡಬೇಕಾದ ವಿಧಿವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ನೀಡುತ್ತಾರೆ.

ಬಾಲ್ಯದಿಂದಲೇ ತವಕ
ಚಿಕ್ಕಂದಿನಿಂದಲೇ ಶವ ಸಂಸ್ಕಾರದಲ್ಲಿ ಭಾಗಿಯಾಬೇಕು ಎನ್ನುವ ತವಕ ಅವರಲ್ಲಿ ಇತ್ತು. ಅದರೆ ಮನೆಯವರು ಅವಕಾಶ ನೀಡಿರಲಿಲ್ಲ. ಅಕ್ಕಪಕ್ಕದ ಮನೆಯವರು ಅಸುನೀಗಿದರೆ ಅವರ ಮನೆಗೆ ಹೋಗಿ ಶವ ಸಂಸ್ಕಾರ ಮಾಡುವ ವಿಧಾನ ನೋಡುತ್ತಿದ್ದರು.

ಇಂದು ಕುಟುಂಬಸ್ಥರು, ಸಂಬಂಧಿಕರು ಮೃತ ವ್ಯಕ್ತಿಗೆ ಅಂತಿಮ ನಮನ ಸಲ್ಲಿಸಲು ಹೋಗಲು ಹಿಂಜರಿಯುವ ಕಾಲಘಟ್ಟದಲ್ಲಿ ತನ್ನವರಲ್ಲದಿದ್ದರೂ ಅವರ ಅಂತಿಮ ಸಂಸ್ಕಾರದಲ್ಲಿ ಸೇವೆಗೈಯುವ ಮೂಲಕ ನಿಜಕ್ಕೂ ಇತರರಿಗೆ ಮಾದರಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ.

ಆತ್ಮತೃಪ್ತಿ
ಸಮಾಜಕ್ಕೆ ಸೇವೆ ನೀಡಬೇಕು ಎನ್ನುವ ಹಂಬಲವಿತ್ತು. ಕಳೆದ 27 ವರ್ಷದಿಂದ ಮೃತರ ಸಂಸ್ಕಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಆತ್ಮ ತೃಪ್ತಿ ಕಂಡುಕೊಂಡಿದ್ದೇನೆ.
-ನಾರಾಯಣ ಎಸ್‌. ಪೂಜಾರಿ, ಸಮಾಜ ಸೇವಕ.

27 ವರ್ಷಗಳ ಸೇವೆ
ಕಳೆದ 27 ವರ್ಷಗಳಿಂದ ಸುಮಾರು 1,000ಕ್ಕೂ ಹೆಚ್ಚಿನ ಮಂದಿಯ ಅಂತಿಮ ಸಂಸ್ಕಾರದಲ್ಲಿ ತನ್ನಿಂದಾದ ಸೇವೆಯನ್ನು ನೀಡುತ್ತ ಬಂದಿದ್ದಾರೆ. ಗ್ರಾಮದಲ್ಲಿ ಯಾರೇ ಅಸುನೀಗಲಿ ಹೆಣ ಸುಡುವುದಕ್ಕೆ ಮುಂದೆ ಬರುತ್ತಾರೆ. ಅದಕ್ಕಾಗಿ ಅವರು ಮನೆಯವರಿಂದ ಹಣ ಸ್ವೀಕರಿಸುವುದಿಲ್ಲ. ಅಂತಿಮ ವಿಧಿವಿಧಾನಗಳನ್ನು ಚಾಚೂ ತಪ್ಪದೆ ನೆರವೇರಿಸುತ್ತಾರೆ. ಕೆಲ ಸಂದರ್ಭ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವ್ಯಕ್ತಿ ಮೃತರಾದರೆ ಆರ್ಥಿಕ ಸಹಾಯ ಸಹ ಮಾಡಿದ್ದಾರೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.