“ನರ್ಮ್ ಬಸ್‌ಗಳ ಪರವಾನಿಗೆ ರದ್ದುಗೊಳಿಸಿದರೆ ಬೃಹತ್‌ ಹೋರಾಟ’


Team Udayavani, Jul 8, 2017, 3:25 AM IST

Narm-buses-ksrtc-udupi.jpg

ಪಡುಬಿದ್ರಿ: ಉಡುಪಿ ನಗರ ಹಾಗೂ ಗ್ರಾಮೀಣಾ ಪ್ರದೇಶದಲ್ಲಿ ಸಂಚರಿಸುವ ಕೆ.ಎಸ್‌.ಆರ್‌.ಟಿ.ಸಿ (ನರ್ಮ್) ಬಸ್‌ಗಳ ಪರವಾನಿಗೆರದ್ದುಗೊಳಿಸಿದಲ್ಲಿ ಅದರ ವಿರುದ್ಧ ಬೃಹತ್‌ ಹೋರಾಟವನ್ನು ಸಂಘಟಿಸಲಾಗುವುದೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ವಿಶ್ವಾಸ್‌ ವಿ. ಅಮೀನ್‌ ಎಚ್ಚರಿಸಿದ್ದಾರೆ. 

ಈ ಬಸ್ಸುಗಳಿಗೆ ಪರವಾನಿಗೆಗಳನ್ನು ಸಾರ್ವಜನಿಕರ ಹಿತಾಸಕ್ತಿಗೋಸ್ಕರ ನೀಡಲಾಗಿದೆ. ಖಾಸಗಿ ಬಸ್‌ ಮಾಲಕರ ಸಂಘವು ಮಾನ್ಯ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ತಡೆ ಆದೇಶ ತಂದಿರಬಹುದು. ಈ ಬಗ್ಗೆ ನ್ಯಾಯಾಲಯಕ್ಕೆ ಸರಕಾರ ಸೂಕ್ತ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೆ ಸರಕಾರಿ ಬಸ್‌ ಸೇವೆಗಳನ್ನು ಕಡಿತಗೊಳಿಸಬಾರದು. ಈ ಬಗ್ಗೆ ತಕ್ಷಣ ಕ್ರಮಕೈಗೊಳ್ಳುವಂತೆ ಕೆ. ಎಸ್‌. ಆರ್‌. ಟಿ. ಸಿ. ನಿಗಮದ ಅಧ್ಯಕ್ಷ ಗೋಪಾಲ ಪೂಜಾರಿಯವನ್ನು ವಿಶ್ವಾಸ್‌ ವಿ.ಅಮೀನ್‌ ಒತ್ತಾಯಿಸಿದ್ದಾರೆ.

ಸರಕಾರಿ – ಖಾಸಗಿ 
ಸೇವೆ ಮುಂದುವರಿಯಲಿ

ನಮ್ಮ ಜಿಲ್ಲೆಯಲ್ಲಿ ಆನೇಕ ವರ್ಷಗಳಿಂದ ಖಾಸಗಿ ಬಸ್‌ಗಳ ಸೇವೆ ಭಾಗ್ಯ ಜನತೆಗೆ ದೊರೆತಿದೆ.ಇದು ಮುಂದುವರಿಯಲಿ. ಇದಕ್ಕೆ ನಮ್ಮ ವಿರೋಧ ಇಲ್ಲ. ಇದು ಪೈಪೋಟಿಯ ಯುಗವಾಗಿದ್ದು ಖಾಸಗಿ ಬಸ್ಸಿನವರು ಸರಕಾರಿ ಬಸ್ಸುಗಿಂತ ಇನ್ನಷ್ಟು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡುವತ್ತ ಗಮನಹರಿಸಲಿ. ಅದರೆ ವಿದ್ಯಾರ್ಥಿಗಳಿಗೆ, ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ಅಂಗವಿಕಲರ ಸಹಿತ ಹಲವಾರು ಸರಕಾರಿ ಸೌಲಭ್ಯಗಳನ್ನು  ಒದಗಿಸುವ ಸದುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತ್ರತ್ವದ ಕಾಂಗ್ರೆಸ್‌ ಸರಕಾರ ಬಡವರ ಪರವಾಗಿ ಈ ಯೋಜ‌ನೆ ಜಾರಿಗೆ ತಂದಿದೆ. 

ಕೆ.ಎಸ್‌.ಆರ್‌.ಟಿ.ಸಿ ಬಸ್ಸುಗಳು ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಅದ್ಯತೆ ನೀಡುತ್ತಿದೆ. ಪ್ರಯಾಣ ದರವನ್ನೂ ಬಹಳಷ್ಟು ಕಡಿತವಿರುವುದರಿಂದ ಜನ ಸಾಮಾನ್ಯರಿಗೆ ಹೆಚ್ಚಿನ ಅನುಕೂಲತೆಗಳಿರುವುದರಿಂದ ನರ್ಮ್ ಬಸ್‌ಗಳ ಸೇವೆಯನ್ನು ಸ್ಥಗಿತಗೊಳಿಸಲು ಅವಕಾಶ ನೀಡಬಾರದೆಂದು ವಿಶ್ವಾಸ್‌ ತಿಳಿಸಿದ್ದಾರೆ. 

ಉಸ್ತುವರಿ ಸಚಿವರ ದಿಟ್ಟ ನಿರ್ಧಾರ 
ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಪ್ರಮೋದ್‌ ಮದ್ವರಾಜ್‌ ಅವರು ಖಾಸಗಿ ಬಸ್ಸು ಮಾಲಕರ ಯಾವುದೇ ಲಾಭಿ ಮಣಿಯದೆ ಉಡುಪಿ ಜಿಲ್ಲಾಯಾದ್ಯಂತ ನರ್ಮ್ ಬಸ್ಸುಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಜನಪರವಾದಂತಹ ದಿಟ್ಟ ನಿರ್ಧಾರವನ್ನು ಕೈಗೊಂಡಿದ್ದಾರೆ. ಖಾಸಗಿ ಬಸ್‌ ಮಾಲಕರು ಸರಕಾರಿ ಬಸ್ಸುಗಳ ಒಡಾಟವನ್ನು ಬಲಾತ್ಕಾರದಿಂದ ತಡೆಯಲು ಮುಂದಾದರೆ ಜಿಲ್ಲಾಯಾದ್ಯಂತ ಯುವಕರನ್ನು, ವಿದ್ಯಾರ್ಥಿ ಸಂಘಟನೆ ಗಳನ್ನು ಒಳಗೊಂಡಂತೆ ನ್ಯಾಯೋಜಿತ ಹೋರಾಟ ನಡೆಸುವುದು ಅನಿವಾರ್ಯ ವಾಗಬಹುದೆಂದು ವಿಶ್ವಾಸ್‌ ವಿ.ಅಮೀನ್‌ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.