ಪೆರುವಾಜೆ : ಇಕ್ಕಟ್ಟಾದ ರಸ್ತೆಯಲ್ಲಿ ನಡೆದಾಡುವುದೇ ಕಷ್ಟ
Team Udayavani, May 31, 2019, 6:13 AM IST
ಕಾರ್ಕಳ : ತೋಡು ನಿರ್ಮಾಣಕ್ಕಾಗಿ ಪೆರುವಾಜೆ ರಸ್ತೆ ಇಕ್ಕೆಲವನ್ನು ಅಗೆಯಲಾಗಿದ್ದು, ಇದೀಗ ರೋಡಿಗೆ ತೊಂದರೆಯಾಗಿ ಪರಿಣಮಿಸಿದೆ. ಸಮರ್ಪಕವಾಗಿ ಕಾಮಗಾರಿ ಪೂರ್ಣಗೊಳಿಸದ ಕಾರಣದಿಂದಾಗಿ ವಾಹನಗಳ ಓಡಾಟಕ್ಕೆ ಮಾತ್ರವಲ್ಲದೇ ಪಾದಚಾರಿಗಳು ನಡೆದಾಡದ ಪರಿಸ್ಥಿತಿ ತಲೆದೋರಿದೆ. ತಿಂಗಳ ಹಿಂದೆ ಕಾಮಗಾರಿಗೆ ಚಾಲನೆ ದೊರೆತಿದ್ದರೂ ಕಾಮಗಾರಿಯಿನ್ನೂ ಪೂರ್ಣಗೊಂಡಿಲ್ಲ. ಇದೀಗ ಶಾಲೆ ಪ್ರಾರಂಭವಾಗಿದ್ದು, ಮಕ್ಕಳು ತುಸು ತ್ರಾಸಪಟ್ಟೇ ರಸ್ತೆ ಬದಿ ಸಾಗುವಂತಾಗಿದೆ. ಸಂಬಂಧಪಟ್ಟವರು ಶೀಘ್ರದಲ್ಲೇ ಕಾಮಗಾರಿ ಮುಗಿಸಿಕೊಡುವಂತೆ ಸ್ಥಳೀಯರು ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ