![modi (4)](https://www.udayavani.com/wp-content/uploads/2024/07/modi-4-4-415x256.jpg)
ರಾಷ್ಟ್ರೀಯ ಹೆದ್ದಾರಿಗೆ ತೇಪೆ ಆರಂಭ
Team Udayavani, Jul 4, 2018, 2:10 AM IST
![tepe-3-7.jpg](https://www.udayavani.com/wp-content/uploads/2018/07/3/tepe-3-7.jpg)
ಕುಂದಾಪುರ: ಕೊನೆಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಎಚ್ಚೆತ್ತಿದೆ. ಕುಂದಾಪುರ ಉಪ ವಿಭಾಗ ಸಹಾಯಕ ಕಮಿಷನರ್ ಟಿ. ಭೂಬಾಲನ್ ಅವರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಕುರಿತು ಹೆದ್ದಾರಿ ಪ್ರಾಧಿಕಾರದ ಗಮನ ಸೆಳೆದಿದ್ದರು. ಜತೆಗೆ ಇಲ್ಲಿ ಕಳೆದ 8 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಫ್ಲೈ ಓವರ್ ಕಾಮಗಾರಿ ಕುರಿತೂ ನೋಟಿಸ್ ನೀಡಿ ವಿಚಾರಣೆ ಆರಂಭಿಸಿದ್ದಾರೆ.
ಮಳೆಗಾಲ ಆರಂಭವಾದೊಡನೆ ಹೊಂಡ ಬಿದ್ದ ಹೆದ್ದಾರಿಯಿಂದಾಗಿ ಸಂಚಾರ ದುಸ್ತರವಾಗಿತ್ತು. ಈ ಕುರಿತು ಪತ್ರಿಕೆಯಲ್ಲಿ ಕೂಡಾ ವರದಿ ಪ್ರಕಟವಾಗಿದೆ. ಜನ ಸದಾ ಹಿಡಿಶಾಪ ಹಾಕುತ್ತಾ ಸಂಚಾರ ಮಾಡುತ್ತಿದ್ದಾರೆ. ಇದೀಗ ರಾಷೀóಯ ಹೆದ್ದಾರಿಗೆ ತೇಪೆ ಹಾಕುವ ಕಾರ್ಯ ಆರಂಭಗೊಂಡಿದೆ. ಸಂಗಮ್ನಿಂದ ಬಸ್ರೂರು ಮೂರು ಕೈವರೆಗೆ ಹೆದ್ದಾರಿ ಹೊಂಡ ಬಿದ್ದಿದ್ದು ಶಾಸ್ತ್ರಿ ಸರ್ಕಲ್ ಬಳಿ ಕಾಮಗಾರಿ ಮಾಡಲಾಗಿದೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.