ರಾಷ್ಟ್ರಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆ : ಉಡುಪಿಯ ಐದರ ಬಾಲೆಗೆ ಪ್ರಥಮ ಸ್ಥಾನ


Team Udayavani, Jan 23, 2021, 8:15 AM IST

ರಾಷ್ಟ್ರಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆ : ಉಡುಪಿಯ ಐದರ ಬಾಲೆಗೆ ಪ್ರಥಮ ಸ್ಥಾನ

ಉಡುಪಿ: ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ. ಬೆಂಗಳೂರಿನಲ್ಲಿ ಇಸ್ಕಾನ್‌ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಮೂಲದ ಬೆಂಗಳೂರು ನಿವಾಸಿ ಗಹನಾ ಮಾನಸಿ ತನಗಿಂತ 10 ವರ್ಷ ಹಿರಿಯ ವಯಸ್ಸಿನ ವಿದ್ಯಾರ್ಥಿಗಳನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ಸ್ಪರ್ಧೆಯನ್ನು 6ರಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜಿಸ ಲಾಗಿತ್ತು. ವಿವಿಧ ರಾಜ್ಯಗಳ 370 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ ಗಹನಾ ಮಾನಸಿ (5 ವರ್ಷ 10 ತಿಂಗಳು) ಅತ್ಯಂತ ಕಿರಿಯ ವಯಸ್ಸಿನ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

ನಿರರ್ಗಳ :

ಸ್ಪರ್ಧೆಗೆ ಗೀತೆಯ 9ನೇ ಅಧ್ಯಾಯದ ಶ್ಲೋಕವೊಂದನ್ನು ನಿಗದಿಪಡಿಸ ಲಾಗಿತ್ತು. ಶ್ಲೋಕ ಪೂರ್ಣಗೊಳಿಸಲು ಸಮಯ ಮಿತಿ ನೀಡಿತ್ತು. ಗಹನಾ

ಯಾವುದೇ ತಡವರಿಕೆ ಇಲ್ಲದೆ 6 ನಿಮಿಷದಲ್ಲಿ ಪೂರ್ಣಗೊಳಿಸಿದ್ದಾಳೆ.

ಗಹನಾ ಮಾನಸಿ ಬೆಳ್ಳಂಪಳ್ಳಿ ನಿವಾಸಿ ಶ್ವೇತಾ ಮತ್ತು ಮಧುರ್‌ರಾಜ್‌ ಶೆಟ್ಟಿಗಾರ್‌ ದಂಪತಿಯ ಪುತ್ರಿ. ಬೆಳ್ಳಂಪಳ್ಳಿಯ ಉದಯವಾಣಿ ಏಜೆಂಟ್‌ ಸಾವಿತ್ರಿ ಸೀತಾರಾಮ್‌ ಶೆಟ್ಟಿಗಾರ್‌ ಅವರ ಮೊಮ್ಮಗಳು. ಬಾಲಕಿಯ ತಂದೆ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹನಾ ಬೆಂಗಳೂರಿನ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ಕಲಿಯುತ್ತಿದ್ದಾಳೆ. ಶೈಕ್ಷಣಿಕ ಸೇರಿದಂತೆ ಇತರ ಚಟುವಟಿಕೆಗಳಲ್ಲೂ ಮುಂದೆ ಇದ್ದಾಳೆ.

ಮನೆಯವರ ಸಂಸ್ಕಾರದಿಂದ ಗಹನಾ ಭಗವದ್ಗೀತೆಯನ್ನು ಯಾವುದೇ ಅಡಚಣೆಯಿಲ್ಲದೆ ಹೇಳುವಂತಾಗಿದೆ. ಮನೆ ಯಲ್ಲಿ ಸಂಜೆ ವೇಳೆ ಹೇಳುವ ಭಜನೆ, ಸಂಸ್ಕೃತ ಶ್ಲೋಕಗಳಿಗೆ ಧ್ವನಿ

ಗೂಡಿಸುತ್ತಾ ಭಗದ್ಗೀತೆಯ ಶ್ಲೋಕಗಳನ್ನು ಕಲಿಯುತ್ತಿದ್ದಾಳೆ. ಮನೆಗೆ ಸಂಸ್ಕೃತ ಶಿಕ್ಷಕರನ್ನು ಕರೆಸಿ ಸಂಸ್ಕೃತವನ್ನು ಕಲಿಸುತ್ತಿದ್ದಾರೆ. ಸ್ಪರ್ಧೆ 6 ವರ್ಷ ಮೇಲಿನ ಮಕ್ಕಳಿಗಾಗಿ ಆಯೋಜಿಸಿದ್ದರೂ  5 ವರ್ಷ 10 ತಿಂಗಳ ಗಹನಾಗೆ ಶ್ಲೋಕಗಳು ಕಂಠಸ್ಥವಾಗಿರುವ ಹಿನ್ನೆಲೆಯಲ್ಲಿ ಕಳುಹಿಸಿದೆವು. –ಸಾವಿತ್ರಿ ಸೀತಾರಾಮ ಶೆಟ್ಟಿಗಾರ್‌, ಬಾಲಕಿಯ ಅಜ್ಜಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.