ಬಿಸಿಲ ತಾಪದಿ ಬೆಂಡಾಗುವ ಪ್ರಾಣಿ-ಪಕ್ಷಿಗಳಿಗೆ ಬೇಕಿದೆ ನೀರಿನಾಸರೆ


Team Udayavani, Mar 13, 2018, 6:25 AM IST

1203kota2e.jpg

ಕೋಟ: ಇದೀಗ ಬೇಸಿಗೆಯ ಬಿಸಿಲ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ಎಲ್ಲಾ ಜೀವಿಗಳಿಗೂ ನೀರಿನ ಕೊರತೆ ಎದುರಾಗುತ್ತಿದೆ. ಇಂತಹ ಸಂದರ್ಭ ಮನುಷ್ಯ ಎಷ್ಟೇ ಕಷ್ಟವಾದರು ನೀರು ದಕ್ಕಿಸಿಕೊಳ್ಳುತ್ತಾನೆ. ಆದರೆ ಪ್ರಾಣಿ-ಪಕ್ಷಿಗಳ ಪಾಡು ಹೇಳತೀರದು.ಅವುಗಳು ನೀರು ಸಿಗದೆ ಕೆಲವೊಮ್ಮೆ ಸಾವನ್ನಪ್ಪುತ್ತವೆ. ಆದ್ದರಿಂದ ಇವುಗಳ ದಾಹ ನೀಗುವ ಕುರಿತು ಮನುಷ್ಯ ಯೋಚಿಸಬೇಕಿದೆ.

ಸಾಸ್ತಾನ ಮಿತ್ರರು ಎನ್ನುವ ಸಾಮಾಜಿಕ ಸಂಘಟನೆ ಕಳೆದ ವರ್ಷದಿಂದ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದು, ಈ ಬಾರಿ ಮೂಕ-ಸ್ಪಂದನೆ-2018 ಎನ್ನುವ ಅಭಿಯಾನ ಕೈಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರಂತರ ಪ್ರಚಾರ ನೀಡುತ್ತಿದೆ.

ಹೇಗೆ ನೆರವಾಗಬಹುದು?
ಮನೆಯ ಸಮೀಪ ಜಮೀನು ಅಥವಾ ಇತರ ಸ್ಥಳಗಳಲ್ಲಿ  ತೊಟ್ಟಿ ನಿರ್ಮಿಸಿ, ಪಾತ್ರೆಗಳಲ್ಲಿ ನೀರು ಸಂಗ್ರಹಿಸಿಟ್ಟರೆ ಪ್ರಾಣಿ-ಪಕ್ಷಿಗಳು ತಮ್ಮ ಜಲದಾಹ ತೀರಿಸಿಕೊಳ್ಳುತ್ತವೆ ಹಾಗೂ ಪಕ್ಷಿಗಳಿಗೆ ಮನೆಯ ಛಾವಣಿಯ ಮೇಲೆ, ಇತರ ತೆರೆದ ಸ್ಥಳಗಳಲ್ಲಿ ಬಾಟಲಿ, ಕುಂಡಗಳಲ್ಲಿ ನೀರು ಹಾಕಿದಬಹುದು.  ನೀರಿನ  ಜತೆಗೆ ಸ್ವಲ್ಪ ಅಕ್ಕಿ ಮುಂತಾದ ಆಹಾರ ಧಾನ್ಯಗಳನ್ನು ಇಟ್ಟರೆ ಪಕ್ಷಿಗಳಿಗೆ  ಅನುಕೂಲವಾಗುತ್ತದೆ.

ಒಟ್ಟಾರೆ ಪ್ರಾಣಿ-ಪಕ್ಷಿಗಳಿಗೆ ಪ್ರತಿದಿನ ನೀರಿಡುವ ಮೂಲಕ ಅವುಗಳ ದಾಹತಣಿಸಬಹುದು, ಜೀವ ಉಳಿಸಬಹುದು.
ಎಲ್ಲರೂ ಕೂಡ ಈ ಕುರಿತು ಕಾರ್ಯಪ್ರವೃತ್ತ ರಾದರೆ ಸಾವಿರಾರು ಜೀವಗಳನ್ನು ಉಳಿಸಬಹುದು ಎನ್ನುವುದು ಪ್ರಕೃತಿ ಪ್ರೇಮಿಗಳ ಅನಿಸಿಕೆಯಾಗಿದೆ.

ಪುಣ್ಯ ಲಭಿಸುತ್ತದೆ
ಬೇಸಗೆಯಲ್ಲಿ  ಕೆಲವೊಮ್ಮೆ ನೀರು ಸಿಗದೆ  ಪ್ರಾಣಿ-ಪಕ್ಷಿಗಳು ಮನೆಯೊಳಗೆ ಲಗ್ಗೆ ಇಡುತ್ತವೆ. ಇನ್ನೂ ಕೆಲವೊಮ್ಮೆ ಜಲದಾಹ ಅತಿಯಾದರೆ ಸಾವನ್ನಪ್ಪುತ್ತವೆ.ಇವುಗಳಿಗೆ ಆಹಾರ-ನೀರು ನೀಡುತ್ತ ಬಂದರೆ ಕ್ರಮೇಣ ನಮ್ಮ ಜತೆ ಸ್ನೇಹ ಸಂಪಾದಿಸುತ್ತವೆ. ಪ್ರತಿ  ನಿತ್ಯ ಮನೆಗೆ ಭೇಟಿ ನೀಡಿ ಸಲುಗೆ ಬೆಳೆಸಿಕೊಳ್ಳುತ್ತವೆ. ಒಂದು  ವೇಳೆ ನೀರು ಖಾಲಿಯಾದರೆ ತಮ್ಮದೇ ಭಾಷೆಯಲ್ಲಿ ಕರೆ ನೀಡುತ್ತವೆ. ಮಾಡಿದ ಉಪಕಾರಕ್ಕೆ  ಪ್ರತಿಯಾಗಿ ನಾವು ಹೇಳಿದಂತೆ ನಡೆದುಕೊಳ್ಳುತ್ತವೆ. ಹಸಿದವನಿಗೆ ಊಟ, ಬಾಯಾರಿದವನಿಗೆ ನೀರು ನೀಡಿದರೆ ಪುಣ್ಯ ಲಭಿಸುತ್ತದೆ ಎನ್ನುವ ಮಾತೊಂದಿದೆ. ಅದೇ ರೀತಿ ಪ್ರಾಣಿ-ಪಕ್ಷಿಗಳ ನೀರು-ಆಹಾರ ನೀಡಿದರೆ  ಪುಣ್ಯ ಲಭಿಸುತ್ತದೆ ಎನ್ನುವುದು ಈ ಕುರಿತು ಕಾರ್ಯಪೃವತರಾದವರ ಅನಿಸಿಕೆ.

ಆಯ್ದ ಫೋಟೋಗಳಿಗೆ ಬಹುಮಾನ
ಬೇಸಗೆಯಲ್ಲಿ  ನೀರು ಸಿಗದೆ ಪ್ರಾಣಿ-ಪಕ್ಷಿಗಳು ಸಾವನ್ನಪ್ಪುತ್ತವೆ. ಪ್ರತಿ ಮನೆಗಳಲ್ಲೂ ಇವುಗಳಿಗೆ  ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ ಹಲವು ಜೀವಗಳನ್ನು ಕಾಪಾಡಬಹುದು. ಈ ಕುರಿತು ಸಾಸ್ತಾನ ಮಿತ್ರರು ಎನ್ನುವ ನಮ್ಮ ಸಂಘಟನೆ ಮೂಕಸ್ಪಂದನೆ ಎನ್ನುವ ಅಭಿಯಾನ ನಡೆಸುತ್ತಿದ್ದು, ಪ್ರಾಣಿ-ಪಕ್ಷಿಗಳಿಗೆ ನೀರನ್ನು ನೀಡಿ ಅದನ್ನು ಕುಡಿಯುವಾಗ ಪೋಟೋ ತೆಗೆದು ಹೆಸರು ವಿಳಾಸ ಬರೆದು 9620417570, 8197407570 ಸಂಖ್ಯೆಗೆ ವಾಟ್ಸಾಪ್‌ ಮಾಡಿದರೆ ಆಯ್ದ ಪೋಟೋಗಳಿಗೆ ಬಹುಮಾನ ನೀಡಲಾಗುವುದು ಹಾಗೂ ಫೇಸ್‌ಬುಕ್‌ನಲ್ಲಿ ಅದನ್ನು ಪ್ರಕಟಿಸಲಾಗುವುದು.

– ವಿನಯ ಚಂದ್ರ ಸಾಸ್ತಾನ, ಮುಖ್ಯಸ್ಥರು ಸಾಸ್ತಾನ ಮಿತ್ರರು ಸಂಘಟನೆ

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.