ದೋಣಿಯಲ್ಲಿ ತೇಲಿ ಹೊರಬಂದ ‘ನಾನು ಸನ್ಯಾಸಿಯಾಗಲು ಹೊರಟಿದ್ದೆ’ ಮುಖಪುಟ


Team Udayavani, Dec 12, 2018, 7:12 PM IST

sanyasi-12-12.jpg

ಉಡುಪಿ: ‘ದಾರಿ ತಪ್ಪಿಸು ದೇವರೇ’ ಪುಸ್ತಕ ಖ್ಯಾತಿಯ ಮಂಜುನಾಥ್ ಕಾಮತ್ ಅವರ ಮುಂಬರುವ ಹೊಸ ಪುಸ್ತಕ ‘ನಾನು ಸನ್ಯಾಸಿಯಾಗಲು ಹೊರಟಿದ್ದೆ’, ಇದರ ಮುಖಪುಟವನ್ನು ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸಲಾಯಿತು. ಉಡುಪಿಯ ಕೆಮ್ಮಣ್ಣು ಪಡುತೋನ್ಸೆ ತೂಗುಸೇತುವೆಯ ಬಳಿ 40 ದ್ವೀಪಗಳ (ಕುದುರು) ನಾವಿಕ ಸತ್ಯಣ್ಣ ಅವರು ಹೊಸ ಪುಸ್ತಕದ ಮುಖಪುಟವನ್ನು ದೋಣಿಯಲ್ಲಿದ್ದ ಗಣ್ಯರ ಸಮ್ಮುಖದಲ್ಲಿ ನದಿ ನೀರಿನಲ್ಲಿ ದೋಣಿ ಚಲಿಸುತ್ತಿರುವಂತೆಯೇ ಅನಾವರಣಗೊಳಿಸಿದರು. ಬಳಿಕ ಸತ್ಯಣ್ಣನ ದೋಣಿಯಲ್ಲಿ ದ್ವೀಪ ಪ್ರದೇಶಗಳಿಗೆ ಹಾಗೆಯೇ ಒಂದು ಸುತ್ತು ಬರಲಾಯಿತು.

ಈ ಸಂದರ್ಭದಲ್ಲಿ ಪುಸ್ತಕದ ಲೇಖಕ ಮಂಜುನಾಥ ಕಾಮತ್, ಹಿರಿಯ ಪತ್ರಕರ್ತ ಸೋಮಶೇಖರ ಪಡುಕೆರೆ. ಛಾಯಾಗ್ರಾಹಕ ಶಶಿಕಾಂತ್ ಶೆಟ್ಟಿ. ನಿಥೇಶ್. ಮಾಧವ ಪೈ. ಅನಿಲ್ ಶೆಣೈ. ಸುಧೀರ್,  ಹೊನ್ನಾವರದ ವಿದ್ಯಾರ್ಥಿ ದಿನೇಶ್ ನಾಯಕ್ ಉಪಸ್ಥಿತರಿದ್ದರು. ಒಟ್ಟಿನಲ್ಲಿ ಮುಂಜಾನೆಯ ಹಿತವಾದ ಕಡಲ ತಂಪು ಗಾಳಿಗೆ ಚುಮುಚುಮು ಚಳಿಯಲ್ಲಿ ನದಿನೀರಿನಲ್ಲಿ ತೇಲುತ್ತಾ ನಾವಿಕ ಸತ್ಯಣ್ಣನವರ ಕೈಯಿಂದ ಸರಳವಾಗಿ ಮೂಡಿಬಂದ ಈ ಮುಖಪುಟ ಅನಾವರಣ ಕಾರ್ಯಕ್ರಮ ಕಾಮತರ ಸೃಜನಶೀಲತೆಗೆ ಸಾಕ್ಷಿಯಾದಂತಿತ್ತು.

ಈ ಹಿಂದಿನ ತಮ್ಮ ಪುಸ್ತಕವನ್ನು ಕಾಮತರು​​​​​​​ ವರಂಗ ಕೆರೆಯಲ್ಲಿ ಸೂರ್ಯೋದಯದ ಸಂದರ್ಭದಲ್ಲಿ ಮಿಂಜಿರನೆಂಬ ವ್ಯಕ್ತಿಯ ಕೈಯಿಂದ ಬಿಡುಗಡೆಗೊಳಿಸಿದ್ದನ್ನಿಲ್ಲಿ ಸ್ಮರಿಸಬಹುದಾಗಿದೆ. ಓದುಗರಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಈ ಪುಸ್ತಕ ಸದ್ಯದಲ್ಲಿಯೇ ವಿನೂತನ ರೀತಿಯಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಮಂಜುನಾಥ್ ಕಾಮತ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Click: Shashikanth Shetty​​​​​​​
Video: Sudhir


ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.