ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ವರ್ಗ ಎಚ್. ಪ್ರಸನ್ನ ನೂತನ ಸಿಇಒ
Team Udayavani, May 6, 2022, 7:53 AM IST
ಉಡುಪಿ : ಉಡುಪಿ ಜಿ.ಪಂ. ಸಿಒಇ ಡಾ| ವೈ. ನವೀನ್ ಭಟ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು, ನೂತನ ಸಿಇಒ ಆಗಿ ಎಚ್. ಪ್ರಸನ್ನ ಶೀಘ್ರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನವೀನ್ ಭಟ್ ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ) ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಕೊರೊನಾ ಅವಧಿಯಲ್ಲಿ ಉತ್ತಮ ನಿರ್ವಹಣೆ ಮಾಡಿರುವ ಜತೆಗೆ ಜಿಲ್ಲೆಯ ನರೇಗಾದಡಿ ಮಾನವ ದಿನ ಸೃಜನೆಯಲ್ಲಿ ನಿರ್ದಿಷ್ಟ ಗುರಿಗಿಂತಲೂ ಅಧಿಕ ಸಾಧನೆ ಮಾಡುವಲ್ಲಿ ಡಾ| ಭಟ್ ಯಶಸ್ವಿಯಾಗಿದ್ದರು. ಉತ್ತಮ ಕಾರ್ಯನಿರ್ವಹಣೆಗೆ ಪಂಚಾಯತ್ ರಾಜ್ ದಿನಾಚರಣೆಯಂದು ಮುಖ್ಯಮಂತ್ರಿಯವರಿಂದ ಪ್ರಶಸ್ತಿ ಪಡೆದಿದ್ದರು.
ಎಚ್. ಪ್ರಸನ್ನ ಅವರು ಕೆಎಎಸ್ ಅಧಿಕಾರಿಯಾಗಿದ್ದು ಇತ್ತೀಚೆಗೆ ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದಿದ್ದಾರೆ. ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ದಿಲ್ಲಿಯ ಕರ್ನಾಟಕ ಭವನದಲ್ಲಿ ಉಪ ವಸತಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಉಕ್ರೇನ್ನಿಂದ ಭಾರತಕ್ಕೆ ಬಂದಿರುವ ಕರ್ನಾಟಕದ ವಿದ್ಯಾರ್ಥಿಗಳಿಗೆ ದಿಲ್ಲಿ ಭವನದಲ್ಲಿ ವ್ಯವಸ್ಥೆ ಕಲ್ಪಿಸಿ, ಅಲ್ಲಿಂದ ಕರ್ನಾಟಕಕ್ಕೆ ಬರಲು ಅಗತ್ಯವಾದ ಸಹಕಾರ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ