New Jersey; ಪುತ್ತಿಗೆ ಮಠದ ಶಾಖಾ ಮಠದಲ್ಲಿ ರಾಮನವಮಿ ಸಂಭ್ರಮ


Team Udayavani, Apr 22, 2024, 9:48 AM IST

New Jersey; ಪುತ್ತಿಗೆ ಮಠದ ಶಾಖಾ ಮಠದಲ್ಲಿ ರಾಮನವಮಿ ಸಂಭ್ರಮ

ಉಡುಪಿ: ಶ್ರೀ ಪುತ್ತಿಗೆ ಮಠದ ಶಾಖಾ ಮಠಗಳಲ್ಲಿ ಈ ಬಾರಿ ಎಂದಿಗಿಂತಲೂ ಹೆಚ್ಚು ವೈಭವದಲ್ಲಿ ರಾಮ ನವಮಿ ಮಹೋತ್ಸವವನ್ನು ವಾರಾಂತ್ಯದಲ್ಲಿ ಆಚರಿಸಲಾಯಿತು.

ಅಮೇರಿಕಾದ ನ್ಯೂಜರ್ಸಿಯಲ್ಲಿರುವ ಪುತ್ತಿಗೆ ಮಠದ ಶ್ರೀಕೃಷ್ಣ ವೃಂದಾವನದಲ್ಲಿ ಸೀತಾರಾಮ ಕಲ್ಯಾಣ ಮಹೋತ್ಸವವನ್ನು ಶ್ರೀರಾಮಪಟ್ಟಾಭಿಷೇಕ ಸಹಿತವಾಗಿ ಮಾಡಲಾಯಿತು.

ಈ ವರ್ಷ ನಿರ್ಮಾಣಗೊಂಡ ರಾಮಮಂದಿರದ ಪ್ರತಿಕೃತಿಯನ್ನು ರಾಘವೇಂದ್ರ ಮೂರ್ತಿ ತಂಡದವರು ನಿರ್ಮಿಸಿದ್ದು ಭಕ್ತರ ಗಮನ ಸೆಳೆಯಿತು. ಪ್ರಧಾನ ಅರ್ಚಕ ಯೋಗೀಂದ್ರ ಭಟ್ ಉಳಿ ಇವರು ಧಾರ್ಮಿಕ ವಿಧಿ ವಿಧಾನಗಳನ್ನು ನಿರ್ವಹಿಸಿದರು.

ಮಠದ ಸಾಗರೋತ್ತರ ಶಾಖೆಗಳ ಪ್ರಧಾನ ಕಾರ್ಯದರ್ಶಿ ಪ್ರಸನ್ನಾಚಾರ್ಯರವರು ಕಲ್ಯಾಣೋತ್ಸವವನ್ನು ನೆರವೇರಿಸಿ ಗುರುಗಳಾದ ಪುತ್ತಿಗೆ ಶ್ರೀಪಾದರ ಪರ್ಯಾಯಕ್ಕೆ ಬರೆದ ಗೀತಪುಸ್ತಕಗಳೊಂದಿಗೆ ಬರಲು ಆಹ್ವಾನಿಸಿದರು.

ಕಲ್ಯಾಣೋತ್ಸವದಲ್ಲಿ ಪುಟಾಣಿಗಳಿಂದ ನಡೆದ ವಿವಿಧ ಶ್ರೀರಾಮಭಜನ ನೃತ್ಯಗಳು ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ನೀಡಿತು.

ಹಿನ್ನೆಲೆ ಗಾಯನ ತಂಡ ವೈಶಿಷ್ಟ್ಯ ಪೂರ್ಣ ಹಾಡುಗಳನ್ನು ಹಾಡುವ ಮೂಲಕ ಸಭೆಯನ್ನು ಮುದಗೊಳಿಸುವಲ್ಲಿ ಸಾಫಲ್ಯವನ್ನು ಕಂಡಿತು.

ಡಿ.27 ರಿಂದ ಉಡುಪಿಯಲ್ಲಿ ಪರ್ಯಾಯ ಶ್ರೀಪಾದರ ಅಣತಿಯಂತೆ ನಡೆಯುವ  ಗೀತೋತ್ಸವದಲ್ಲಿ ಈಗಾಗಲೇ  ಶ್ರೀಮಠದಿಂದ  ನಡೆಯುತ್ತಿರುವ ಗೀತಾ ಕ್ಲಾಸ್ ನಲ್ಲಿ  ತರಬೇತಿಗೊಂಡ ಸಾವಿರಾರು ಮಕ್ಕಳು ನ್ಯೂಜರ್ಸಿ ಮೊದಲಾದ ವಿದೇಶದ ಅನೇಕ ಊರುಗಳಿಂದ ಉಡುಪಿಗೆ ತಮ್ಮ ಗೀತಾ ಸೇವೆಯನ್ನು ಸಲ್ಲಿಸಲು ಆಗಮಿಸಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಗಳನ್ನು ಹಂಚಿಕೊಳ್ಳಲಾಯಿತು.

ಹೂಸ್ಟನ್ ಮಹಾನಗರದಲ್ಲಿರುವ ಶ್ರೀಕೃಷ್ಣಾ ವೃಂದಾವನದಲ್ಲಿ ಸೀತಾರಾಮ ಕಲ್ಯಾಣೋತ್ಸವ ಸಹಿತವಾಗಿ ಉದಯಾಸ್ತ ಪರ್ಯಂತ ಅಖಂಡ ಭಜನೆಯನ್ನು ವಿವಿಧ ತಂಡಗಳ ಸಹಯೋಗದೊಂದಿಗೆ ವೈಭವದಲ್ಲಿ ನೆರವೇರಿಸಲಾಯಿತು.

ಇನ್ನಿತರ ಶ್ರೀಮಠದ ಶಾಖೆಗಳಲ್ಲೂ ಸೀತಾರಾಮ ಕಲ್ಯಾಣ ಮಹೋತ್ಸವವನ್ನು ವೈಭವದಲ್ಲಿ ನೆರವೇರಿಸಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.