ಕಾರ್ಕಳ ಟೂರಿಸಂಗೆ ವರ್ಷದೊಳಗೆ ಹೊಸ ಆಯಾಮ


Team Udayavani, Feb 27, 2021, 3:20 AM IST

ಕಾರ್ಕಳ ಟೂರಿಸಂಗೆ  ವರ್ಷದೊಳಗೆ ಹೊಸ ಆಯಾಮ

ಕಾರ್ಕಳ:  ಶಿಲ್ಪಕಲೆಗೆ ಹೆಸರಾದ ಊರು ಕಾರ್ಕಳ ಪ್ರವಾಸಿ ಕೇಂದ್ರವಾಗಿ ತೆರೆದುಕೊಂಡಂತೆಯೇ, ಇದನ್ನು ಇನ್ನಷ್ಟು ಪ್ರಮುಖ ಕೇಂದ್ರವನ್ನಾಗಿ ಮಾಡುವ ಯೋಜನೆಗಳು ಮುನ್ನೆಲೆಗೆ ಬಂದಿವೆ.

ಮೂರಂಶಗಳ ಯೋಜನೆ ಸಿದ್ಧ :

ಸುಸ್ಥಿರ ಪ್ರವಾಸೋದ್ಯಮಕ್ಕೆ ಪೂರಕವಾಗಿ ತಾಲೂಕನ್ನು ಅಭಿವೃದ್ಧಿಪಡಿಸಲು ಹತ್ತು ಹಲವು ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ. ಇನ್ನಷ್ಟು ಆಗಬೇಕಾದ್ದಿವೆ. ಇದಕ್ಕಾಗಿ ಮೂರಂಶಗಳ ಯೋಜನೆಗೆ ವೇಗ ನೀಡಲು ಶಾಸಕರು ಯೋಜನೆ ರೂಪಿಸಿದ್ದು, ವರ್ಷದೊಳಗೆ  ಅದಕ್ಕೊಂದು ಹೊಸ ಆಯಾಮ ಸಿಗುವ ನಿರೀಕ್ಷೆಯಿದೆ.

ಯಾವೆಲ್ಲ ಅಂಶಗಳು? :

ಇಕೋ ಟೂರಿಸಂ, ಟೆಂಪೋ ಟೂರಿಸಂ, ತುಳುನಾಡ ಸಂಸ್ಕೃತಿ ಎಂದು ಮೂರು ವಿಭಾಗಗಳಾಗಿ ಅಭಿವೃದ್ಧಿಪಡಿಸುವುದು, ಇಕೋ ಟೂರಿಸಂನಲ್ಲಿ  ಪಾಕೃತಿಕ ವೀಕ್ಷಣೆ, ಟೆಂಪೋ  ಟೂರಿಸಂನಲ್ಲಿ ಪ್ರೇಕ್ಷಣಿಯ ಸ್ಥಳಗಳ ದರ್ಶನ,  ತುಳುನಾಡು ಸಂಸ್ಕೃತಿಯಲ್ಲಿ ಕಂಬಳ  ಇತ್ಯಾದಿ ಸಂಸ್ಕೃತಿ ಪರಿಚಯಿಸುವುದು. ಪೂರಕ ಮೂಲ ಸೌಕರ್ಯ ಒದಗಿಸಿ ಅಭಿವೃದ್ಧಿಗೊಳಿಸುವುದು.

ಉತ್ತೇಜನದ ನಿರೀಕ್ಷೆ   :

ಪ್ರವಾಸಿಗರ‌ ಸುರಕ್ಷತೆ, ಟೂರ್‌ ಪರ್ಮಿಟ್‌, ಟೂರಿಸ್ಟ್‌ ಗೈಡ್‌ ವ್ಯವಸ್ಥೆ, ಪ್ರವಾಸಿ  ಕೇಂದ್ರಗಳನ್ನು ಆಕರ್ಷಿಸುವುದು, ವಿನಾಯಿತಿ, ಸ್ಥಳಿಯ ಪ್ರವಾಸೋದ್ಯಮಕ್ಕೆ  ಉತ್ತೇಜಿಸುವುದು, ಡೈನಿಂಗ್‌ ಔಟ್‌ ವಿತ್‌  ಇನ್‌ ಸಿಟಿ ಆಯೋಜಿಸುವುದು, ಸ್ಥಳೀಯ ವಾಗಿ ಪ್ರಚಾರಾಂದೋಲನಗಳನ್ನು ರೂಪಿಸುವುದು, ಎಲ್ಲ ಸ್ಥಳಗಳಿಗೂ ವಾಹನ ವ್ಯವಸ್ಥೆ, ಕಡಿಮೆ ದರದಲ್ಲಿ ವಸತಿ ಸಿಗುವಂತೆ ಮಾಡುವ ನಿರೀಕ್ಷೆ ಇದೆ.

ಉದ್ಯೋಗ ಸೃಷ್ಟಿ ಗುರಿ :

ಪ್ರವಾಸೋದ್ಯಮವಾಗಿ ಅಭಿವೃದ್ಧಿ ಪಡಿಸುವುದರ ಜತೆಗೆ ಉದ್ಯೋಗ ಸೃಷ್ಟಿ   ಗುರಿ ಇದೆ.  ಮಾರ್ಕೆಟಿಂಗ್‌, ಪ್ರಮೋಷ‌ನ್‌,  ಕೌಶಲ ತರಬೇತಿ, ಉದ್ಯೋಗಿ ರಕ್ಷಣೆ, ಬಂಡವಾಳ ಹೂಡುವ ಉದ್ದಿಮೆದಾರರಿಗೆ ಬಡ್ಡಿ ರಹಿತ ಸಾಲ ನೀಡುವ ಮೂಲಕ ಪ್ರವಾಸೋದ್ಯಮ ರಕ್ಷಣೆ, ಪ್ರವಾಸಿ ಉದ್ಯೋಗಸ್ಥರಿಗೆ ಕನಿಷ್ಠ ವೇತನ ನಿಗದಿ,  ಪರವಾನಿಗೆ ಶುಲ್ಕ ಕಡಿಮೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಸಚಿವರ ಮೇಲೆ  ನಿರೀಕ್ಷೆ :

ಕಾರ್ಕಳ ಒಳಗೊಂಡ ಉಡುಪಿ ಜಿಲ್ಲೆ ಪ್ರವಾಸೋದ್ಯಮವಾಗಿ ಬೆಳೆಯುತ್ತಿದೆ. ಪ್ರವಾಸಿಗರಿಗೆ ಅನುಕೂಲ ಹೆಚ್ಚಿಸಲು  ಪ್ರವಾಸೋದ್ಯಮ ಇಲಾಖೆ ಮೂಲಕ ಟೂರಿಸ್ಟ್‌ ಗೈಡ್‌ ವ್ಯವಸ್ಥೆ ಸಹಿತ ಇತರ ಸೌಕರ್ಯ ಒದಗಿಸಬೇಕಿದೆ. ಹೆಚ್ಚು ಪ್ರವಾಸಿಗರು  ದೇಶ-ವಿದೇಶ, ಅನ್ಯ ರಾಜ್ಯ-ಜಿಲ್ಲೆಗಳಿಂದ ಬರುವಾಗ ಪ್ರವಾಸಿ ತಾಣ  ಹುಡುಕುವ ಪ್ರಮೇಯ ಬರದಂತೆ ವ್ಯವಸ್ಥೆ ಕಲ್ಪಿಸಬೇಕಿದೆ. ಪ್ರವಾಸೋದ್ಯಮ ಸಚಿವರ ಮೇಲೆ ನಿರೀಕ್ಷೆ ಹೆಚ್ಚಿದೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.