ಚೈತನ್ಯ ಕಲಾವಿದರ ನೂತನ ನಾಟಕ ತೂಯಿನಾಯೆ ಪೋಯೆ ಮುಹೂರ್ತ


Team Udayavani, Jul 20, 2017, 5:40 AM IST

chaitanya.jpg

ಕಾಪು: ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ತುಳು ಹಾಸ್ಯಮಯ ನಾಟಕ ತೂಯಿನಾಯೆ ಪೋಯೆ ನಾಟಕದ ಶುಭ ಮುಹೂರ್ತವು ಜು. 13ರಂದು ಬೈಲೂರು ಶ್ರೀ ಮಾರಿಯಮ್ಮ ದೇಗುಲದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾರಿಯಮ್ಮ ದೇವಸ್ಥಾನದ ಅರ್ಚಕ ನಾರಾಯಣ ಭಟ್‌ ಮಾತನಾಡಿ, ಪ್ರಸನ್ನ ಶೆಟ್ಟಿ ನೇತೃತ್ವದ ಚೈತನ್ಯ ಕಲಾವಿದರ ತಂಡವು ಈ ಹಿಂದೆಯೇ ಸಾಮಾಜಿಕ ಮೌಲ್ಯ ಹೊತ್ತ ನಾಟಕವನ್ನು ಸಮಾಜಕ್ಕೆ ನೀಡಿ ಶ್ಲಾಘನೆಗೆ ಪಾತ್ರವಾಗಿದೆ. ಈ ನಾಟಕವು ಉತ್ತಮ ನೀತಿಯನ್ನು ಜನತೆಗೆ ನೀಡಿ ಪ್ರಶಂಸೆಗೆ ಪಾತ್ರವಾಗಲಿ ಎಂದು ಶುಭ ಹಾರೈಸಿದರು.

ಹಿರಿಯ ಕಲಾವಿದ ಕರುಣಾಕರ ಹೆಗ್ಡೆ ಮುಹೂರ್ತ ನೆರವೇರಿಸಿದರು. ಕಾಪು ರಂಗ ತರಂಗ ತಂಡದ ಸಂಚಾಲಕ ಸಮಾಜರತ್ನ ಲೀಲಾಧರ ಶೆಟ್ಟಿ, ತಾ. ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿ. ಪಂ. ಸದಸ್ಯೆ ಸುಮಿತ್‌ ಶೆಟ್ಟಿ ಶುಭ ಹಾರೈಸಿದರು.

ಉದ್ಯಮಿ ಕೃಷ್ಣರಾಜ್‌ ಹೆಗ್ಡೆ, ಚಂದ್ರಶೇಖರ ಮಾಡ, ವಿಕ್ರಂ ಹೆಗ್ಡೆ, ಬೈಲೂರು ವ್ಯ. ಸೇ. ಸ. ಸಂಘದ ಅಧ್ಯಕ್ಷ ವಿನಯ ಕುಮಾರ್‌ ಶೆಟ್ಟಿ, ಗ್ರಾ. ಪಂ. ಸದಸ್ಯ ಸಚ್ಚಿದಾನಂದ ಶೆಟ್ಟಿ, ಮಹೇಶ್‌ ಶೆಣೈ, ನ್ಯಾಯವಾದಿ ಸದಾನಂದ ಸಾಲಿಯಾನ್‌, ಮರ್ವಿನ್‌ ಶಿರ್ವ, ಶರತ್‌ ಉಚ್ಚಿಲ, ನಾಟಕ ತಂಡದ ಕಲಾವಿದರು ಮೊದಲಾದವರು ಉಪಸ್ಥಿತರಿದ್ದರು.

ನಾಲ್ಕನೇ ಕಲಾ ಕಾಣಿಕೆ 
ಪ್ರಸ್ತುತ ನಾಟಕವು ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ತೆಲಿಕೆದ ಅರಸ ಪ್ರಸನ್ನ ಶೆಟ್ಟಿ ಇವರ 4ನೇ ಕಲಾ ಕಾಣಿಕೆಯಾಗಿದೆ. ಬಲೇ ತೆಲಿಪಾಲೆ, ಮೇ 22, ಸ್ಟಾರ್‌ ನಾಟಕಗಳನ್ನು ರಚಿಸಿ ಯಶಸ್ವಿ ಕಥೆಗಾರ, ನಿರ್ದೇಶಕರೆನಿಸಿಕೊಂಡಿದ್ದಾರೆ. ಇದೀಗ ಈ ವರ್ಷದ ತೂಯಿನಾಯೆ ಪೋಯೆ ನಾಟಕವು ಪೇÅಕ್ಷಕರ ಮನಗೆಲ್ಲಲಿದೆ. ನಾಟಕಕ್ಕೆ ಕಿರಣ್‌ ಗರಡಿ ಮಜಲ್‌ ಸಂಗೀತ ನೀಡಲಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.