ಸಂಚಾರ ಪುನರಾರಂಭಿಸಲು ನಾಗರಿಕ ಆಗ್ರಹ


Team Udayavani, Jun 29, 2018, 7:05 AM IST

2806mle6.jpg

ಮಲ್ಪೆ: ಮಲ್ಪೆ ಪಡುಕರೆಯಲ್ಲಿ ಓಡಾಡುತ್ತಿದ್ದ  ನರ್ಮ್ ಬಸ್ಸು ತಿಂಗಳ ಹಿಂದೆ ಸ್ಥಗಿತಗೊಂಡಿದ್ದು ಅದು ಮತ್ತೆ ಸಂಚಾರ ಪುನರಾಂಭಿಸುವಂತೆ ಪಡುಕರೆಯ ಸಮಸ್ತ ನಾಗರಿಕರು ಜನಸ್ಪಂದನದ ನೇತೃತ್ವದಲ್ಲಿ ಸಾರಿಗೆ ಅಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದ್ದಾರೆ.

ಯಾವುದೇ ಬಸ್‌ ಸಂಚಾರವಿಲ್ಲದ ಪಡುಕರೆಗೆ ಜನರಿಗೆ ಅತ್ಯವಶ್ಯ ಎನ್ನುವ ನೆಲೆಯಲ್ಲಿ ಪಡುಕರೆ ಯುವಕ ಮಂಡಲ ಹಾಗೂ ಜನಸ್ಪಂದನ ಪಡುಕರೆಯ ಮನವಿಯ ಮೇರೆಗೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ವಿಶೇಷ ಕಾಳಜಿಯಿಂದ ಎರಡು ನರ್ಮ್ ಬಸ್‌ ಸೇವೆಯು ಪ್ರಾರಂಭಗೊಂಡಿತ್ತು. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೆಲಸಕ್ಕೆ ಹೋಗುವವರಿಗೆ ಹಾಗೂ ಹಿರಿಯರಿಗೂ ತುಂಬಾ ಅನುಕೂಲಕರವಾಗಿತ್ತು. ಆದರೆ ಇತೀ¤ಚೆಗೆ ಕೆಲವು ತಿಂಗಳುಗಳಿಂದ ಒಂದು ನರ್ಮ್ ಬಸ್‌ ಸೇವೆ ಸ್ಥಗಿತಗೊಂಡಿದೆ. 

ಇದರಿಂದ ಜನರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಅಲ್ಲದೆ ಪಡುಕರೆ ಯುವಕ ಮಂಡಲದ ಸಹಭಾಗಿತ್ವದಲ್ಲಿ ಮಹಿಳಾ ಮಂಡಲ ವತಿಯಿಂದ ಪಡುಕರೆ ಶ್ರೀ ಜ್ಞಾನೋದಯ ಭಜನಾ ಮಂದಿರ ಬಳಿ ನರ್ಮ್ ಬಸ್‌ಗಾಗಿ ಕಾಯುವ ಜನರಿಗೆ ಬಿಸಿಲು ಮತ್ತು ಮಳೆಯ ತೊಂದರೆಯಾಗುವ ದೃಷ್ಟಿಯಿಂದ ಸುಮಾರು 60000 ರೂ. ವೆಚ್ಚದಲ್ಲಿ ಉತ್ತಮವಾದ ಬಸ್ಸು ತಂಗುದಾಣ ನಿರ್ಮಾಣಗೊಳಿಸಲಾಗಿದೆ.  ಕನಿಷ್ಟ 2 ನರ್ಮ್ ಬಸ್ಸು ಸಂಚಾರಗೊಳ್ಳದಿದ್ದಲ್ಲಿ ಈ ತಂಗುದಾಣವು ಅಷ್ಟು ಉಪಯೋಗವಾಗದು. ಆದುದರಿಂದ ಬೇರೆ ಯಾವುದೇ ಬಸ್‌ ಸಂಚಾರವಿಲ್ಲದ ಪಡುಕರೆಗೆ ಕೂಡಲೇ ಸ್ಥಗಿತಗೊಂಡಿರುವ ನರ್ಮ್ ಬಸ್‌ ಸಂಚಾರವನ್ನು ಪುನರಾಂಭಿಸುವಂತೆ ಪಡುಕರೆಯ ಸಮಸ್ತ ನಾಗರಿಕರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜನಸ್ಪಂದನ ಪಡುಕರೆಯ ಅಧ್ಯಕ್ಷ ಜಗನ್ನಾಥ ಕಡೆಕಾರ್‌, ಉಪಾಧ್ಯಕ್ಷ ಸುರೇಶ್‌ ಮೆಂಡನ್‌, ಕಾರ್ಯದರ್ಶಿ ಸುದರ್ಶನ್‌ ಸುವರ್ಣ, ಕೋಶಾಧಿಕಾರಿ ವಸಂತ್‌ ಸುವರ್ಣ, ಪದಾಧಿಕಾರಿಗಳಾದ ಅಶೋಕ್‌ ಸುವರ್ಣ, ಗಣೇಶ್‌ ಕುಂದರ್‌, ಆನಂದ ಕಾಂಚನ್‌, ಜಯಕರ ಅಮೀನ್‌, ಜನಾರ್ದನ್‌ ಬಂಗೇರ, ಸತೀಶ್‌ ಕೋಟ್ಯಾನ್‌, ಅವಿನಾಶ್‌ ಮೆಂಡನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.