ಶಾಂತಜ್ಜಿಯ ಗೋಳು ಕೇಳುವವರೇ ಇಲ್ಲ!​​​​​​​


Team Udayavani, Jun 28, 2018, 6:00 AM IST

hut-800.jpg

ಕುಂದಾಪುರ: ಕಿತ್ತು ತಿನ್ನುತ್ತಿರುವ ಬಡತನ, ಟರ್ಪಾಲಿನ ಗುಡಿಸಲಲ್ಲೇ ವಾಸ, ಮನೆ ಮಂಜೂರಾದರೂ ಕಟ್ಟಿಕೊಳ್ಳಲು ಹಣವಿಲ್ಲ, ಸರಕಾರದಿಂದ ಹಲವು ಸೌಲಭ್ಯವಿದ್ದರೂ, ಈ ಕುಟುಂಬಕ್ಕೆ ಮಾತ್ರ ಯಾವ ಸವಲತ್ತು ಸಿಕ್ಕಿಲ್ಲ..

ಇದು ಕುಳ್ಳುಂಜೆ ಗ್ರಾಮದ ಶಂಕರನಾರಾಯಣ ಗ್ರಾ.ಪಂ. ವ್ಯಾಪ್ತಿಯ ಮಾವಿನಕೊಡ್ಲು ಬಳಿಯ ಕೋವಿನ ಗುಡ್ಡೆಯ ನಿವಾಸಿ ಶಾಂತಾ ಬಾಯಿ ಅವರ ಕಷ್ಟದ ಕಥೆ. 

ಈ ಗುಡಿಸಲಿನಲ್ಲಿ ಶಾಂತಾ ಬಾಯಿ ಅವರ ಪುತ್ರಿ ಸೀತಾ ಬಾಯಿ ಹಾಗೂ ಅವರ 8 ವರ್ಷದ ಪುತ್ರಿಯಿದ್ದಾರೆ. ಸೀತಾ ಅವರು ಕೂಲಿ ಕೆಲಸ ಮಾಡುತ್ತಿದ್ದು, ಇದೇ ಈ ಕುಟುಂಬದ ಒಪ್ಪೊತ್ತಿನ ಊಟಕ್ಕೆ ದಾರಿಯಾಗಿದೆ. ಎಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ಈ ಮಳೆಗೆ ಆ ಗುಡಿಸಲಲ್ಲಿ ವಾಸಿಸುವುದೇ ಕಷ್ಟಕರವಾಗಿದೆ. 

ಮನೆ ಮಂಜೂರು
ಇವರೊಂದಿಗೆ ಹಸು, ನಾಯಿ, ಕೋಳಿ ಎಲ್ಲರಿದ್ದರೂ, ಸರಕಾರದಿಂದ ಮಾತ್ರ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. 
2015-16 ನೇ ಸಾಲಿನಲ್ಲಿ ಅಂಬೇಡ್ಕರ್‌ ಯೋಜನೆಯಡಿ ಮನೆ ಮಂಜೂರಾಗಿದ್ದು, ಆದರೆ ಅದರ ಹಣ ಮನೆ ಕಟ್ಟಿದ ನಂತರ ಸಿಗುವುದರಿಂದ, ಇವರಿಗೆ ಅದಕ್ಕಿಂತ ಮೊದಲು ಮನೆ ಕಟ್ಟಿಕೊಳ್ಳಲು ಕೂಡ ಹಣವಿಲ್ಲದ ಸ್ಥಿತಿ.
 
ಶಾಂತಜ್ಜಿಗೆ ನೆರವಾಗಿ
ಶಾಂತಜ್ಜಿಗೆ ನೆರವು ನೀಡಲು ಬಯಸುವವರು ಅವರ ಪುತ್ರಿ ಸೀತಾ ಬಾಯಿ ಅವರ ಖಾತೆಗೆ ಹಣ ಕಳುಹಿಸಬಹುದು. 
Seetha, sindicate bank shankara narayana branch. Account No. : 01322250002969,  Ifse synb0000132

ಎಲ್ಲ ಸಹಕಾರ
ಮನೆ ಕಟ್ಟಿ ಕೊಡಲು ಅಲ್ಲಿಗೆ ಸ್ವತಹಃ ಭೇಟಿ ನೀಡಿ ಅವರ ಕಷ್ಟಗಳನ್ನು ಆಲಿಸಿದ್ದೇನೆ. ಶಾಸಕರಿಗೂ ನೆರವು ನೀಡಲು ಮನವಿ ಮಾಡಿಕೊಂಡಿದ್ದೇನೆ. ನಾವು ಹಾಗೂ ನಮ್ಮ ಸ್ನೇಹಿತರೆಲ್ಲ ನಮ್ಮಿಂದಾದಷ್ಟು ಹಣ ಹೊಂದಿಸಿ, ಮನೆ ಕಟ್ಟಿಕೊಡಲು ತೀರ್ಮಾನಿಸಿದ್ದೇವೆ. ಸಹೃದಯಿ ಮನಸ್ಸುಗಳು ನಮ್ಮೊಂದಿಗೆ ಕೈಜೋಡಿಸಬಹುದು. 

– ಉಮೇಶ್‌ ಶೆಟ್ಟಿ ಕಲ್ಗದ್ದೆ ,
ಸ್ಥಳೀಯ ತಾ.ಪಂ. ಸದಸ್ಯರು

ಒಂದು ಮನೆ  ಕಟ್ಟಿ ಕೊಡಿ ಮರ್ರೆ
ಮಳೆಗಾಲದಲ್ಲಿ ಆ ಮನೆಯಲ್ಲಿರುವುದೇ ಕಷ್ಟವಾಗಿದೆ. ಆದರೆ ಬೇರೆ ದಾರಿಯಿಲ್ಲ. ಆನಿವಾರ್ಯ. ವರ್ಷ ವರ್ಷ ಓಟು ಕೇಳೊಕೆ ಬಂದವರೆಲ್ಲ ಮನೆ ಕಟ್ಟಿ ಕೊಡುತ್ತೇವೆ, ಸರಕಾರದಿಂದ ಸಿಗುವ ಎಲ್ಲ ಸವಲತ್ತು ಕೊಡಿಸುತ್ತೇವೆ ಎನ್ನುತ್ತಾರೆ. ಆದರೆ ಮತ್ತೆ ಮಾತ್ರ ಈ ಕಡೆಗೆ ಬರುವುದೇ ಇಲ್ಲ. ಈ ಬಾರಿ ಗೆದ್ದ ಸುಕುಮಾರ ಶೆಟ್ಟರಾದರೂ ಮನೆ ಕಟ್ಟಿಕೊಡಲು ನೆರವಾಗಬಹುದು. 

– ಶಾಂತಾ ಬಾಯಿ, ಮಾವಿನಕೊಡ್ಲು

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.