ಕರಾವಳಿ ಮೇಲ್ಸೇತುವೆಯಲ್ಲಿ ವಿದ್ಯುತ್‌ ದೀಪಗಳು ಉರಿಯುವುದೇ ಇಲ್ಲ!


Team Udayavani, Jul 28, 2019, 5:50 AM IST

karavali

ಉಡುಪಿ: ಕರಾವಳಿ ಬೈಪಾಸ್‌ ಜಂಕ್ಷನ್‌ ಮೇಲ್ಸೇತುವೆ ಸಂಚಾರ ಮುಕ್ತವಾಗಿ ವರ್ಷ ಸಮೀಪಿಸುತ್ತಿದೆ. ಆದರೆ ಕಾಮಗಾರಿ ವಹಿಸಿಕೊಂಡಿರುವ ನವಯುಗ ಸಂಸ್ಥೆ ಫ್ಲೈ ಓವರ್‌ಗೆ ಬೀದಿ ದೀಪಗಳಿಗೆ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸುವ ಗೋಜಿಗೆ ಹೋಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ, ಜನಪ್ರತಿನಿಧಿ ಗಮನ ಹರಿಸಿಲ್ಲ.

2015ರ ಅಂತ್ಯದಲ್ಲಿ ಆರಂಭವಾದ 800 ಮೀಟರ್‌ ಮೇಲ್ಸೇತುವೆ ಕಾಮಗಾರಿ ಸತತ ಮೂರು ವರ್ಷಗಳ ಕಾಲ ಕುಂಟುತ್ತಾ ತೆವಳುತ್ತ ಸಾಗಿತ್ತು. ಇದು ಹಲವು ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಇದರಿಂದಾಗಿ ನವಯುಗ 2018ರ ಕೊನೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಆದರೆ ಮೇಲ್ಸೇತುವೆಗೆ ಅಳವಡಿಸಲಾದ ವಿದ್ಯುತ್‌ ಕಂಬಗಳಿಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ.

ಅಂಡರ್‌ಪಾಸ್‌ ಕತ್ತಲು

ಉಡುಪಿ ನಗರದ ಮೂಲಕ ಮಲ್ಪೆ, ಕುಂದಾಪುರ, ಮುಂಬೈ, ಶಿವಮೊಗ್ಗ ಸೇರಿದಂತೆ ವಿವಿಧ ಕಡೆಗೆ ತೆರಳುವ ದ್ವಿಚಕ್ರ, ಕಾರು, ಬಸ್‌ಗಳು ಕರಾವಳಿ ಜಂಕ್ಷನ್‌ ಫ್ಲೈವರ್‌ ಅಂಡರ್‌ ಪಾಸ್‌ ಮೂಲಕ ಹಾದುಹೋಗಬೇಕಾಗಿದೆ. ಪಾದಚಾರಿಗಳು ಕರಾವಳಿ ಬಸ್‌ ನಿಲ್ದಾಣಕ್ಕೆ ಅಂಡರ್‌ ಪಾಸ್‌ ಅವಲಂಬಿಸಬೇಕಾಗಿದೆ. ಆದರೆ ಅಂಡರ್‌ ಪಾಸಿನಲ್ಲಿ ಒಳಗಡೆ ಸಹ ವಿದ್ಯುತ್‌ ದೀಪ ಅಳವಡಿಸದೆ ಇರುವುದರಿಂದ ಸಂಜೆಯಾದರೆ ಸಾಕು ಇಡೀ ಕರಾವಳಿ ಕತ್ತಲ ಕೂಪಕ್ಕೆ ಜಾರುತ್ತದೆ. ಕತ್ತಲಿನಲ್ಲಿ ಮಹಿಳೆಯರು ಅಂಡರ್‌ ಪಾಸ್‌ ಮೂಲಕ ಸಂಚರಿಸಲು ಪರದಾಡುತ್ತಿದ್ದಾರೆ.

ಹಗಲಿನಲ್ಲಿ ಉರಿಯುವ ದೀಪ

ಬ್ರಹ್ಮಾವರ ಆಕಾಶವಾಣಿ ಜಂಕ್ಷನ್‌ ಹೈ ಮಾಸ್ಟ್‌ ದೀಪ ಹಾಗೂ ಫ್ಲೈಓವರ್‌ ವಿದ್ಯುತ್‌ ಕಂಬಗಳು ರಾತ್ರಿಗಿಂತ ಹಗಲಿನಲ್ಲಿ ಹೆಚ್ಚು ಬೆಳಗುತ್ತದೆ. ಈ ಬಗ್ಗೆ ಸ್ಥಳೀಯರು ನವ ಯುಗ ಸಂಸ್ಥೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಸೇತುವೆಯಲ್ಲಿ ಬೆಳಗದ ದೀಪಗಳು

ಹೇರೂರು ಹಾಗೂ ಕಲ್ಯಾಣಪುರ ಸೇತುವೆಯಲ್ಲಿ ವಿದ್ಯುತ್‌ ದೀಪಗಳು ಕೆಟ್ಟು ಆರು ತಿಂಗಳು ಕಳೆದಿದೆ. ಈ ಎರಡು ಸೇತುವೆಗಳಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ.

  • ತೃಪ್ತಿ ಕುಮ್ರಗೋಡು

Ad

ಟಾಪ್ ನ್ಯೂಸ್

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

24

Udyavara: ಕಂಟೈನರ್‌ಗೆ ಪಿಕಪ್‌ ಢಿಕ್ಕಿ; ಓರ್ವ ಸಾವು

death

Malpe: ವ್ಯಕ್ತಿ ಆತ್ಮಹ*ತ್ಯೆ; ದೂರು ದಾಖಲು

14

Malpe ಬೀಚ್‌ ರಸ್ತೆಯಲ್ಲಿ 2 ತಿಂಗಳುಗಳಿಂದ ಕತ್ತಲ ಹಾದಿ!

12

Udupi: ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಕೃಷಿ ಡ್ರೋನ್‌ ಪಡೆಯಲು ಅರ್ಜಿ ಆಹ್ವಾನ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆKasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

Kasaragod: ಸಾರ್ವತ್ರಿಕ ಮುಷ್ಕರ: ಬಸ್‌ ಕೊರತೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.