ಕುತ್ಯಾರು ಆನೆಗುಂದಿ ಸಂಸ್ಥಾನಕ್ಕೆ ನರ್ಮ್ ಬಸ್: ಶಾಸಕ ಸೊರಕೆ
Team Udayavani, Jul 14, 2017, 2:40 AM IST
ಪಡುಬಿದ್ರಿ: ಕುತ್ಯಾರು ವಿಶ್ವಬ್ರಾಹ್ಮಣ ಶ್ರೀ ಜಗದ್ಗುರು ಶ್ರೀ ಆನೆಗುಂದಿ ಮಹಾಸಂಸ್ಥಾನದಲ್ಲಿ ಶ್ರೀ ಕಾಳಹಸ್ತೆಂದ್ರ ಸರಸ್ವತೀ ಶ್ರೀಗಳವರ ಚಾತುರ್ಮಾಸ್ಯ ಕಾರ್ಯಕ್ರಮವು ನಡೆಯುತ್ತಿದ್ದು ಶ್ರೀ ಕ್ಷೇತ್ರಕ್ಕಾಗಮಿಸುವ ಹೊರಗಿನ ಭಕ್ತರಿಗೆ ಅನುಕೂಲವಾಗುವಂತೆ ಈಗಾಗಲೇ ಕೆಎಸ್ಆರ್ಟಿಸಿ ನರ್ಮ್ ಬಸ್ಗಳ ವಿಶೇಷ ಸೌಕರ್ಯವನ್ನು ಒದಗಿಸಲಾಗಿದೆ ಎಂದು ಕಾಪು ಶಾಸಕ ವಿನಯಕುಮಾರ್ ಸೊರಕೆ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದ ಜನತೆಯ ಬೇಡಿಕೆಗೆ ಪೂರಕವಾಗಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯರಿಗೆ, ಅಂಗವಿಕಲರಿಗೆ, ವಿದ್ಯಾರ್ಥಿಗಳಿಗೆ, ಬಿಪಿಎಲ್ ಕಾರ್ಡ್ದಾರರಿಗೆ, ಸರಕಾರಿ ನೌಕರರಿಗೆ, ಮಹಿಳೆಯರಿಗೆ ರಿಯಾಯತಿ ದರದಲ್ಲಿ ನರ್ಮ್ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದೆಂದು ಶಾಸಕರು ತಿಳಿಸಿರುವರು. ಜನರ ಅಪೇಕ್ಷೆಯಂತೆ ನರ್ಮ್ ಬಸ್ಗಳ ಸಂಚಾರಿ ವ್ಯವಸ್ಥೆಗೆ ಸಾರಿಗೆ ಅಧಿಕಾರಿಗಳು ಈಗಾಗಲೇ ಸರ್ವೆ ನಡೆಸಿದ್ದು ಬಸ್ಸುಗಳ ಮಂಜೂರಾತಿಗಾಗಿ ಕೆಎಸ್ಆರ್ಟಿಸಿ ನಿಗಮಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದೂ ಶಾಸಕ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ