ದಲಿತರ ಗ್ರಾಮಸಭೆಗೆ ಅಧಿಕಾರಿಗಳ ಗೈರು, ಸಭೆ ಬಹಿಷ್ಕರಿಸಿ ಪ್ರತಿಭಟನೆ


Team Udayavani, Jan 23, 2020, 5:53 AM IST

2201UPP2

ಉಪ್ಪುಂದ: ಖಂಬದಕೋಣೆ ಗ್ರಾಮ ಪಂಚಾಯತ್‌ನಲ್ಲಿ ಬುಧವಾರ ನಡೆಯಬೇಕಿದ್ದ 2019-20ನೇ ಸಾಲಿನ ದಲಿತರ ಗ್ರಾಮ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳ ಗೈರು ಹಾಗೂ ವಿಳಂಬವಾಗಿ ಆಗಮಿಸಿದ್ದ ಕಾರಣ ದಲಿತರು ಸಭೆಯನ್ನು ಬಹಿಷ್ಕರಿಸಿ, ಪ್ರತಿಭಟಿಸಿದರು.

ಬೆಳಗ್ಗೆ ಗಂಟೆ 10.30ಕ್ಕೆ ಸಭೆ ನಿಗದಿ‌ ಮಾಡಲಾಗಿದ್ದು ಸಮಯಕ್ಕೆ ಸರಿಯಾಗಿ ದಲಿತರು ಸಭೆಗೆ ಆಗಮಿಸಿದಾಗ ಕೆಲವು ಜನ ಪ್ರತಿನಿಧಿ ಹೊರತು ಪಡಿಸಿ, ನೋಡಲ್‌ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆಯವರು ಆಗಮಿಸದ ಕಾರಣ ದಲಿತರು ಸಭೆಯನ್ನು ಬಹಿಷ್ಕರಿಸಿದರು.

ಪಂಚಾಯತ್‌ನ ಎದುರು ಪ್ರತಿಭಟಿಸು ತ್ತಿರುವಾಗ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ನೋಡಲ್‌ ಅಧಿಕಾರಿಗಳು ಆಗಮಿಸಿದರು ಸಹ ಸಭೆ ನಡೆಸಲು ಒಪ್ಪಿಗೆ ನೀಡಲಿಲ್ಲ. ಕಪ್ಪು ಬಾವುಟ ಪ್ರದರ್ಶಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೊಂದು ದಿನ ಸಮಯ ನಿಗದಿಗೊಳಿಸಿ, ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ಉಪಸ್ಥಿತರಿ ರುವಂತೆ ನೋಡಿಕೊಂಡು ಸಭೆ ನಡೆಸ ಬೇಕು ಎಂದು ಆಗ್ರಹಿಸಿದರು. ಹೆರಂಜಾಲು, ಹಳಗೇರಿ, ಖಂಬದಕೋಣೆಯ ಪ್ರದೇಶದಲ್ಲಿ ಕುಡಿಯು ವ ನೀರಿನ ಟ್ಯಾಂಕ್‌ ಸ್ವತ್ಛಗೊಳಿಸದೇ ಕಲುಷಿತ ನೀರನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶೀಘ್ರವೇ ಮರು ಸಭೆ
ದಲಿತರ ಗ್ರಾಮ ಸಭೆಯ ಕುರಿತು ಎಲ್ಲ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿತ್ತು. ಸಮಾಜ ಕಲ್ಯಾಣ ಇಲಾಖೆ, ನೋಡಲ್‌ ಅಧಿಕಾರಿ ಯವರು ಇಲಾಖೆಯ ಕರ್ತವ್ಯ ನಿರ್ಹಹಣೆಯಿಂದಾಗಿ ಬರುವುದು ತಡವಾಗಿ ರುತ್ತದೆ. ಶೀಘ್ರದಲ್ಲಿ ಮರು ಸಭೆ ಮಾಡಿ ದಲಿತರ ಕುಂದು ಕೊರತೆಗಳನ್ನು ಪರಿಶೀಲಿ ಸುತ್ತೇವೆ.-ಪೂರ್ಣಿಮಾ,
ಪಿಡಿಒ ಖಂಬದಕೋಣೆ ಗ್ರಾ.ಪಂ.

ನೀರಿನ ಟ್ಯಾಂಕ್‌ ಸ್ವತ್ಛತೆ
2-3ದಿನಗಳಲ್ಲಿ ನೀರಿನ ಟ್ಯಾಂಕ್‌ ಸ್ವತ್ಛಗೊಳಿಸಲು ಕ್ರಮ ಕೈಗೊಂಡು ಶುದ್ಧ ನೀರು ನೀಡುತ್ತೇವೆ. ಈ ಕುರಿತು ಸರಿಯಾದ ಮಾಹಿತಿ ಇರಲಿಲ್ಲ. ಇದನ್ನು ಪರಿಹರಿಸಿಕೊಡುತ್ತೇವೆ.-ಆನಂದ ಬಿಲ್ಲವ ಅಧ್ಯಕ್ಷ ಗ್ರಾ.ಪಂ.ಕಂಬದಕೋಣೆ

ಮನವಿ ಮಾಡಿದರೂ ಪ್ರಯೋಜನವಿಲ್ಲ
ನೀರಿನ ಟ್ಯಾಂಕ್‌ನಲ್ಲಿ ಕಬ್ಬಿಣದ ವಸ್ತುಗಳು ಬಿದ್ದಿದ್ದು, ಸ್ವತ್ಛಗೊಳಿಸದೆ ಅದೇ ನೀರನ್ನು ನೀಡಲಾಗುತ್ತಿದೆ. ಈ ಮನವಿ ಮಾಡಿದರು ಪ್ರಯೋಜನವಾಗಿಲ್ಲ.
– ಶಿವರಾಮ

ಮೂಲ ಸೌಕರ್ಯಕ್ಕೆ ಆದ್ಯತೆ ನೀಡುತ್ತಿಲ್ಲ
ದಲಿತರ ಪ್ರತಿ ಗ್ರಾಮ ಸಭೆಗೆ ಅಧಿಕಾ ರಿಗಳು ಸರಿಯಾಗಿ ಬರುವುದಿಲ್ಲ. ಸ್ಥಳೀಯಾಡಳಿತ ಶೇ. 25ರಷ್ಟು ದಲಿತರ ಅನುದಾನವನ್ನು ಸರಿಯಾಗಿ ಬಳಕೆ ಮಾಡುತ್ತಿಲ್ಲ. ಕಾಮಗಾರಿಗಳ ಕುರಿತು ದಲಿತ ಮುಖಂಡರಿಗೂ ಮಾಹಿತಿ ಇಲ್ಲ. ದಲಿತ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವುದಿಲ್ಲ.
– ಗೋವಿಂದ ಹಳಗೇರಿ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.