ಒಮ್ಮೆ ಅವಕಾಶ ಕೊಡಿ :ಅಮೃತ್‌ ಶೆಣೈ


Team Udayavani, Apr 6, 2019, 6:00 AM IST

AMRITH-SHENOY-PHOTO

ಉಡುಪಿ: ಸ್ವತಂತ್ರ ಅಭ್ಯರ್ಥಿ ಅಮೃತ್‌ ಶೆಣೈಯವರ ಪ್ರಚಾರ ವಾಹನ ಎ.5ರಂದು ಉಡುಪಿ ಕ್ಷೇತ್ರದ ವಿವಿಧೆಡೆ ಸಂಚಾರ ಮಾಡಿತು.ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಅಮೃತ್‌ ಶೆಣೈ ಮಾತನಾಡಿ ಸ್ವತಂತ್ರ ಅಭ್ಯರ್ಥಿ ಗೆಲ್ಲುವುದು ಅಸಾಧ್ಯ ಅಲ್ಲಾ, ಹೊಸತನವನ್ನು ಬಯಸುವುದು ಮನುಷ್ಯ ಸಹಜ ಗುಣ, ಇವತ್ತು ರಾಷ್ಟ್ರೀಯ ಪಕ್ಷಗಳ ಎರಡೂ ಅಭ್ಯರ್ಥಿಗಳಿಗೆ ಜನ ಹಲವು ಅವಕಾಶಗಳನ್ನು ಈಗಾಗಲೇ ಕೊಟ್ಟು ನೋಡಿದ್ದಾರೆ, ತಾನು ಅಧಿಕಾರದಲ್ಲಿ ಇಲ್ಲದಿದ್ದರೂ ಜನಪರ ಕೆಲಸ ಮಾಡಿಕೊಂಡು ಬಂದಿದ್ದೇನೆ, ಒಮ್ಮೆ ಅವಕಾಶ ಕೊಡಿ ಆಮೇಲೆ ನಿರ್ವಹಣೆ ನೋಡಿ ತೀರ್ಮಾನ ಮಾಡಿ ಎಂದು ಕೇಳಿಕೊಂಡರು.ಈ ಸಂದರ್ಭದಲ್ಲಿ ಕೆಲವು ಮತದಾರರು ಮರಳಿನ ಅಭಾವದ ಬಗ್ಗೆ ಪ್ರಶ್ನೆ ಮಾಡಿದರು, ಪ್ರಶ್ನೆಗೆ ಉತ್ತರಿಸಿದ ಶೆಣೈಯವರು ನನ್ನ ಮೊದಲ ಆದ್ಯತೆಯಲ್ಲಿ ಅದರ ಪರಿಹಾರಕ್ಕೆ ಸರ್ವ ಪ್ರಯತ್ನ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.

ಡಾ. ಪಿ ವಿ ಭಂಡಾರಿ, ಶಾಜಿದ್‌ ಅಲಿ ಹಾಗೂ ಜಯಶ್ರೀ ಭಟ್‌ ಶೆಣೈ ಪರ ಪ್ರಚಾರ ಭಾಷಣ ಮಾಡಿದರು. ರಫಿಕ್‌,ಅನಿತಾ ,ಪುನೀತ್‌ ಉಪಸ್ಥಿತರಿದ್ದರು

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.