ರಾಗಿಹಕ್ಲು-ಜೋಡುಗುಪ್ಪೆ ರಸ್ತೆ ದುರಸ್ತಿ: ಶ್ರಮದಾನ

ಒಂದೂವರೆ ಕಿಲೋಮೀಟರ್‌ ರಸ್ತೆಯ ಗುಂಡಿಗಳಿಗೆ ಕಾಯಕಲ್ಪ

Team Udayavani, Aug 31, 2019, 5:00 AM IST

3008UPPE1

ಉಪ್ಪುಂದ: ಹೇರೂರು-ಕಾಲ್ತೋಡು ಗ್ರಾಮಗಳನ್ನು ಸಂಪರ್ಕಿಸುವ ರಾಗಿಹಕ್ಲು-ಜೋಡುಗುಪ್ಪೆ ರಸ್ತೆಯಲ್ಲಿ ಜನ, ವಾಹನ ಸಂಚರಿಸಲು ಸಾಧ್ಯವಾಗದಂತಹ ದೊಡ್ಡ ಹೊಂಡಗಳಿಗೆ ಸ್ಥಳೀಯ ಯುವಕರು ಶ್ರಮದಾನದ ಮೂಲಕ ತಾತ್ಕಾಲಿಕ ಮುಕ್ತಿ ದೊರಕಿಸಿದ್ದಾರೆ.

ತೀರ ಹದಗೆಟ್ಟಿರುವ ರಸ್ತೆಯ ಹೊಂಡಗಳಲ್ಲಿ ಮಳೆ ನೀರು ತುಂಬಿಕೊಂಡು, ವಾಹನಗಳ ಸಂಚಾರಕ್ಕೆ ಸಂಕಷ್ಟ ಉಂಟಾಗಿದ್ದರಿಂದ ಯರುಕೋಣೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಸ್ಪಂದನ ಯುವಕ ಮಂಡಲದ ಕ್ರಿಯಾಶೀಲ ಸದಸ್ಯರು ಶ್ರಮದಾನದ ಮೂಲಕ ಯರುಕೋಣೆ ವೆಂಕಟರಮಣ ದೇವಸ್ಥಾನ ಭಾಗದ ಒಂದೂವರೆ ಕಿಲೋಮೀಟರು ಉದ್ದದಲ್ಲಿ ಬಿದ್ದಿದ್ದ ಗುಂಡಿಗಳಿಗೆ ಕಾಯಕಲ್ಪ ನೀಡುವ ಕೆಲಸ ಕೈಗೊಂಡರು.

ಬೆಳಿಳಗ್ಗೆ 7ರಿಂದ ಸಂಜೆ 6ರ ತನಕ ಮಳೆ, ಬಿಸಿಲು ಲೆಕ್ಕಿಸದೆ ಶ್ರಮಿಸಿದ ಅವರು ನಡುವೆ ಮಧ್ಯಾಹ್ನದ ಊಟಕ್ಕೆ ಮಾತ್ರ ಬಿಡುವು ಪಡೆದಿದ್ದರು. ಕೆಲವರು ದೂರದಿಂದ ಗಟ್ಟಿ ಮುರಕಲ್ಲುಗಳನ್ನು ಲಾರಿಯಲ್ಲಿ ಸಾಗಿಸಿ ತರುವ ಕೆಲಸ ಮಾಡಿದರೆ ಇನ್ನುಳಿದವರು ಅವುಗಳನ್ನು ಹಾರೆ, ಪಿಕ್ಕಾಸಿ ಬಳಸಿ ಒಡೆದು, ಗುಂಡಿಗಳಿಗೆ ತುಂಬಿ ಗಟ್ಟಿಗೊಳಿಸಿದರು.

ಸಂಘಟನೆಗಳ ಪ್ರದೀಪ ಶೆಟ್ಟಿ, ಉಮೇಶ ಪೂಜಾರಿ, ರಕ್ಷಿತ ಶೆಟ್ಟಿ, ಮಹೇಶ ಪೂಜಾರಿ, ನಾಗರಾಜ, ಜಯಂತ ಪೂಜಾರಿ, ರವೀಂದ್ರ ಪೂಜಾರಿ, ವೆಂಕಟೇಶ ಪೂಜಾರಿ, ಜಯರಾಮ ಪೂಜಾರಿ ಮತ್ತು ರವಿ ಶ್ರಮದಾನದ ಮುಂದಾಳುತ್ವ ವಹಿಸಿದ್ದರು.

2ಕೋಟಿ ರೂ. ಅನುದಾನ
ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರ ಪ್ರಯತ್ನದ ಫಲವಾಗಿ ಈ ರಸ್ತೆಯನ್ನು ಕಾಂಕ್ರೀಟ್‌ ಮಾರ್ಗವಾಗಿ ಅಭಿವೃದ್ಧಿ ಪಡಿಸಲು ರೂ. 2 ಕೋಟಿ ಮಂಜೂರಾಗಿದೆ. ಮಳೆಗಾಲ ಮುಗಿದ ಬಳಿಕ ರಸ್ತೆ ಕಾಮಗಾರಿ ನಡೆಯಲಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.