ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾಯಾಗ

ಫೆ. 24- 29: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲ

Team Udayavani, Feb 23, 2020, 4:49 AM IST

PADU

ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ ವರೆಗೆ ಜರಗಲಿದೆ.

ಫೆ. 24ರಂದು ಗಣಪತಿ ಹವನ, ವೇದವ್ಯಾಸ ಪೂಜೆ, ಮೃತ್ಯುಂಜಯ ಹೋಮ, ಪೂರ್ಣ ನವಗ್ರಹ ಹೋಮ,ಉಗ್ರಾಣ ಮುಹೂರ್ತ, 3.30ಕ್ಕೆ ಜೋಡುರಸ್ತೆ ಬ್ರಹ್ಮಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ, ಫೆ. 25ರಂದು ಸಪ್ತದಶ ದ್ರವ್ಯಮಿಳಿತ ಸೇಕ ಕಲಶಸ್ನಪನ, ಶಾಂತಿ ಪ್ರಾಯಶ್ಚಿತ್ತ ಹೋಮ, ಶ್ರೀಸೂಕ್ತಪುರುಷ ಸೂಕ್ತ ಹೋಮ, ಐಕಮತ್ಯ ಮಂತ್ರ ಹೋಮ, ಸಂಜೆ ಶಕ್ತಿದಂಡಕ ಮಂಡಲ ಪೂಜೆ, ಮಹಾ ಸುದರ್ಶನ ಹೋಮ ನಡೆಯಲಿದೆ.

ಫೆ. 26ರಂದು ನರಸಿಂಹ ಮಂತ್ರ
ಹೋಮ, ಮನ್ಯುಸೂಕ್ತ ಮಂತ್ರ ಹೋಮ,ನಾಗದೇವರಿಗೆ ಪವಮಾನ, ಆಶ್ಲೇಷಾಬಲಿ, ಭೂತದ ಪಾಡಿ ಬ್ರಹ್ಮಸ್ಥಾನದಲ್ಲಿ ಪ್ರಾಯಶ್ಚಿತ್ತ ಹೋಮ, ಸರ್ಪತ್ರಯ ಮಂತ್ರ ಹೋಮಗಳು, ಸಂಜೆ 4.30ರಿಂದ ತರಕಾರಿ ಮುಹೂರ್ತ, ಭಜನೆ, ಪಂಚವಿಂಶತಿ ದ್ರವ್ಯಮಿಳಿತ 501 ಕಲಶಾಧಿವಾಸ, ಫೆ. 27ರಂದು ಪಂಚಾಮೃತಾಭಿಷೇಕ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಬೆಳಗ್ಗೆ 8.12ಕ್ಕೆ ಬ್ರಹ್ಮಕಲಶಾಭಿಷೇಕ, ಲಕ್ಷ್ಮೀನಾರಾಯಣ ಹೃದಯಹೋಮ, 1008 ಲಕ್ಷ್ಮೀಶೋಭಾನೆ ಪಾರಾಯಣ ಸಮರ್ಪಣೆ, 11ಕ್ಕೆ ಅಲೆವೂರು ಸುಂದರ ಶೇರಿಗಾರ್‌ ಬಳಗದವರಿಂದ ಸ್ಯಾಕೊÕàಫೋನ್‌ ವಾದನ, ಮಧ್ಯಾಹ್ನ ಮಹಾ ಅನ್ನಸಂತ ರ್ಪಣೆ, ಸಂಜೆ ಅಗ್ನಿ ಜನನ, ನವಾಕ್ಷರೀ ಮಂತ್ರ ಹೋಮ ಜರಗಲಿದೆ.

ಫೆ. 28ರಂದು ಶತಚಂಡಿಕಾಯಾಗ, ಅಲೆವೂರು ಸುಂದರ ಶೇರಿಗಾರ್‌ರಿಂದ ನಾಗಸ್ವರ ವಾದನ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಶೈವೋತ್ಸವ, ಅಷ್ಟಾವಧಾನ ಸೇವೆ, ರಂಗಪೂಜೆ, ಫೆ. 29ರಂದು ಲಲಿತಾ ಸಹಸ್ರ ಕದಳೀಯಾಗ, ಮಹಾಮಂತ್ರಾಕ್ಷತೆ ನಡೆಯಲಿದೆ.

ಫೆ. 24ರಿಂದ 27ರ ತನಕ ಪ್ರತಿದಿನ ಸಂಜೆ 5.30ರಿಂದ ಧಾರ್ಮಿಕ ಸಭೆ ಮತ್ತು ರಾತ್ರಿ 7.30ರಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ಗಾನ, ನಾಟಕ, ತಾಳವಾದ್ಯ ಸಂಗೀತ ಇತ್ಯಾದಿ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಡಾ| ಕೆ. ಕೃಷ್ಣರಾಜ ಭಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.