ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿ: ವಾಹನ ಸವಾರರೇ ಎಚ್ಚರ!
Team Udayavani, Jun 17, 2019, 5:10 AM IST
ಪಳ್ಳಿ: ಮಳೆಗಾಲ ಆರಂಭ ವಾಗುತ್ತಿದ್ದಂತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಾಗಿದೆ.
ಖಾಸಗಿ ಮೊಬೈಲ್ ಕಂಪೆನಿಯೊಂದು ಪಡುಬಿದ್ರಿ- ಕಾರ್ಕಳ ಹೆದ್ದಾರಿಯ ರಸ್ತೆಯ ಬದಿಯಲ್ಲೇ ಕೇಬಲ್ ಅಳವಡಿಸಲು ತೋಡಿದ ಹೊಂಡವನ್ನು ಸಮರ್ಪಕವಾಗಿ ಮುಚ್ಚದ ಕಾರಣ ಅಪಾಯಕಾರಿಯಾಗಿದೆ.
ಅಪ್ಪಿ ತಪ್ಪಿ ವಾಹನ ಸವಾರರು ರಸ್ತೆಯಿಂದ ಕೆಳಕ್ಕೆ ಇಳಿಸಿದರೆ ಮತ್ತೆ ಮೇಲೆ ಬರುವುದು ಕಷ್ಟ. ವಾಹನ ಅಲ್ಲೇ ಹೂತು ಹೋಗುವುದರ ಜತೆಗೆ ಬೀಳುವ ಅಪಾಯವೂ ಇದೆ.
ಬಿಎಸ್ಎನ್ಎಲ್ ಸಂಪರ್ಕ ಕಡಿತ
ಕೇಬಲ್ ಅಳವಡಿಕೆಗೆ ರಸ್ತೆ ಬದಿ ಅಗೆದ ಪರಿಣಾಮ ಬಿಎಸ್ಎನ್ಎಲ್
ನೆಟ್ವರ್ಕ್ಗೆ ಸಮಸ್ಯೆಯಾಗಿದೆ. ಗ್ರಾಮಾಂತರ ಪ್ರದೇಶದ ಜನರು,
ಗ್ರಾಮ ಪಂಚಾಯತ್ಗಳಲ್ಲಿ ಸಾರ್ವಜನಿಕ ಸೇವೆಗೆ ತೊಂದರೆ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ