ಪಡುಬಿದ್ರಿಗೆ ಬೇಕು ಕಿಂಡಿ ಅಣೆಕಟ್ಟುಗಳು


Team Udayavani, Mar 18, 2018, 8:00 AM IST

dam.jpg

ಪಡುಬಿದ್ರಿ: ಎಲ್ಲೆಡೆಯೂ ಅಂತರ್ಜಲ ಮಟ್ಟ ಪಾತಾಳ ಕ್ಕಿಳಿದಿದ್ದು ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರದ ಯತ್ನಗಳೂ ಮುಂದುವರಿದಿವೆ. ಆದರೆ ಇದರಲ್ಲಿ ಉತ್ತಮ ಫಲಿತಾಂಶವನ್ನು ಕಂಡಿಲ್ಲ. ಪಶ್ಚಿಮ ವಾಹಿನಿ ಯೋಜನೆ ಈ ನಿಟ್ಟಿನಲ್ಲಿ ಉತ್ತಮ ಪ್ರಯತ್ನವಾಗಿದ್ದರೂ ಯೋಜನೆಯ ಕಾರ್ಯಾನುಷ್ಠಾನದಲ್ಲಿ ಸರಕಾರ ಈಗಷ್ಟೇ ಎಚ್ಚೆತ್ತುಕೊಂಡಿದೆ. 

ಸುಲಭೋಪಾಯವಾಗಿ ಅಲ್ಲಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವುದು ಅಷ್ಟೇ ಅಗತ್ಯ, ಪಡುಬಿದ್ರಿಗೂ ಇಂತಹ ಅಣೆಕಟ್ಟುಗಳ ಆವಶ್ಯಕತೆ ಬಹಳಷ್ಟಿದೆ. 

ಮಳೆಯ ನೀರನ್ನೇ ಬಳಸಿ ಹಿಂದಿನ ರೈತರು ಬೇಸಾಯವನ್ನು ನೂರಕ್ಕೆ ನೂರು ಮಾಡುತ್ತಿದ್ದರು. ಆಗ ಸಣ್ಣಪುಟ್ಟ ತೋಡುಗಳಲ್ಲಿ ಹರಿಯುವ ಮಳೆನೀರು ಪೋಲಾಗಲು ಬಿಡುತ್ತಿರಲಿಲ್ಲ. ಈಗ ಬೇಸಾಯದ ಶೇಕಡಾವಾರು ಪ್ರಮಾಣವೂ ಇಳಿಕೆಯಾಗಿದ್ದು, ಮಳೆ ನೀರು ತೋಡುಗಳ ಮೂಲಕ ಹರಿದು ಸಮುದ್ರವನ್ನು ಸೇರುವಂತಾಗಿದೆ. ಒಡ್ಡುಗಳನ್ನು ಕಟ್ಟುತ್ತಿದ್ದ ರೈತರು ಈಗ ಅವುಗಳ ಸಹವಾಸಕ್ಕೆ ಹೋಗುತ್ತಲೇ ಇಲ್ಲ. ಇವಕ್ಕೆ ಮತ್ತೂಂದು ಪ್ರಮುಖ ಕಾರಣವೆಂದರೆ, ಪಡುಬಿದ್ರಿಯಲ್ಲೂ ಕೊಳಚೆ ನೀರು ಮಳೆ ನೀರಿನ ತೋಡಿನಲ್ಲೇ ಹರಿಯುತ್ತಿದೆ. 

ರೈತ ಮತ್ತೆ ತನ್ನ ಗದ್ದೆಯಲ್ಲಿ ಮೂರು ಬೆಳೆಗಳನ್ನು ಬೆಳೆಯುವಂತಾಗಲು ಅನುಕೂಲತೆ ಕಲ್ಪಿಸುವಲ್ಲಿ ಸರಕಾರ ಮತ್ತು ಕ್ಷೇತ್ರ ಶಾಸಕರ ಆದ್ಯತೆಯೂ ಇರಬೇಕು. ಹಾಗಾಗಿ ಎರ್ಮಾಳು ಅಳಿವೆಕೋಡಿ, ಪಡುಬಿದ್ರಿ ಕಲ್ಲಟ್ಟೆ ಹಾಗೂ ಪಡುಹಿತ್ಲು ಜಾರಂದಾಯ ದೈವಸ್ಥಾನದ ಬಳಿಯ ಭಾಗ ಗಳಲ್ಲಿ ಅಗತ್ಯವಾಗಿ ಮೂರು ಕಿಂಡಿ ಅಣೆಕಟ್ಟುಗಳ ನಿರ್ಮಾಣವಾಗಬೇಕಿದೆ. ಇವುಗಳನ್ನು ನಿರ್ಮಿಸಿದಾಗ ಸಮುದ್ರದ ಉಪ್ಪು ನೀರು ಬೇಸಾಯದ ಗದ್ದೆಗಳಿಗೆ ಬರುವುದನ್ನು ತಡೆಯಬಹುದಾಗಿದೆ. ರೈತರಿಗೆ ಮೂರು ಬೆಳೆಗಳನ್ನು ಬೆಳೆಯಲೂ ಅವಕಾಶವಾಗುತ್ತದೆ. ಮುಖ್ಯವಾಗಿ ಅಂತರ್ಜಲ ಮಟ್ಟದ ಏರಿಕೆಯಾಗುತ್ತದೆ. ಪಡುಬಿದ್ರಿ ನಂದನವನ ಆಗುತ್ತದೆ. ಇದರಿಂದಾಗಿ ಪಂಚಾಯತ್‌ನ ಬೋರ್‌ವೆಲ್‌ಗ‌ಳಲ್ಲೂ, ಗ್ರಾಮದ ಬಾವಿಗಳಲ್ಲೂ ನೀರಿನ ಮಟ್ಟ ಏರಲಿದೆ. ವೃಥಾ ಸಮುದ್ರಕ್ಕೆ ಹರಿದು ನೀರು ಪೋಲಾಗುವುದನ್ನೂ ನಾವು ತಡೆಯಬಹುದಾಗಿದೆ.
– ಪಿ.ಕೆ. ಜಯರಾಮ್‌

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.