ಪಡುಬಿದ್ರಿ: ವಾರ್ಡ್‌ ಹಿರಿಯ ನಾಗರಿಕರ ಸಭೆ


Team Udayavani, Jun 20, 2019, 5:42 AM IST

1906RA2E_1906MN__1

ಪಡುಬಿದ್ರಿ: ಹಿರಿಯ ನಾಗರಿಕರು ರಸ್ತೆ ಸಂಚಾರದ ವೇಳೆ ಕಿರಿಯರ ಸಹಾಯ ಪಡೆದು ಸುರಕ್ಷತೆಗೆ ಗಮನಹರಿಸಿ. ಮನೆಯಲ್ಲಿರುವ ಕಿರಿಯರಿಗೆ ವಾಹನ ಚಲಾವಣೆ ವೇಳೆ ವಾಹನದ ಸರಿಯಾದ ದಾಖಲೆ ಪತ್ರಗಳನ್ನಿಟ್ಟುಕೊಂಡು ಜಾಗೃತರಾಗಿ ಸಂಚರಿಸುವಂತೆ ಎಚ್ಚರಿಕೆ ನೀಡಿ ಎಂದು ಪಡುಬಿದ್ರಿ ಪೊಲೀಸ್‌ ಠಾಣೆಯ ಪ್ರೊಬೆಶನರಿ ಎಸ್‌ಐ ಉದಯ ರವಿ ಸಲಹೆ ನೀಡಿದರು.

ಅವರು ಜೂ. 19ರಂದು ಪಡುಬಿದ್ರಿ ಗ್ರಾ. ಪಂ.ನ 3 ಮತ್ತು 4ನೇ ವಾರ್ಡ್‌ನ ಪೊಲೀಸ್‌ ಬೀಟ್ ಸಮಿತಿಯು ಗ್ರಾ. ಪಂ. ಸಭಾಂಗಣದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ಸಭೆಯಲ್ಲಿ ಮಾತನಾಡಿದರು.

ಮಳೆಗಾಲ ಸಮಯದಲ್ಲಿ ಕಳ್ಳತನ ನಡೆಯದಂತೆ ಮನೆ, ದೈವ – ದೇವಸ್ಥಾನಗಳ ಭದ್ರತೆಗೆ ಗಮನಹರಿಸು ವಂತೆ ಅಲ್ಲಿನ ಆಡಳಿತ ಮಂಡಳಿಗೆ ಸೂಚಿಸಬೇಕು. ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರು ನೆರೆಹೊರೆ ಅಥವಾ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಮನೆಯಲ್ಲಿನ ಕಿರಿಯರೊಂದಿಗೆ ಉತ್ತಮ ಬಾಂಧವ್ಯವನ್ನಿರಿಸಿಕೊಳ್ಳಬೇಕು. ಹಿರಿಯರಿಗಾಗಿ ಸಿಗುವ ಸರಕಾರದ ಯೋಜನೆಗಳ ಮಾಹಿತಿ ಪಡೆದುಕೊಳ್ಳ ಬೇಕು. ಮನೆ ಬಿಟ್ಟು ದೂರದೂರಿಗೆ ತೆರಳುವಾಗ ಪೊಲೀಸರು ಅಥವಾ ನಂಬಿಗಸ್ಥರಿಗೆ ಮಾಹಿತಿ ನೀಡಿ ಎಂದರು.

ಪ್ರತಿಯೊಂದು ಗ್ರಾ. ಪಂ. ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರ ಸಭೆ ನಡೆಯಬೇಕು. ಸರ್ಕಾರದಿಂದ ನೀಡಲ್ಪಡುವ ಯಾವುದೇ ರೀತಿಯ ಗುರುತು ಕಾರ್ಡ್‌ಗಳ ಬಗ್ಗೆ ನಿರ್ಲಕ್ಷ್ಯ ತಾಳದೆ, ಅವೆಲ್ಲವನ್ನು ಪಡೆದುಕೊಳ್ಳಿ ಎಂದು ಗ್ರಾ. ಪಂ. ಅಧ್ಯಕ್ಷೆ ದಮಯಂತಿ ವಿ. ಅಮೀನ್‌ ತಿಳಿಸಿದರು.

ಪಹಣಿ ಪತ್ರ ಹೊಂದಿದ ಪ್ರತಿಯೊಬ್ಬ ಕೃಷಿಕರು ಕೇಂದ್ರ ಸರಕಾರದ ಕಿಸಾನ್‌ ಸಮ್ಮಾನ್‌ ಯೋಜನೆಗೆ ಅರ್ಹರಾಗಿದ್ದಾರೆ. ಜೂ. 25ರಿಂದ ಅದರ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯ ನಡೆಯಲಿದೆ ಎಂದು ಪಿಡಿಒ ಪಂಚಾಕ್ಷರಿ ಸ್ವಾಮಿ ತಿಳಿಸಿದರು.

ಗ್ರಾ. ಪಂ. ಮಾಜಿ ಅಧ್ಯಕ್ಷೆ ನೇತ್ರಾವತಿ ಶೆಟ್ಟಿ, ಸದಸ್ಯರಾದ ಜಾನಕಿ, ರವೀಂದ್ರ, ಪೊಲೀಸ್‌ ಬೀಟ್ ಸಮಿತಿ ಮೇಲುಸ್ತುವಾರಿ ಅಧಿಕಾರಿ ಎಎಸ್‌ಐ ದಿವಾಕರ ಸುವರ್ಣ, ವಾರ್ಡ್‌ ಸಮಿತಿ ಪೊಲೀಸ್‌ ಸಿಬಂದಿ ಯೋಗೀಶ್‌ ಉಪಸ್ಥಿತರಿದ್ದರು.ಲೋಹಿತಾಕ್ಷ ಸುವರ್ಣ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.