ಉನ್ನತ ತನಿಖೆಗೆ ಪೇಜಾವರ ಶ್ರೀ ಮನವಿ


Team Udayavani, Jan 4, 2019, 5:09 AM IST

0301mlp1.jpg

ಮಲ್ಪೆ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಗುರುವಾರ ಮಲ್ಪೆ ಬಂದರಿಗೆ ಆಗಮಿಸಿ ಮೀನುಗಾರರೊಂದಿಗೆ ಸಮಾಲೋಚನೆ ನಡೆಸಿ ಅವರಲ್ಲಿ ಧೈರ್ಯ ತುಂಬಿದ್ದಾರೆ. ನಾಪತ್ತೆಯಾಗಿರುವ ಮೀನುಗಾರರು ಸುರಕ್ಷಿತವಾಗಿ ಮರಳಿ ಬರುವಲ್ಲಿ ಉನ್ನತ ಮಟ್ಟದ ತನಿಖೆಗೆ ಸಂಬಂಧಪಟ್ಟ ಕೇಂದ್ರ ಮತ್ತು ರಾಜ್ಯದ ಸಚಿವರಿಗೆ ಸೂಚನೆ ನೀಡಲಾಗುವುದು ಎಂದು ಶ್ರೀಪಾದರು ಹೇಳಿದರು.

ಗುರುವಾರ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನುಗಾರರ ಜತೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು ಶ್ರೀಕೃಷ್ಣ ಮಠಕ್ಕೆ ಮತ್ತು ಅಷ್ಟಮಠಕ್ಕೆ ಅತ್ಯಂತ ನಿಕಟವಾಗಿರುವ ಮೀನುಗಾರರು ಮಠದ ಸೇವಕರಿದ್ದಂತೆ. ದೇಶದ ಉತ್ಪಾದನೆಯಲ್ಲಿ ಭಾಗಿಯಾಗಿರುವ ಮೀನುಗಾರರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರ ಅಸಡ್ಡೆ ತೋರುವುದು ಸಲ್ಲದು. ನಾಗರಿಕರ ರಕ್ಷಣೆ ಸರಕಾರದ ಕರ್ತವ್ಯ ಎಂದರು.

ನಿಮ್ಮ ಜತೆ ನಾನಿದ್ದೇನೆ
ಈ ಪ್ರಕರಣದಿಂದ ನೀವೆಲ್ಲ ಆತಂಕಿತರಾಗಿದ್ದೀರಿ. ನನ್ನಿಂದ ಯಾವ ರೀತಿಯ ಸಹಕಾರ ಬೇಕು, ಯಾವ ರೀತಿಯ ಹೋರಾಟ ಆಗಬೇಕು ಹೇಳಿ, ನಿಮ್ಮ ಜತೆ ಯಾವುತ್ತೂ ನಾನಿದ್ದೇನೆ, ಮೀನುಗಾರರು ಸುರಕ್ಷಿತವಾಗಿ ವಾಪಸ್‌ ಬರುವಂತಾಗಬೇಕು, ಅಲ್ಲಿಯವರೆಗೆ ಸಮಾಧಾನವಿಲ್ಲ ಎಂದರು. ಶೀಘ್ರ ಮರಳಿ ಬರುವಂತೆ ಪ್ರತಿನಿತ್ಯ ಶ್ರೀಕೃಷ್ಣನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದವರು ತಿಳಿಸಿದರು.

ಮೀನುಗಾರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಮಾತನಾಡಿ ರಾಷ್ಟ್ರಮಟ್ಟದಲ್ಲಿ ತನಿಖೆಯನ್ನು ಚುರುಕುಗೊಳಿಸಲು ಪ್ರಧಾನಿ  ಮತ್ತು ರಕ್ಷಣಾ ಸಚಿವರಿಗೆ ನೇರ ಸಂಪರ್ಕವಾಗಿ ಮೀನುಗಾರರ ಪತ್ತೆಗೆ ತಾವು ನೆರವಾಗಬೇಕು ಎಂದು ಶ್ರೀಗಳಲ್ಲಿ ಮನವಿ ಮಾಡಿದರು.ಮೀನುಗಾರ ಸಂಘದ ಮಾಜಿ ಅಧ್ಯಕ್ಷ ಹಿರಿಯಣ್ಣ ಟಿ. ಕಿದಿಯೂರು, ಕಾರ್ಯದರ್ಶಿ ಗೋಪಾಲ ಆರ್‌.ಕೆ., ಮತ್ತಿತರರ ಪ್ರಮುಖ ಮಖಂಡರು ಇದ್ದರು. 

ಜ. 6ರಂದು ಮೀನುಗಾರಿಕಾ ಬಂದ್‌
ಮಂಗಳೂರು:
ಬೋಟ್‌ ನಾಪತ್ತೆಯಾಗಿ 20 ದಿನ ಸಂದರೂ ಕೇಂದ್ರ ಮತ್ತು ರಾಜ್ಯ ಸರಕಾರ ಬೋಟು ಹಾಗೂ ಮೀನುಗಾರರನ್ನು ಹುಡುಕುವಲ್ಲಿ ವಿಫಲರಾಗಿರುವುದನ್ನು ಖಂಡಿಸಿ ಮಲ್ಪೆ ಮೀನುಗಾರರ ಸಂಘ ಜ. 6ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿಯನ್ನು ಬೆಂಬಲಿಸಿ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಜ. 6ರಂದು ಮೀನುಗಾರಿಕೆ ಬಂದ್‌ ಆಚರಿಸಿ ಬಂದರಿನಲ್ಲಿ ನಡೆಯುವ ಎಲ್ಲ ಮೀನುಗಾರಿಕಾ ಚಟುವಟಿಕೆಗಳಿಗೆ ರಜೆ ಘೋಷಿಸಿದೆ. 

ವಿಳಂಬಕ್ಕೆ ವಿಷಾದ
ನಾನು ಪ್ರವಾಸದಲ್ಲಿದ್ದರಿಂದ ಬೋಟ್‌ ನಾಪತ್ತೆಯಾಗಿರುವ ವಿಷಯ ಗಮನಕ್ಕೆ ಬಂದಿಲ್ಲ ಎಂದು ಶ್ರೀಗಳು ವಿಷಾದ ವ್ಯಕ್ತಪಡಿಸಿದರು. ಎರಡು ದಿನ ಹಿಂದೆ ಫೇಸ್‌ಬುಕ್‌ನಲ್ಲಿ ಸಂದೇಶ ನೋಡಿದಾಗಲೇ ವಿಷಯ ಗೊತ್ತಾಗಿದೆ. ವಿಷಯ ತಿಳಿದು ಆತಂಕವಾಗಿದೆ. ಈ ಮೊದಲೇ ವಿಷಯ ಗೊತ್ತಿದ್ದರೆ ರಾಷ್ಟ್ರಪತಿ ಬಂದ ವೇಳೆ ಅವರ ಬಳಿ ಪ್ರಸ್ತಾವಿಸಿ ಶೀಘ್ರ ಕಾರ್ಯಾಚರಣೆಗೆ ಆಗ್ರಹಿಸುತ್ತಿದ್ದೆ ಎಂದು ಶ್ರೀಗಳು ಹೇಳಿದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.