ಎಳ್ಳಮಾವಾಸ್ಯೆ: ಪಲಿಮಾರು ಮಠಾಧೀಶರಿಂದ ಸಮುದ್ರ ಸ್ನಾನ
Team Udayavani, Jan 13, 2021, 3:31 PM IST
ಕಟಪಾಡಿ: ಎಳ್ಳಮಾವಾಸ್ಯೆಯ ಪ್ರಯುಕ್ತ ಮಟ್ಟು ಸಮುದ್ರದಲ್ಲಿ ಇಂದು ಪಲಿಮಾರು ಮಠಾಧೀಶ ವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ಶಿಷ್ಯ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರೊಂದಿಗೆ ಸಮುದ್ರ ಸ್ನಾನಗೈದರು.
ಯತಿವರ್ಯರೊಂದಿಗೆ ದೇವಳದ ಅಧ್ಯಕ್ಷರಾದ ಮಟ್ಟು ಲಕ್ಷ್ಮೀನಾರಾಯಣ ರಾವ್, ಮೋಹನ್ ರಾವ್, ಲಕ್ಷ್ಮಣ ರಾವ್, ಸಂತೋಷ್ ಮೆಂಡನ್, ಧೀರಜ್ ಶಿರಿಯಾನ್, ದೇವರಾಜ್ ರಾವ್, ಧೀರಜ್ ಸುವರ್ಣ, ಮಠದ ವಿದ್ಯಾರ್ಥಿಗಳು, ಮತ್ತು ಅಭಿಮಾನಿಗಳು ತೀರ್ಥ ಸ್ನಾನ ಮಾಡಿದರು.
ಎಳ್ಳಮಾವಾಸ್ಯೆಯ ಪ್ರಯುಕ್ತ ಕರಾವಳಿಯಲ್ಲಿ ಹಲವರು ಸಮುದ್ರ ಸ್ನಾನ ಮಾಡಿದರು. ಮಟ್ಟು ಸೇರಿದಂತೆ ಹಲವು ಕಡೆ ಸಮುದ್ರ ಕಿನಾರೆಗಳಲ್ಲಿ ಜನಸ್ತೋಮ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು