Ayodhya Ram Mandir; ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ
Team Udayavani, Jan 26, 2024, 7:41 PM IST
ಉಡುಪಿ: ಅಯೊಧ್ಯೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶುಕ್ರವಾರ ಸಂಜೆ ಪಲ್ಲಕ್ಕಿ ಉತ್ಸವ ನೆರವೇರಿತು.
ಶ್ರೀರಾಮಲಲ್ಲಾನ ವಿಗ್ರಹವನ್ನು ವಾದ್ಯಘೋಷ, ವಿಷ್ಣುಸಹಸ್ರನಾಮ, ಭಜನೆಗಳೊಂದಿಗೆ ಪಲ್ಲಕ್ಕಿಯಲ್ಲಿಟ್ಟು ಮಂಗಳಾರತಿ ಬೆಳಗಿದ ಬಳಿಕ ಮಂದಿರದ ಹೊರ ಆವರಣದ ಸುತ್ತ ಒಂದು ಸುತ್ತು ತಂದ ಬಳಿಕ ಯಾಗ ಶಾಲೆಯಲ್ಲಿಟ್ಟು ಅಷ್ಟಾವಧಾನ ಸೇವೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!