ಪಳ್ಳಿ: ಆಟಿಡೊಂಜಿ ಕೆಸರ್ದಗೊಬ್ಬು
Team Udayavani, Aug 2, 2017, 6:55 AM IST
ಕಾರ್ಕಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪಳ್ಳಿ ನಿಂಜೂರು ಇದರ ವತಿಯಿಂದ 27 ನೇ ವರ್ಷದ ಪೂರ್ವಭಾವಿಯಾಗಿ ಆಟಿಡೊಂಜಿ ಕೆಸರªಗೊಬ್ಬು ಕಾರ್ಯಕ್ರಮ ಪಳ್ಳಿ ಶ್ರೀ ಗೋಪಿನಾಥ ನಾಯಕ್ ಅವರ ಕೆಸರುಗದ್ದೆಯಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷೆ ಸಂಗೀತಾ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಯರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಕಾಶ್ ಶೆಟ್ಟಿ, ಜಗದೀಶ್ ಹೆಗ್ಡೆ ,ಅಶೋಕ ಸಾಮಗ, ಆನಂದ ಪೂಜಾರಿ,ಭರತ್ ಹೆಗ್ಡೆ , ಚಂದ್ರಶೇಖರ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
ಕೆಸರುಗದ್ದೆಯಲ್ಲಿ ವಿವಿಧ ರೀತಿಯ ಆಟೋಟಗಳು ನಡೆಯಿತು. ವಿಜೇತರಿಗೆ ಅಶೋಕ ಸಾಮಗ ಬಹುಮಾನ ವಿತರಿಸಿದರು. ಕಳೆದ ವರ್ಷದ ಅಧ್ಯಕ್ಷ ಗೌರಿಶ ಹಾಗೂ ಕಾರ್ಯದರ್ಶಿ ಶಂಕರ ಶೆಟ್ಟಿ ಉಪಸ್ಥಿತರಿದ್ದರು. ನಾಗಭೂಷಣ ಪಳ್ಳಿ ಕಾರ್ಯಕ್ರಮ ನಿರೂಪಿಸಿ, ಶ್ರೀಕಾಂತ ಪ್ರಭು ಸ್ವಾಗತಿಸಿ, ಚಂದ್ರಹಾಸ ಶೆಟ್ಟಿ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ