ಏಷ್ಯಾದ ಅಕ್ಕಿ ಮಾರುಕಟ್ಟೆಯಲ್ಲಿ ತಲ್ಲಣ; ಭಾರತದಲ್ಲಿ ಅಕ್ಕಿ ರಫ್ತು ಸುಂಕ ಹೆಚ್ಚಳ

ನುಚ್ಚಕ್ಕಿ ರಫ್ತು ನಿಷೇಧ

Team Udayavani, Sep 13, 2022, 7:05 AM IST

ಏಷ್ಯಾದ ಅಕ್ಕಿ ಮಾರುಕಟ್ಟೆಯಲ್ಲಿ ತಲ್ಲಣ; ಭಾರತದಲ್ಲಿ ಅಕ್ಕಿ ರಫ್ತು ಸುಂಕ ಹೆಚ್ಚಳ

ಭಾರತವು ಕುಚ್ಚಿಗೆ ಮತ್ತು ಬಾಸ್ಮತಿಯೇತರ ಅಕ್ಕಿ ರಫ್ತಿನ ಮೇಲೆ ರಫ್ತು ಸುಂಕ ಹೆಚ್ಚಳ, ನುಚ್ಚಕ್ಕಿ ರಫ್ತು ನಿಷೇಧ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಏಷ್ಯಾದ ವ್ಯಾಪಾರ ವಹಿವಾಟು ವಲಯದಲ್ಲಿ ತಲ್ಲಣ ಉಂಟಾಗಿದೆ. ಆಮದುಗಾರ ದೇಶಗಳು ವಿಯೆಟ್ನಾಂ, ಥೈಲ್ಯಾಂಡ್, ಮ್ಯಾನ್ಮಾರ್‌ನಂತಹ ದೇಶಗಳತ್ತ ಗಮನಹರಿಸಿವೆ.

ಮಣಿಪಾಲ: ಜಗತ್ತಿನ ಅತೀ ದೊಡ್ಡ ಅಕ್ಕಿ ರಫ್ತುದಾರನಾದ ಭಾರತ ದೇಶೀಯವಾಗಿ ಆಹಾರ ಭದ್ರತೆಯನ್ನು ಕಾಪಾಡಿಕೊಳ್ಳುವ ಸಲು ವಾಗಿ ನುಚ್ಚಕ್ಕಿ ರಫ‌¤ನ್ನು ನಿಷೇಧಿಸಿದೆ, ಕುಚ್ಚಿಗೆ ಮತ್ತು ಬಾಸ್ಮತಿಯೇತರ ಅಕ್ಕಿ ರಫ್ತಿನ ಮೇಲೆ ಶೇ. 20 ಸುಂಕ ವಿಧಿಸಿದೆ. ಈ ಕ್ರಮದ ಬೆನ್ನಲ್ಲೇ ಏಷ್ಯಾದ ಮಾರುಕಟ್ಟೆಗಳಲ್ಲಿ ಅಕ್ಕಿಯ ದರ ಶೇ. 5ರಷ್ಟು ಹೆಚ್ಚಳವಾಗಿದ್ದು, ಈ ವಾರದಲ್ಲಿಯೇ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

“ಏಷ್ಯಾದಾದ್ಯಂತ ಅಕ್ಕಿ ಮಾರಾಟಕ್ಕೆ ಲಕ್ವಾ ಬಡಿದಂತಾಗಿದೆ. ಮಾರಾಟಗಾರರು ತರಾತುರಿಯ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ’ ಎಂದು ಭಾರತದ ಅತೀ ದೊಡ್ಡ ಅಕ್ಕಿ ರಫ್ತುಗಾರನಾದ ಸತ್ಯಂ ಬಾಲಾಜಿ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಹಿಮಾಂಶು ಅಗರ್ವಾಲ್‌ ಹೇಳಿ ದ್ದಾರೆ. ಜಾಗತಿಕ ಅಕ್ಕಿ ರಫ್ತಿನಲ್ಲಿ ಭಾರತದ ಪಾಲು ಶೇ. 40. ಹೀಗಾಗಿ ಮುಂಬರುವ ತಿಂಗಳುಗಳಲ್ಲಿ ಬೆಲೆ ಎಷ್ಟು ಎತ್ತರಕ್ಕೆ ಏರೀತು ಎಂಬ ಅಂದಾಜು ಯಾರಿಗೂ ಇಲ್ಲ ಎಂದು ಅಗರ್ವಾಲ್‌ ಹೇಳಿದ್ದಾರೆ.

ರಫ್ತು ಸ್ಥಗಿತ
ಭಾರತದ ಬಂದರುಗಳಿಂದ ಅಕ್ಕಿ ರವಾನೆ ಸ್ಥಗಿತಗೊಂಡಿದೆ. ಈಗಾಗಲೇ ಗುತ್ತಿಗೆ ಒಪ್ಪಂದ ಮಾಡಿಕೊಳ್ಳಲಾದ ದರದ ಮೇಲೆ ಇಷ್ಟು ಕರ ಪಾವತಿಸಲು ಕೊಳ್ಳುಗರು ಹಿಂದೇಟು ಹಾಕಿರುವು ದರಿಂದ ಅಂದಾಜು 10 ಲಕ್ಷ ಟನ್‌ ಅಕ್ಕಿ ಬಂದರುಗಳಲ್ಲಿ ರಾಶಿ ಬಿದ್ದಿದೆ. ಕೆಲವರು ಹೆಚ್ಚು ದರ ತೆತ್ತು ಹೊಸ ಗುತ್ತಿಗೆ ಒಪ್ಪಂದಕ್ಕೆ ಆಸಕ್ತಿ ತೋರಿದ್ದರೂ ರವಾನೆದಾರರು ಮಾತ್ರ ಹಳೆಯ ಒಪ್ಪಂದಗಳನ್ನು ಬಗೆಹರಿಸಿಕೊಳ್ಳದೆ ಹೊಸ ಒಪ್ಪಂದಗಳತ್ತ ಆಸಕ್ತಿ ತೋರುತ್ತಿಲ್ಲ.

01 ಶೇ. 5 ಅಥವಾ ಪ್ರತೀ ಟನ್‌ಗೆ 20 ಡಾಲರ್‌: ಕಳೆದ 4 ದಿನಗಳಲ್ಲಿ ಥಾçಲಂಡ್‌, ವಿಯೆಟ್ನಾಂ, ಮ್ಯಾನ್ಮಾರ್‌ ಮೂಲದ ಬೆಳ್ತಿಗೆ ನುಚ್ಚಕ್ಕಿ ಬೆಲೆಯೇರಿಕೆ
02 ಪ್ರತೀ ಟನ್‌ಗೆ 410 ಡಾಲರ್‌: ಸೋಮ ವಾರ ವಿಯೆಟ್ನಾಮಿ ನುಚ್ಚಕ್ಕಿ ಬೆಲೆ
03 ಕಳೆದ ವಾರ ಇದ್ದ ಬೆಲೆ: ಪ್ರತೀ ಟನ್‌ಗೆ 390-393 ಡಾಲರ್‌

ಥೈಲ್ಯಾಂಡ್, ವಿಯೆಟ್ನಾಮ್‌, ಪಾಕಿಸ್ಥಾನ, ಅಮೆರಿಕಗಳ ಒಟ್ಟು ರಫ್ತಿಗಿಂತ ಹೆಚ್ಚು

ಪ್ರೀಮಿಯಂ ದರ್ಜೆಯ ಬಾಸ್ಮತಿ ಅಕ್ಕಿ ಆಮದುಗಾರ ದೇಶಗಳು
ಇರಾನ್‌ ,ಇರಾಕ್‌ ,ಸೌದಿ ಅರೇಬಿಯಾ

ಸಾಮಾನ್ಯ ದರ್ಜೆ ಅಕ್ಕಿಯ ಪ್ರಮುಖ ಆಮದುಗಾರ ದೇಶಗಳು
ಚೀನ ,ಫಿಲಿಪ್ಪೀನ್ಸ್‌ , ಸೆನೆಗಲ್‌ ,ಬೆನಿನ್‌, ,ನೈಜೀರಿಯಾ , ಘಾನಾ

 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.