ತೆಕ್ಕಟ್ಟೆಯಲ್ಲಿ ಪಂಜಿನ ಮೆರವಣಿಗೆ
Team Udayavani, Aug 14, 2019, 8:32 PM IST
ತೆಕ್ಕಟ್ಟೆ : ವಿಶ್ವ ಹಿಂದೂ ಪರಿಷತ್, ಬಜರಂಗ ದಳ ತೆಕ್ಕಟ್ಟೆ ಘಟಕದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆಯನ್ನು ಮಣಿಕಂಠ ಟ್ರಾನ್ಸ್ಪೋರ್ಟ್ ನ ಮಾಲಕ ಶಂಕರ ದೇವಾಡಿಗ ಆ.14 ರಂದು ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉದ್ಯಮಿ ಅನಂತ ನಾಯಕ್, ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ತುಕಾರಾಮ ಶಾನುಭಾಗ್, ವಿಶ್ವ ಹಿಂದೂ ಪರಿಷತ್ನ ತೆಕ್ಕಟ್ಟೆ ಘಟಕದ ಅ‘ಕ್ಷ ದೀಪಕ್ ಮಲ್ಯಾಡಿ , ಶ್ರೀನಾಥ ಶೆಟ್ಟಿ, ಬಜರಂಗ ದಳ ತೆಕ್ಕಟ್ಟೆ ಘಟಕದ ಅಧ್ಯಕ್ಷ ಸಂದೀಪ ಹಾಗೂ ನೂರಾರು ಹಿಂದೂ ಪರ ಕಾರ್ಯಕರ್ತರು ಹಾಜರಿದ್ದರು.
ಚಿತ್ರಗಳು : ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ