ಕುಸಿತದ ಭೀತಿಯಲ್ಲಿ ಶಿರ್ವ ಪಂ.ಕಟ್ಟಡದ ಪ್ಯಾರಪೀಟ್‌ ಗೋಡೆ


Team Udayavani, Oct 6, 2018, 6:20 AM IST

0510shirva4a.jpg

ಶಿರ್ವ: ಇಲ್ಲಿನ ಗ್ರಾ.ಪಂ. ಕಚೇರಿ ಕಟ್ಟಡದ ಅಂಗಡಿ ಕೋಣೆಗಳ ಮೇಲೆ ಕಟ್ಟಿರುವ ಪ್ಯಾರಪೆಟ್‌ ಗೋಡೆ ಬಿರುಕು ಬಿಟ್ಟು ಶಿಥಿಲಗೊಂಡು ವಾಲಿಕೊಂಡಿದೆ. ಸಿಮೆಂಟಿನ ಭಾಗ ಕುಸಿದಿದ್ದು ಕಬ್ಬಿಣದ ರಾಡ್‌ ಹೊರಬಂದಿದೆ. ಈ ಗೋಡೆಯ ಅಡಿಯಲ್ಲಿ ಮೆಡಿಕಲ್‌,ಬೇಕರಿ,
ಹೋಟೇಲ್‌ಗ‌ಳಿದ್ದು ಯಾವುದೇ ಸಂದರ್ಭದಲ್ಲಿ ಗೋಡೆ ಕುಸಿದು ಬೀಳುವ ಅಪಾಯ ಎದುರಾಗಿದೆ.

ಕಳೆದ ಸುಮಾರು 9 ವರ್ಷಗಳ ಹಿಂದೆ ಕಟ್ಟಲಾದ ಈ ಅಂಗಡಿ ಕೋಣೆಗಳ ಮೇಲೆ ಪ್ಯಾರಪೆಟ್‌ ವಾಲ್‌ ನಿರ್ಮಿಸಲಾಗಿತ್ತು. ಈ ಬಾರಿ ಪಂಚಾಯತ್‌ ಕಟ್ಟಡದ ಮೇಲೆ ಸಭಾಂಗಣ ನಿರ್ಮಿಸಲಾಗಿದ್ದು ಶಿಥಿಲಗೊಂಡಿರುವ ಪ್ಯಾರಪೆಟ್‌ಗೊàಡೆಯನ್ನು ಹಾಗೆಯೇ ಬಿಡಲಾಗಿದೆ.

ಅಂಗಡಿ, ಹೊಟೇಲ್‌ಗ‌ಳ ಗ್ರಾಹಕರಲ್ಲದೆ, ಬಸ್ಸು ತಂಗುದಾಣದ ಬದಿಯಲ್ಲಿರುವ ಈ ಕಟ್ಟಡದ ಬಳಿ ದಿನವೊಂದಕ್ಕೆ ನೂರಾರು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ನಿಲ್ಲುತ್ತಿದ್ದು ಗೋಡೆ ಕುಸಿತದ ಭೀತಿ ಎದುರಾಗಿದೆ.ಸೋಮವಾರ ಮುಂಜಾನೆ ಗೋಡೆಯ ಸ್ವಲ್ಪಭಾಗ ಕುಸಿದು ಬಿದ್ದಿದೆ. ಮೆಡಿಕಲ್‌ ಶಾಪ್‌ ಮಾಲಿಕರು ಅಂಗಡಿಯ ಎದುರಿಗೆ ತಡೆಯಿರಿಸಿ ಮುಂಜಾಗ್ರತೆ ವಹಿಸಿದರೂ ಪಂಚಾ ಯತ್‌ ಆಡಳಿತ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಅಂಗಡಿ ಬಾಡಿಗೆದಾರ ಹಲವಾರು ಬಾರಿ ಮೌಖೀಕವಾಗಿ ಪಂಚಾಯತ್‌ಗೆ ದೂರು ನೀಡಿದರೂ ದುರಸ್ತಿಗೆ ಸ್ಥಳಿಯಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಶಾಸಕರಿಗೂ ಈ ಬಗ್ಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಬಾಡಿಗೆದಾರ ತ್ರಿವಿಕ್ರಮ ಶೆಣೈ ನೋವು ವ್ಯಕ್ತಪಡಿಸಿದ್ದಾರೆ. ಗೋಡೆ ಕುಸಿದು ಅಂಗಡಿ ಗ್ರಾಹಕರ ಯಾ ಪ್ರಯಾಣಿಕರ ಮೇಲೆ ಬಿದ್ದು ಯಾವುದೇ ದುರಂತ ಸಂಭವಿಸುವ ಮುನ್ನ ಸ್ಥಳಿಯಾಡಳಿತ ಎಚ್ಚೆತ್ತುಕೊಂಡು ಪ್ಯಾರಪೆಟ್‌ ಗೋಡೆಯನ್ನು ಕೆಡವಿ ದುರಸ್ತಿಗೊಳಿಸಬೇಕಾಗಿದೆ.

ತಿಂಗಳ ಬಾಡಿಗೆ ಕಟ್ಟುವಾಗ ಹಲವಾರು ಬಾರಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಲ್ಲಿ ಗೋಡೆ ಶಿಥಿಲಗೊಂಡ ಬಗ್ಗೆ ಮೌಖೀಕವಾಗಿ ತಿಳಿಸಿದ್ದೇನೆ. ಯಾವುದೇ ಪ್ರಯೋಜನವಾಗಿಲ್ಲ. ಗೋಡೆ ಕುಸಿದು ಅಂಗಡಿಗೆ ಬರುವ ಗ್ರಾಹಕರ ತಲೆಮೇಲೆ ಬೀಳುವ ಅಪಾಯವಿದೆ. 
– ತ್ರಿವಿಕ್ರಮ ಶೆಣೈ,   
ಮೆಡಿಕಲ್‌ ಶಾಪ್‌ ಮಾಲಕ

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.