ಪರ್ಕಳ ಪೇಟೆ: ಪಾದಚಾರಿಗಳಿಗೆ ನಿತ್ಯ ಕೆಸರಿನ ಸಿಂಚನ
Team Udayavani, Jun 30, 2019, 5:59 AM IST
ಉಡುಪಿ: ಪರ್ಕಳ ಪೇಟೆ ಬಸ್ ನಿಲ್ದಾಣದ ಮೂಲಕ ಹಾದು ಹೋಗುವ ರಾ.ಹೆ. 169ಎರ ಎರಡೂ ಬದಿಯಲ್ಲಿ ನಿಂತಿರುವ ಮಳೆ ನೀರಿನಿಂದ ಪ್ರಯಾಣಿಕರು, ಪಾದಚಾರಿಗಳು ಕೆಸರಿನ ನಡುವೆಯೇ ಓಡಾಡಬೇಕಾಗಿದೆ.
ಪರ್ಕಳ ಪೇಟೆಯ ರಸ್ತೆ ಅಗಲ ಕಿರಿದಾ ಗಿದ್ದು ಪ್ರತಿವರ್ಷ ಮಳೆಗಾಲದಲ್ಲಿ ಬಸ್ ನಿಲ್ದಾಣದಲ್ಲಿ ಸಮೀಪದ ರಸ್ತೆ ಹೊಂಡ ಗುಂಡಿಗಳಿಂದ ಕೆಸರಿನಿಂದ ಕೂಡಿರುವುದು ಮಾಮೂಲಿಯಾಗಿದೆ. ಅದನ್ನು ನಗರಸಭೆ ಅಥವಾ ಲೋಕೋಪಯೋಗಿ ಇಲಾಖೆ ದುರಸ್ತಿ ಮಾಡುತ್ತಿತ್ತು. ಈ ಬಾರಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಕಾಮಗಾರಿ ಆರಂಭವಾಗಿರುವುದರಿಂದ ನಗರಸಭೆಯ ಅಧಿಕಾರಿಗಳು ರಸ್ತೆ ದುರಸ್ತಿಗೆ ಮನಸ್ಸು ಮಾಡುತ್ತಿಲ್ಲ.
ಜಿಲ್ಲಾಡಳಿತ ಈ ಬಗ್ಗೆ ತತ್ಕ್ಷಣ ಗಮನ ಹರಿಸಿ, ಈ ಕೆರೆಯಂತಹ ಹೊಂಡ ಮುಚ್ಚಿ, ಜನರ ನಿರಾತಂಕ ಓಡಾಟಕ್ಕೆ ತತ್ಕ್ಷಣ ವ್ಯವಸ್ಥೆ ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ