ಪರ್ಕಳ: ಕೆಸರುಗದ್ದೆ ಕ್ರೀಡಾಕೂಟ


Team Udayavani, Jul 24, 2017, 7:00 AM IST

2307gk2.gif

ಉಡುಪಿ: ಕರಾವಳಿಯ ನೆಲ-ಜಲ-ಪರಿಸರ – ಪ್ರಕೃತಿಯಲ್ಲಿ  ಔಷಧೀಯ  ಗುಣವಿದೆ. ಅಧ್ಯಯನ ಮಾಡಲು ಕೋಲ, ಕಂಬಳ, ಕೋಳಿಕಟ್ಟಗಳಂತಹ ಹಲವಾರು ಕ್ರೀಡೆ, ಜನಪದ ಕಲೆಗಳಿವೆ. ಇದು ವಿಶ್ವದ ಜನರನ್ನು   ಆಕರ್ಷಿತಗೊಳಿಸುತ್ತಿದೆ ಎಂದು ಜೆಸಿಐ ಪೂರ್ವ ವಲಯ ಅಧ್ಯಕ್ಷ ಇನ್ನಾ ಉದಯಕುಮಾರ್‌ ಶೆಟ್ಟಿ  ಹೇಳಿದರು. 

ಅವರು ಜು. 23 ರಂದು  ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುವರ್ಣ ಮಹೋತ್ಸವದ  ಸುವರ್ಣ ಸಂಗಮದ ಅಂಗವಾಗಿ ಜೆಸಿಐ ಪರ್ಕಳದ ಸಹಕಾರದೊಂದಿಗೆ ಕೆಸರª ಗೊಬ್ಬುಲು ವಿವಿಧ ರೀತಿಯ ಕೆಸರುಗದ್ದೆ  ಕ್ರೀಡಾ ಕೂಟದಲ್ಲಿ ಮಾತನಾಡಿದರು. 

ತುಳುನಾಡ ಯುವಕರು ಯಾವುದಕ್ಕೂ ಬಗ್ಗುವುದಿಲ್ಲ. ಅವರಲ್ಲಿ ಉತ್ತಮ ಸಾಮರ್ಥ್ಯ, ಬುದ್ಧಿ ಶಕ್ತಿ, ವಿದ್ಯೆ ಇದೆ. ವಿಶ್ವದಲ್ಲಿ ಎಲ್ಲಿಗೇ ಹೋದರೂ ಬದುಕಬಲ್ಲರು. ಆದರೆ ದುಶ್ಚಟ ಎಂಬ ದೌರ್ಬಲ್ಯ ಅವರನ್ನು  ಬಗ್ಗಿಸುತ್ತಿದೆ ಎಂದರು.
  
ಕ್ರೀಡಾಕೂಟವನ್ನು ವಿಘ್ನೇಶ್ವರ ಸಭಾಭವನದ ಮೇಲ್ವಿಚಾರಕ ಮಾಧವ ಶೆಟ್ಟಿಗಾರ್‌ ಉದ್ಘಾಟಿಸಿದರು. ಪ್ರಖ್ಯಾತ ವೈದ್ಯ ಸುಬ್ಬಣ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಪರ್ಕಳದ ಅಧ್ಯಕ್ಷೆ ಆಶಾ, ನಗರಸಭಾ ಸದಸ್ಯರಾದ ಸುಮಿತ್ರ ನಾಯಕ್‌, ಸುಖೇಶ ಕುಂದರ್‌, ಗಣೇಶೋತ್ಸವ ಸಮಿತಿಯ ಸದಸ್ಯರಾದ ಸದಾನಂದ ಪರ್ಕಳ, ರಾಮದಾಸ ಹೆಗ್ಡೆ, ಗೋಪಾಲಕೃಷ್ಣ ಆಚಾರ್ಯ, ಸುವರ್ಣ ಮಹೋತ್ಸವ ಸಮಿತಿ ಕೋಶಾಧಿಕಾರಿ ಪ್ರಮೋದ ಕುಮಾರ್‌ ಉಪಸ್ಥಿತರಿದ್ದರು. ಜೆಸಿಐ ಸದಸ್ಯ ಜಸ್ವಂತ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುಧಾಕರ  ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.