ಸಮಾಜಮುಖೀ ಚಟುವಟಿಕೆಗಳಲ್ಲಿ  ಪಾಲ್ಗೊಳ್ಳಿ: ಜಿಲ್ಲಾಧಿಕಾರಿ


Team Udayavani, Feb 24, 2019, 1:00 AM IST

samajamuki.jpg

ಉಡುಪಿ: ರೆಡ್‌ಕ್ರಾಸ್‌ ಸಂಸ್ಥೆ ಹಮ್ಮಿಕೊಳ್ಳುವ ಸಮಾಜಮುಖೀ ಚಟುವಟಿಕೆಗಳಲ್ಲಿ ಯುವ ಸಮುದಾಯ ಪಾಲ್ಗೊಳ್ಳಬೇಕು. ರಕ್ತದಾನ ಶಿಬಿರದ ಪ್ರಯೋಜನ ಪಡೆದು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದರು.

ಶನಿವಾರ ಅಂಬಲಪಾಡಿಯ ಪ್ರಗತಿಸೌಧದಲ್ಲಿ ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿ ಮತ್ತು ಮತ್ತು ಮಂಗಳೂರು ವಿವಿ ಆಶ್ರಯದಲ್ಲಿ 5 ದಿನಗಳ ಕಾಲ ನಡೆಯುವ ಯೂತ್‌ ರೆಡ್‌ಕ್ರಾಸ್‌ನ ರಾಜ್ಯಮಟ್ಟದ ಕಾರ್ಯಾಗಾರ,  ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 

ಮಂಗಳೂರು ವಿವಿಯ ಯೂತ್‌ ರೆಡ್‌ಕ್ರಾಸ್‌ ನೋಡಲ್‌ ಅಧಿಕಾರಿ ಪ್ರೊ| ವಿನೀತಾ ಕೆ., ಶೈಕ್ಷಣಿಕ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಯಬೇಕು. ತರಬೇತಿ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸಮಯಪಾಲನೆ, ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದರು.

ಜೀವನಕಲೆ ಕರಗತ ಮಾಡಿಕೊಳ್ಳಿ
ಮುಖ್ಯ ಅತಿಥಿಯಾಗಿದ್ದ ಧರ್ಮದರ್ಶಿ ಡಾ| ಎನ್‌. ವಿಜಯ ಬಲ್ಲಾಳ್‌ ಮಾತನಾಡಿ,  ವಿದ್ಯಾರ್ಥಿಗಳು ಈ ಶಿಬಿರದ ಮೂಲಕ ಜೀವನಕಲೆ ಕರಗತಮಾಡಿಕೊಳ್ಳಬೇಕು. ಯಾವುದೇ ಸನ್ನಡತೆಯ ಕೆಲಸ ಮಾಡಲು ವಿದ್ಯಾರ್ಥಿಗಳು ಹಿಂಜರಿಯದೆ ಮುನ್ನು ಗ್ಗುವ ಚಾಕಚಾಕ್ಯತೆ ಮೈಗೂಡಿಸಿ ಕೊಳ್ಳಬೇಕು ಎಂದರು.

ಪ್ರತಿ ಕಾಲೇಜಲ್ಲೂ ರೆಡ್‌ಕ್ರಾಸ್‌ ಘಟಕ ಸ್ಥಾಪನೆಯಾಗಲಿ
 ರೆಡ್‌ ಕ್ರಾಸ್‌ ಸೊಸೈಟಿ ರಾಜ್ಯ ಘಟಕದ ಚೇರ್ಮನ್‌ ಬಸೂÅರು ರಾಜೀವ ಶೆಟ್ಟಿ, ರೆಡ್‌ಕ್ರಾಸ್‌ ಮೂಲಕ ಮಾನವೀಯ ಮೌಲ್ಯಗಳಿಗೆ ಸ್ಪಂದಿಸುವ ಕೆಲಸವನ್ನು ಯುವ ಸಮುದಾಯ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಕಾಲೇಜಿನಲ್ಲೂ ರೆಡ್‌ಕ್ರಾಸ್‌ ಘಟಕ ಸ್ಥಾಪನೆಯಾಗಬೇಕು ಎಂದರು. 

ಸೊಸೈಟಿಯ ಉಡುಪಿ ಘಟಕದ ಚೇರ್ಮನ್‌ ಡಾ| ಉಮೇಶ್‌ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವೈಸ್‌ ಚೇರ್ಮನ್‌ ಡಾ| ಅಶೋಕ್‌ ಕುಮಾರ್‌ ವೈ.ಜಿ. ಉಪಸ್ಥಿತರಿದ್ದರು. ಕಾರ್ಯದರ್ಶಿ ಟಿ. ಚಂದ್ರಶೇಖರ್‌ ವಂದಿಸಿದರು. ಯೂತ್‌ರೆಡ್‌ಕ್ರಾಸ್‌ ಸೊಸೈಟಿ ಸಂಯೋಜಕ ಕೆ.ಜಯರಾಮ್‌ ಆಚಾರ್ಯ ಸಾಲಿಗ್ರಾಮ ಸ್ವಾಗತಿಸಿ, ನಿರೂಪಿಸಿದರು.

15 ವಿ.ವಿ.ಗಳ 80 ವಿದ್ಯಾರ್ಥಿಗಳು
ಶನಿವಾರದಿಂದ ಕಾರ್ಯಕ್ರಮ ಆರಂಭಗೊಂಡಿದ್ದು, ಫೆ.27ರ ವರೆಗೆ ನಡೆಯಲಿದೆ. ರಾಜ್ಯದ 15 ವಿಶ್ವವಿದ್ಯಾನಿಲಯಗಳ 80 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.