ಸಮಾಜೋದ್ಧಾರಕ್ಕೆ ಶ್ರೀಕೃಷ್ಣ ಮಂತ್ರ ಪಠನವಾಗಲಿ

ಶ್ರೀಕೃಷ್ಣ ಜನ್ಮಾಷ್ಟಮಿ: ಪರ್ಯಾಯ ಶ್ರೀಗಳ ಸಂದೇಶ

Team Udayavani, Aug 23, 2019, 8:08 PM IST

Palimaru-Swaniji-7263

ಶ್ರೀಕೃಷ್ಣ ಮಥುರಾ ಪಟ್ಟಣದಲ್ಲಿ ಜನಿಸಿದ. ಶರೀರವೇ ಮಥುರಾ ಪಟ್ಟಣ. ಶರೀರ ಇದ್ದರೆ ಎಲ್ಲವೂ ಇರುತ್ತದೆ. ಶರೀರದಲ್ಲಿ ದೇವರು ಜನ್ಮತಾಳಲು ಮಥುರಾ ಪಟ್ಟಣವನ್ನು ಬಿಟ್ಟುಕೊಡಬೇಕಷ್ಟೆ. ಹಾಗೆ ಮಾಡಿದರೆ ಆತ ನಮ್ಮ ಜತೆಗೆ ಬರುತ್ತಾನೆ.

ದೇವಕೀ ಎಂದರೆ ದೇವರನ್ನು ಕರೆಯುವವರು. ಆಕೆ ಯಾವಾಗಲೂ ಕರೆಯುತ್ತ ಇರುತ್ತಿದ್ದಳು. ಆಕೆಗೆ ಎಲ್ಲವೂ ಸಿಕ್ಕಿತ್ತು, ದೇವರು ಮಾತ್ರ ಸಿಕ್ಕಿರಲಿಲ್ಲ. ಅತಿಥಿಗಳು ನಮ್ಮ ಮನೆಗೆ ಬರಬೇಕಾದರೆ ಒಂದು ಸಲ ಕರೆದರೆ ಬರುತ್ತಾರಾ? ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಗಳು ಬರಬೇಕಾದರೆ ಅನೇಕ ಬಾರಿ ಕರೆಯಬೇಕು. ನಮ್ಮ ಪ್ರಯತ್ನ ನಿಲ್ಲಿಸಬಾರದು.

ಲೌಕಿಕ ವ್ಯಕ್ತಿಗಳಿಗೇ ಹೀಗಿರುವಾಗ ಭಗವಂತನನ್ನು ಕರೆಯುತ್ತಿರಲೇಬೇಕು. ದೇವಕಿ ಜತೆ ವಸುದೇವನೂ ಬೇಕು. ವಸು=ಸಂಪತ್ತು. ಶುದ್ಧವಾದ ಸಂಪತ್ತು. ಮನಸ್ಸು ವಸು ಆಗಬೇಕು. ಅದಕ್ಕಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ. ಎಲ್ಲರೂ ಪ್ರೀತಿಯನ್ನು ಬಯಸುತ್ತಾರೆ.

ಪ್ರೀತಿಯಿಂದ ಕೊಟ್ಟರೆ ಸಣ್ಣ ವಸ್ತುವೂ ದೊಡ್ಡದಾಗುತ್ತದೆ. ಪ್ರೀತಿ ಇಲ್ಲದಿದ್ದರೆ ದೊಡ್ಡ ವಸ್ತುವೂ ಸಣ್ಣದಾಗುತ್ತದೆ. ವಸುದೇವನಲ್ಲಿದ್ದದ್ದು ನಿಷ್ಕಲ್ಮಶ ಮನಸ್ಸು. ದೇವರ ಮೇಲೆ ಅಪಾರ ಭಕ್ತಿ ಇತ್ತು. ಶುದ್ಧ ಮನಸ್ಸು ಇತ್ತು. ಬೇರೆ ವಸ್ತುಗಳ ಬಗ್ಗೆ ಅನಪೇಕ್ಷೆ ಇತ್ತು. ವಸುದೇವ ದೇವಕಿಯರ ಕರೆಗೆ ಅಷ್ಟಮಿ ಮಧ್ಯರಾತ್ರಿ ಭಗವಂತ ಬಂದ. ಎಲ್ಲ ಪಾಪಗಳನ್ನು ನಾಶ ಮಾಡುವ ಜಯಂತಿಯಂದು ಬರುತ್ತಾನೆ.

ಶ್ರೀಕೃಷ್ಣ ಭೂಮಿಯಲ್ಲಿ ಅವತರಿಸಿದ ಈ ಸಂದರ್ಭ ಮಳೆ, ಬೆಳೆ ಸಮಸ್ಯೆಗಳು ನೀಗಲಿ. ಎಲ್ಲರೂ ಆನಂದ ಪಡಲಿ. ರೈತರು ಸಮೃದ್ಧರಾಗಲಿ, ಲೋಕಃ ಸಮಸ್ತಾ ಸುಖೀನೋ ಭವಂತು. ಎಲ್ಲರೂ ಶ್ರೀ ಕೃಷ್ಣಾಯ ನಮಃ ಎಂದು ನೂರು ಬಾರಿ ನಿತ್ಯವೂ ಹೇಳಿ. ಎಲ್ಲರ ಮನಸ್ಸನ್ನು ಆತ ಪ್ರವೇಶ ಮಾಡಿ ಭಾರತ ವಿಶ್ವಗುರುವಾಗುವಂತೆ ಆಗಲಿ ಎಂದು ಹಾರೈಸುತ್ತೇವೆ.
– ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪರ್ಯಾಯ ಶ್ರೀ ಪಲಿಮಾರು ಮಠ, ಶ್ರೀಕೃಷ್ಣಮಠ ಉಡುಪಿ

ಅರಿಷಡ್ವೈರಿ ಸಂಹಾರಕ್ಕೆ ಶ್ರೀಕೃಷ್ಣಾಗಮನ
ವಸುದೇವ ದೇವಕಿಯರ ಸಂಯೋಗದಿಂದ ಶ್ರೀಕೃಷ್ಣ ಅವತರಿಸುತ್ತಾನೆ ಮತ್ತು ದುಷ್ಟ ಕಂಸಾದಿಗಳನ್ನು ಸಂಹರಿಸುತ್ತಾನೆ. ಇದರರ್ಥ ಶ್ರೀಕೃಷ್ಣ ನಮ್ಮೊಳಗಿರುವ ಆರು ಬಗೆಯ ವೈರಿಗಳನ್ನು (ಅರಿಷಡ್ವೈರಿ) ಸಂಹರಿಸುತ್ತಾನೆ. ಹೀಗಾದರೆ ಮಾತ್ರ ನಮಗೆ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಶ್ರೀಕೃಷ್ಣ ಜನ್ಮಾಷ್ಟಮಿ ಪರ್ವಕಾಲದಲ್ಲಿ
ನಮ್ಮೊಳಗೆ ಅವತರಿಸುವಂತೆ ವಿಶೇಷ ಪ್ರಾರ್ಥನೆ ಮಾಡಬೇಕು. ದೇಶ, ಸಮಾಜದಲ್ಲಿರುವ ಕಂಸಾದಿಗಳನ್ನು ಸಂಹರಿಸಬೇಕು.

– ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಕಿರಿಯ ಯತಿ, ಪರ್ಯಾಯ ಶ್ರೀ ಪಲಿಮಾರು ಮಠ, ಶ್ರೀಕೃಷ್ಣಮಠ, ಉಡುಪಿ

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.