ಭತ್ತದ ತೆನೆ, ಪುಷ್ಪಗಳಿಂದ ಅಲಂಕೃತ ಅದಮಾರು ಮಠ
Team Udayavani, Jan 18, 2020, 12:21 AM IST
ಉಡುಪಿ: ಪರ್ಯಾಯ ಮಹೋತ್ಸವದ ಸಂಭ್ರಮದಲ್ಲಿರುವ ಶ್ರೀಕೃಷ್ಣ ಮಠದ ಆವರಣ ಅಲಂಕೃತಗೊಂಡು ಭಕ್ತ ಸಮೂಹವನ್ನು ಆಕರ್ಷಿಸುತ್ತಿದೆ.
ಅದಮಾರು ಮಠದಲ್ಲಿ ಮಹಿಳೆಯರು ಅಲಂಕಾರಕ್ಕೆ ಬೇಕಿರುವ ಹೂಗಳನ್ನು ಕಟ್ಟುವ ಕಾರ್ಯದಲ್ಲಿ ಶುಕ್ರವಾರ ನಿರತರಾಗಿದ್ದರು. ಭಜನೆಗಳನ್ನು ಹಾಡುತ್ತ ಹೂಗಳನ್ನು ಜೋಡಿಸುವ ಕಾರ್ಯವನ್ನು ನಡೆಸಿದರು. ಮಠದ ಒಳಗಿನ ಗುಡಿಯ ಸುತ್ತ ವಿವಿಧ ಬಗೆಯ ಹೂಗಳಿಂದ ಅಲಂಕಾರಗೊಳಿಸಿ ಸಿದ್ಧಪಡಿಸುವ ಕಾರ್ಯಗಳು ಭರದಿಂದ ನಡೆದವು. ಪರ್ಯಾಯ ಮಹೋತ್ಸವಕ್ಕೆ ಬೇಕಿರುವ ಹಣ್ಣು ಹಂಪಲುಗಳನ್ನು ಅಚ್ಚುಕಟ್ಟಾಗಿ ಆವರಣದಲ್ಲಿ ಜೋಡಿಸಿಡುವ ಕೆಲಸಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ