ಉಡುಪಿಗೆ ಬರಲಿದೆ ಪಾಸ್‌ಪೋರ್ಟ್‌ ಕಚೇರಿ


Team Udayavani, Jun 22, 2017, 11:42 AM IST

passport.jpg

ಉಡುಪಿ: ದೇಶದ 189 ಕಡೆ ಹೆಚ್ಚುವರಿಯಾಗಿ ಅಂಚೆ ಇಲಾಖೆ ಸಹಯೋಗದಲ್ಲಿ ಆರಂಭಿಸುವ ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳಲ್ಲಿ ಉಡುಪಿಯೂ ಒಂದಾಗಿದೆ. 

ಇದುವರೆಗೆ ಮಂಗಳೂರು ಪಾಸ್‌ಪೋರ್ಟ್‌ ಕಚೇರಿ ವ್ಯಾಪ್ತಿಯಲ್ಲಿ ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉ.ಕ., ದ.ಕ. ಜಿಲ್ಲೆಗಳಿದ್ದು ಇವರು ಮಂಗಳೂರು ಕಚೇರಿಗೆ ಪಾಸ್‌ಪೋರ್ಟ್‌ ಕೆಲಸಕ್ಕೆ ಹೋಗಬೇಕಿತ್ತು. ಇನ್ನು ಮುಂದೆ ಉಡುಪಿ ಜಿಲ್ಲೆಯವರಿಗೆ ಉಡುಪಿ ಯಲ್ಲಿಯೇ ಪಾಸ್‌ಪೋರ್ಟ್‌ ಕೆಲಸಗಳು ಆಗಲಿವೆ. ಕೆಲವು ವರ್ಷಗಳ ಹಿಂದೆ ಉಡುಪಿ ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್‌ ದಾಖಲೆ ಗಳನ್ನು ಸ್ವೀಕರಿಸಿ ಬೆಂಗಳೂರು ಪಾಸ್‌ ಪೋರ್ಟ್‌ ಕಚೇರಿಗೆ ಕಳುಹಿಸುವ ಸೌಲಭ್ಯ ವಿತ್ತು. ಆದರೆ ಬಯೋಮೆಟ್ರಿಕ್‌ ವ್ಯವಸ್ಥೆ ಬಂದ ಬಳಿಕ ಇದು ನಿಂತು ಹೋಗಿ ಮತ್ತೆ ಮಂಗಳೂರಿನತ್ತ ಪ್ರಯಾಣ ಬೆಳೆಸಬೇಕಾ ಯಿತು. ಮಂಗಳೂರು ಕಚೇರಿಯಲ್ಲಿ ವಿವಿಧ ಜಿಲ್ಲೆಗಳಿಂದ ಜನರು ಬರುತ್ತಿರುವುದರಿಂದ ಜನರಿಗೆ ಕಾಯಬೇಕಾದ ತೊಂದರೆ ಆಗುತ್ತಿದೆ. ಈಗ ಪೂರ್ಣಪ್ರಮಾಣದ ಪಾಸ್‌ ಪೋರ್ಟ್‌ ಸೌಲಭ್ಯದ ಕಚೇರಿಯೇ ಉಡುಪಿಗೆ ಬರುತ್ತಿರುವುದರಿಂದ ಹಲವು ತೊಂದರೆ ಗಳು ನಿವಾರಣೆಯಾಗಲಿವೆ. 
ಉಡುಪಿ ಅಂಚೆ ವಿಭಾಗಕ್ಕೆ ಪಾಸ್‌ಪೋರ್ಟ್‌ ಕಚೇರಿ ತೆರೆಯುವ ಕುರಿತು ಇದು ವರೆಗೆ ದಿಲ್ಲಿಯಿಂದ ಯಾವುದೇ ಮಾಹಿತಿ ಬಂದಿಲ್ಲ. 

ಅಂಚೆ ಇಲಾಖೆ ಸಹಯೋಗದಲ್ಲಿ ಪಾಸ್‌ ಪೋರ್ಟ್‌ ಕಚೇರಿ ತೆರೆಯುವ ಮೊದಲ ಹಂತ ದಲ್ಲಿ ಇತ್ತೀಚೆಗೆ ಮೈಸೂರಿನಲ್ಲಿ ಆರಂಭಿಸ ಲಾಗಿದೆ. ಎರಡನೆಯ ಹಂತದಲ್ಲಿ ಹಾಸನ, ದಾವಣಗೆರೆ, ಬೆಳಗಾವಿ, ಕಲಬುರಗಿ ಯಲ್ಲಿ ಆರಂಭಿಸ ಲಾಗುತ್ತಿದೆ. ಮೂರನೆಯ ಹಂತದಲ್ಲಿ ಉಡುಪಿ ಯಲ್ಲಿ ಆರಂಭಿಸ ಲಾಗುವುದು. ಪಾಸ್‌ಪೋರ್ಟ್‌ ಕಚೇರಿ ತೆರೆಯಲು 1,000 ಚದರಡಿ ಕಚೇರಿ ಯನ್ನು ಪಾಸ್‌ಪೋರ್ಟ್‌ ಸೇವಾ ವಿಭಾಗ ದವರು ಕೇಳಿದ್ದಾರೆ. ಜಾಗದ ಲಭ್ಯತೆ ಬೇಕು. ಸುಮಾರು ಮೂರು ತಿಂಗಳಲ್ಲಿ ಉಡುಪಿ ಯಲ್ಲಿ ಆರಂಭಿಸ ಲಾಗುವುದು ಎಂದು ಕರ್ನಾಟಕದ ಚೀಫ್ ಪೋಸ್ಟ್‌ ಮಾಸ್ಟರ್‌ ಜನರಲ್‌ ಚಾರ್ಲ್ಸ್‌ ಲೋಬೋ “ಉದಯವಾಣಿ’ಗೆ ತಿಳಿಸಿದ್ದಾರೆ. 

ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಉಡುಪಿ ಮತ್ತು ಕುಂದಾಪುರ ತಾಲೂಕು ಮಾತ್ರ ಇದೆ. ಕಾರ್ಕಳ ತಾಲೂಕು 
ಪುತ್ತೂರು ಅಂಚೆ ವಿಭಾಗದ ವ್ಯಾಪ್ತಿಯಲ್ಲಿದೆ. ಹೀಗಿರು ವಾಗ ಕಾರ್ಕಳ ತಾಲೂಕು ಉಡುಪಿಯಲ್ಲಿ ತೆರೆ ಯುವ ಪಾಸ್‌ಪೋರ್ಟ್‌ ಕಚೇರಿ ಸೌಲಭ್ಯಕ್ಕೆ ಬರುತ್ತದೋ ಇಲ್ಲವೋ ನೋಡ ಬೇಕು. 

ಸ್ಥಳಾವಕಾಶ ನೋಡಿಕೊಂಡು ಉಡುಪಿ ಅಥವಾ ಮಣಿಪಾಲದಲ್ಲಿ ಕಚೇರಿಯನ್ನು ತೆರೆಯುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.