ಕಕ್ಕುಂಜೆ ಕಂಬಿಕಲ್ಲು ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ
Team Udayavani, Jan 18, 2019, 12:50 AM IST
ಕೋಟ: ಕಕ್ಕುಂಜೆಯ ಕಂಬಿಕಲ್ಲು ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಭಕ್ತಾಗಳಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ಬುಧವಾರ ಜರಗಿತು.
ಈ ಸಂದರ್ಭ ನೂರಾರು ಮಂದಿ ಭಕ್ತರು ಮೆರವಣಿಗೆಯ ಮೂಲಕ ದೇವರಿಗೆ ಹಸಿರು ಹೊರೆಕಾಣಿಕೆ ಅರ್ಪಿಸಿದರು .
ದೇಗುಲದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸುರೇಶ್ ಬಿ.ಶೆಟ್ಟಿ ಮತ್ತು ಕೆ.ವಿಜಯ್ ಕುಮಾರ್ ಅಡಿಗ, ಅಧ್ಯಕ್ಷ ಎಚ್.ಶಂಕರ್ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿಗೆ„ನಾಡಿ, ಪ್ರಸನ್ನ ಕುಮಾರ್ ಶೆಟ್ಟಿ, ಅರ್ಚಕ ಮತ್ತು ಕಾರ್ಯದರ್ಶಿಗಳಾದ ವೇದಮೂರ್ತಿ ಶ್ರೀಪತಿ ಭಟ್ ಕೋಶಾಧಿಕಾರಿ ನರೇಂದ್ರ ಶೆಟ್ಟಿ, ಜಂಟಿ ಖಜಾಂಚಿ ಶಿವರಾಮ ಶೆಟ್ಟಿ ಮತ್ತು ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.
ಇಂದು ಜೀವ ಕುಂಭಶೇಚನ
ದೇಗುಲದಲ್ಲಿ ಜ.18ರಂದು ಗುರುಗಣೇಶ ಪೂಜೆ, ಬೆಳಿಗ್ಗೆ 11.10ಕ್ಕೆ ಉದ್ಭವ ಗಣಪತಿ ಬಿಂಬಕ್ಕೆ ಜೀವ ಕುಂಭಶೇಚನ, ಅಷ್ಟಬಂಧಲೇಪನ, ನ್ಯಾಸಾದಿಗಳು, ಪ್ರತಿಷ್ಠಾಕಲಶಾಭಿಷೇಕ, ತತ್ವಕಲಶ, ಮಹಾಪೂಜೆ ಸಂಜೆ 5.30ರಿಂದಏಕೋತ್ತರ ತ್ರಿಂಶತ ಕಲಶಸಹಿತ ಬ್ರಹ್ಮ ಕುಂಭ ಸ್ಥಾಪನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ
Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ