ಅಯೋಧ್ಯೆಯಲ್ಲಿ ಪೇಜಾವರ ಮಠದ ದೊಡ್ಡ ಶಾಖಾ ಮಠ ತೆರೆಯುವ ಯೋಜನೆ ಇದೆ


Team Udayavani, Feb 8, 2020, 7:44 PM IST

pejawar

ಉಡುಪಿ: ಅಯೋಧ್ಯೆಯಲ್ಲಿ ಪೇಜಾವರ ಮಠದ ದೊಡ್ಡ ಶಾಖಾ ಮಠ ತೆರೆಯುವ ಯೋಜನೆ ಇದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಗುರುಗಳು ಪೇಜಾವರ ಮಠದ ಶಾಖೆಯನ್ನು ಅಯೋಧ್ಯೆಯಲ್ಲಿ ಸ್ಥಾಪಿಸಿದ್ದರು. ಈಗ ಅಲ್ಲಿ ದೊಡ್ಡ ಶಾಖಾ ಮಠ ತೆರೆಯುವ ಯೋಜನೆ ಇದೆ ಎಂದರು.

“ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಟ್ರಸ್ಟ್‌ನ ಸದಸ್ಯರನ್ನಾಗಿ ಮಾಡುವ ಮೂಲಕ ಸರ್ಕಾರ ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ಇದು ಗುರುಗಳ ಸೇವೆಗೆ ಸಂದ ಗೌರವ. ಜವಾಬ್ದಾರಿ ನಿರ್ವಹಿಸಲು ಸಮಾಜದ ಎಲ್ಲರ ಸಹಕಾರ ಬೇಕು. ಟ್ರಸ್ಟಿಯಾಗಲು ಒಪ್ಪಿಗೆ ನೀಡಿ ಸ್ವೀಕೃತಿ ಪತ್ರ ಕಳುಹಿಸಿದ್ದೇವೆ. ಕಾರ್ಯ ಯೋಜನೆಗಳು ಮುಂದಿನ ಸಭೆಯಲ್ಲಿ ನಿರ್ಣಯವಾಗಲಿದೆ. ಜಗತ್ತಿನ ಆಶಾಕಿರಣವಾಗಿರುವ ರಾಮಮಂದಿರ ಬೇಗ ಬರಲಿ ಎನ್ನುವುದು ಎಲ್ಲರ ಆಶಯವಾಗಿದೆ. ರಾಮಮಂದಿರ ಭವ್ಯವಾಗಿ ನಿರ್ಮಾಣವಾಗಬೇಕು. ಜಗತ್ತಿನ ಗಮನ ಸೆಳೆಯುವ ಮಂದಿರವಾಗಬೇಕು. ಯಾತ್ರಿಗಳಿಗೆ ಅನುಕೂಲ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎನ್ನುವುದು ವ್ಯಕ್ತಿಗತ ಅಭಿಪ್ರಾಯ. ಎಲ್ಲ ಸದಸ್ಯರ ತೀರ್ಮಾನದಂತೆ ಕಾರ್ಯಯೋಜನೆ ರೂಪುಗೊಳ್ಳಲಿದೆ ಎಂದು ಪುನರುಚ್ಚರಿಸಿದರು.

ಹನುಮಂತ ದೇವರು ಅವತರಿಸಿದ ಕ್ಷೇತ್ರ ಕರ್ನಾಟಕ. ಹಂಪಿಯಲ್ಲಿಯೇ ಗುರುಗಳಿಗೆ ಸನ್ಯಾಸಾಶ್ರಮವಾಯಿತು. ಮಧ್ವಾಚಾರ್ಯರು ಹನುಮಂತನ ಅವತಾರ. ಇದು ಆಂಜನೇಯನ ಸೇವೆಗೆ ಸಿಕ್ಕ ಗೌರವವೆಂದು ಭಾವಿಸುತ್ತೇನೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಸಂತರ ಅಭಿಪ್ರಾಯ ಪಡೆಯುತ್ತೇನೆ ಎಂದರು.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.