ಪರ ಹಿತಕ್ಕಾಗಿ ಶ್ರಮಿಸುವುದರಲ್ಲಿ ಸಾರ್ಥಕ್ಯ: ಪೇಜಾವರ ಶ್ರೀ

ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ 60ನೇ ಜನ್ಮವರ್ಧಂತಿ

Team Udayavani, Mar 13, 2023, 1:36 AM IST

ಪರ ಹಿತಕ್ಕಾಗಿ ಶ್ರಮಿಸುವುದರಲ್ಲಿ ಸಾರ್ಥಕ್ಯ: ಪೇಜಾವರ ಶ್ರೀ

ಉಡುಪಿ: ಹರಿಯುವ ನೀರಿನ ಮೇಲೆ ಒಣ ಎಲೆಯೂ ತೇಲಿ ಬರುತ್ತದೆ, ದೋಣಿಯೂ ತೇಲಿ ಸಾಗುತ್ತದೆ. ಆದರೆ ತರಗೆಲೆಯ ಮೇಲೆ ಹಕ್ಕಿ ಕುಳಿತರೂ ಮುಳುಗುತ್ತದೆ. ದೋಣಿ ತನ್ನ ಮೇಲೆ ಹತ್ತಾರು ಜನರನ್ನು ಹೊತ್ತು ದಡ ಸೇರಿಸುತ್ತದೆ. ಹೀಗೆ ತನ್ನ ಅಸ್ತಿತ್ವಕ್ಕೆ ಸಾರ್ಥಕ್ಯ ತರುತ್ತದೆ. ನಮ್ಮೆಲ್ಲರ ಜೀವನವೂ ದೋಣಿಯಂತಾದಾಗ ಜನ್ಮಕ್ಕೊಂದು ಸಾರ್ಥಕ್ಯ ಬರುತ್ತದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂದೇಶ ನೀಡಿದರು.

ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ 60ನೇ ಜನ್ಮವರ್ಧಂತಿ ಪ್ರಯುಕ್ತ ಭಕ್ತರು ಹಮ್ಮಿಕೊಂಡ ಗುರುವಂದನ ಕಾರ್ಯಕ್ರಮದಲ್ಲಿ ಸುವರ್ಣಾಭಿಷೇಕ, ಪುಷ್ಪಾಭಿಷೇಕ ಸಹಿತ ಅಭಿವಂದನೆ ಶ್ರೀಪಾದರು ಸ್ವೀಕರಿಸಿ ಆಶೀರ್ವಚನ ನೀಡಿದರು.

ವೇ|ಮೂ| ರಾಮಕೃಷ್ಣ ತಂತ್ರಿ, ವಿ| ಲಕ್ಷಿ ನಾರಾಯಣ ತಂತ್ರಿಗಳ ನೇತೃತ್ವದಲ್ಲಿ ಧನ್ವಂತರಿ ಯಾಗ, ವಿರಜಾ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ನಡೆದವು. ವಿ| ರಘೂತ್ತಮಾಚಾರ್ಯ ನಾಗಸಂಪಿಗೆ, ವಿ| ವೇಂಕಟೇಶಾಚಾರ್ಯ ಕುಲಕರ್ಣಿ ಅಭಿನಂದನ ಮಾತುಗಳನ್ನಾಡಿದರು. ಮುಚ್ಲುಕೋಡು ಸೀಮೆಯ ವಿಪ್ರ ಬಂಧುಗಳು ಶ್ರೀಗಳಿಗೆ ಸುವರ್ಣಾಭಿ ಷೇಕ, ಪುಷ್ಪಾಭಿಷೇಕ, ಫ‌ಲ ಕಾಣಿಕೆ ಅರ್ಪಿಸಿದರು. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರೀಗಳಿಗೆ ಫ‌ಲಪುಷ್ಪ ಸಹಿತ ಅಭಿವಂದನೆ ಸಲ್ಲಿಸಿದರು.

ಶಾಸಕ ರಘುಪತಿ ಭಟ್‌, ಡಾ| ವ್ಯಾಸರಾಜ ತಂತ್ರಿ, ಡಾ| ಚಂದ್ರಶೇಖರ್‌, ಯಶ್‌ಪಾಲ್‌ ಸುವರ್ಣ, ಭುವನೇಂದ್ರ ಕಿದಿಯೂರು, ಮುರಲಿ ಕಡೆಕಾರ್‌, ಪ್ರದೀಪ್‌ ಕಲ್ಕೂರ, ಪ್ರೊ| ಎಂ.ಬಿ. ಪುರಾಣಿಕ್‌, ಉಮೇಶ ಶೆಟ್ಟಿ, ಜಗದೀಶ್‌ ಪೈ, ಹರಿದಾಸ ಭಟ್‌ ಮುಂಬಯಿ, ನಾಗರಾಜ ಪುರಾಣಿಕ್‌, ಶ್ಯಾಮಲಾ ಕುಂದರ್‌, ಶ್ರೀಶ ನಾಯಕ್‌ ಮತ್ತು ಅರ್ಚಕ ವೃಂದ, ಪೇಜಾವರ ಮಠದ ಸುಬ್ರಹ್ಮಣ್ಯ ಭಟ್‌, ಇಂದು ಶೇಖರ ಹೆಗಡೆ, ರಾಜಶೇಖರ್‌, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್‌, ಸುಬ್ರಹ್ಮಣ್ಯ ಆಚಾರ್ಯ ಉಪಸ್ಥಿತರಿದ್ದರು.

ಚಿತ್ರನಟಿ ಬಿಜೆಪಿ ನಾಯಕಿ ಮಾಳವಿಕಾ ಶ್ರೀಗಳಿಗೆ ಗೌರವ ಸಲ್ಲಿಸಿದರು. ವಿ| ಷಣ್ಮುಖ ಹೆಬ್ಟಾರ್‌ ಸ್ವಾಗತಿಸಿ ವಾಸುದೇವ ಭಟ್‌ ಪೆರಂಪಳ್ಳಿ ಪ್ರಸ್ತಾವನೆಗೈದು ನಿರೂಪಿಸಿದರು.

ಟಾಪ್ ನ್ಯೂಸ್

7-puttur

Puttur: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವು

army

Kupwara ; ಸೇನೆ, ಪೊಲೀಸರ ಕಾರ್ಯಾಚರಣೆ: ಒಳನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

7-puttur

Puttur: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವು

army

Kupwara ; ಸೇನೆ, ಪೊಲೀಸರ ಕಾರ್ಯಾಚರಣೆ: ಒಳನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.