ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ
Team Udayavani, Dec 28, 2019, 7:36 PM IST
ಉಡುಪಿ: ಸ್ವಾಮೀಜಿಯವರ ಆರೋಗ್ಯ ಸ್ಥಿತಿಯು ತೀರಾ ಗಂಭೀರವಾಗಿದ್ದು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಅವರು ಪ್ರಜ್ಞಾ ರಹಿತ ಸ್ಥಿತಿಯಲ್ಲಿಯೇ ಮುಂದುವರಿದಿದ್ದಾರೆ ಹಾಗೂ ಜೀವರಕ್ಷಕ ಸಾಧನಗಳ ಸಹಾಯದಲ್ಲಿ ಇದ್ದಾರೆ. ಅವರಿಗೆ ನಡೆಸಿದ ಪರೀಕ್ಷೆಗಳ ಪ್ರಕಾರ ಮೆದುಳಿಗೆ ತೀವ್ರತರದ ನಿಶ್ಕ್ರೀಮತೆ ಆಗಿರುವುದು ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಮಾಹಿತಿ ನೀಡಿದೆ.
ಶ್ರೀಗಳ ಆರೋಗ್ಯ ಸ್ಥಿತಿಯ ಕುರಿತಾಗಿ ಪ್ರತೀದಿನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವಂತೆ ಇಂದೂ ಸಹ ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿದ್ದು ಅದರಲ್ಲಿ ತಿಳಿಸಿರುವಂತೆ, ‘ಸ್ವಾಮೀಜಿಯವರ ಆರೊಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು ಅವರ ಪ್ರಜ್ಞೆಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ವೈದ್ಯರ ತಂಡ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ