ವಿವಾಹದ ದಶ ವಾರ್ಷಿಕ ಸಂಭ್ರಮಕ್ಕೆ ಮಾದರಿ ಗೋಸೇವೆ


Team Udayavani, Feb 28, 2017, 4:41 PM IST

go-seve.jpg

ಮೂಡುಬೆಳ್ಳೆ: ಎಡೆ¾àರು ಭಟ್ರಮನೆಯ ವೇ|ಮೂ| ಪ್ರಸನ್ನ ಭಟ್‌ ಅವರು ತಮ್ಮ ವೈವಾಹಿಕ ಜೀವನದ ದಶಮಾನೋತ್ಸವವನ್ನು ಸಂಭ್ರಮಕ್ಕೇ ಸೀಮಿತಗೊಳಿಸದೆ ಗೋಸೇವೆಯ ಮೂಲಕ ಆಚರಿಸಿ ಮಾದರಿ ಎನಿಸಿಕೊಂಡಿದ್ದಾರೆ. ವಿವಾಹದ ದಶಮಾನೋತ್ಸವವನ್ನು ಭಾರೀ ಸಂಭ್ರಮದಿಂದ ಆಚರಿಸಿ, ಅಪಾರ ಹಣ ವೆಚ್ಚ ಮಾಡುವ ಈ ಕಾಲದಲ್ಲಿ, 10 ಕೊಯ್ಲಿನಲ್ಲಿ ಜೋಳ ವನ್ನು ಬೆಳೆದು, ಗೋಗ್ರಾಸವನ್ನು ನೀಲಾವರ ಗೋಶಾಲೆಗೆ ಸಮರ್ಪಣೆ ಮಾಡಿರುವುದನ್ನು ಪೇಜಾವರ ಕಿರಿಯ ಸ್ವಾಮೀಜಿಯವರಾದ ವಿಶ್ವಪ್ರಸನ್ನ ತೀರ್ಥರು ಶ್ಲಾ ಸಿದರು. 
ಗೋವು ದೇವರಿಗೆ ಸಮಾನ. ನಮಗೆ ಉಪಯೋಗವಿರುವಷ್ಟು ದಿನ ಗೋವನ್ನು ಉಪಯೋಗಿಸಿ, ಅನಂತರ ತ್ಯಜಿಸುವುದು ತರವಲ್ಲ. ಇದು ಮನುಷ್ಯತ್ವಕ್ಕೆ ವಿರೋಧ. ನೀಲಾವರ ಗೋಶಾಲೆಗಾಗಿ ಗೋಗ್ರಾಸವನ್ನು ಸಮರ್ಪಿಸಿರುವುದು ದೇವರ ಸೇವೆಯನ್ನು ಮಾಡಿದ್ದಷ್ಟೇ ಪುಣ್ಯಪ್ರದಾಯಕ ಎಂದು ವಿಶ್ವಪ್ರಸನ್ನ ತೀರ್ಥರು ಹೇಳಿದರು.
ವೇ|ಮೂ| ಪ್ರಸನ್ನಭಟ್‌-ಮಾಧವಿ ದಂಪತಿಯನ್ನು ಶ್ರೀಗಳು ಫ‌ಲ-ಮಂತ್ರಾಕ್ಷತೆ ನೀಡಿ ಹರಸಿದರು. ಮನೆಯ ಹಿರಿಯರಾದ ವಿಷ್ಣುಮೂರ್ತಿ ಭಟ್‌ ಅವರನ್ನು ಶಾಲು ಹೊದೆಸಿ ಶ್ರೀಗಳು ಸಮ್ಮಾನಿಸಿದರು.

ಮಧ್ವರಾಜ್‌ ಭಟ್‌,  ಪರಶುರಾಮ ಭಟ್‌ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ರಾಜೇಂದ್ರ ಶೆಟ್ಟಿ, ಸದಸ್ಯರಾದ ಗುರುರಾಜ್‌ ಭಟ್‌, ಸುಧಾಕರ್‌ ಪೂಜಾರಿ, ಎಡೆ¾àರು ಸ್ಥಳೀಯರು, ಗಿರಿಬಳಗ ಕುಂಜಾರು ಗಿರಿ, ಪಡುಬೆಳ್ಳೆ ಮತ್ತು ಮೂಡುಬೆಳ್ಳೆ ಬಜರಂಗದಳದ ಕಾರ್ಯಕರ್ತರು ಜೋಳದ ಹುಲ್ಲು ಕಟಾವು ನೆರವೇರಿಸಿದರು. ಇವರೆಲ್ಲರನ್ನು 
ಶ್ರೀಗಳು ಶಾಲು ಹೊದೆಸಿ, ಫ‌ಲ ಮಂತ್ರಾಕ್ಷತೆ ನೀಡಿ ಹರಸಿದರು. 

ಮೌನಿ ಸಾಧಕ, ಸಂತತ್ವದ ಪ್ರತೀಕ 
ವಿಶ್ವಪ್ರಸನ್ನ ತೀರ್ಥರು ಪ್ರಚಾರ ಬಯಸದ, ಗೋ ಸೇವೆಗಾಗಿ ಜೀವನವನ್ನೇ ಮುಡಿಪಾಗಿರಿಸಿದ ನೈಜ ಸಂತ, ಮೌನಿ ಸಾಧಕ. ಸಂತತ್ವ ಪದಕ್ಕೆ ನೈಜ ಅರ್ಥ ತುಂಬಿದ ಶ್ರೀಗಳು, ಕಾರ್ಯಾನುಷ್ಠಾನದ ಮೂಲಕ ಸಂದೇಶ ನೀಡುತ್ತಿರುವುದು ಅನುಕರಣೀಯ.
-ಕೇಮಾರು ಶ್ರೀ 

ಅಮಿತ ಉತ್ಸಾಹಿ ಶ್ರೀ
ಜೋಳದ ಹುಲ್ಲಿನ  ಕಟಾವಿಗೆ ಚಾಲನೆ ನೀಡಿದ ಶ್ರೀಗಳು, ಉಪವಾಸದಲ್ಲಿದ್ದರೂ ಒಂದಿನಿತೂ ಆಯಾಸವಿಲ್ಲದಂತೆ ಸ್ವತಃ ಕಟಾವು ನಡೆಸಿದ್ದು  ಶ್ಲಾಘನೆಗೆ ಕಾರಣವಾಯಿತು. ದಣಿವರಿಯದ ಅಮಿತ ಉತ್ಸಾಹಿ ಶ್ರೀಗಳು ಕತ್ತಿ ಹಿಡಿದು  ಜನಸಾಮಾನ್ಯರಂತೆ ಬಿರುಸಿನಿಂದ ಕಟಾವು ನಡೆಸಿದ್ದು ಎಲ್ಲರ ಅಚ್ಚರಿ, ಮೆಚ್ಚುಗೆಗೆ ಕಾರಣವಾಯಿತು. ಶ್ರೀಗಳೊಂದಿಗೆ ಬಂದಿದ್ದ ಶಿಷ್ಯರೂ ಗುರುಗಳ ಮಾದರಿಯಲ್ಲೇ ಕಟಾವು ಕಾರ್ಯದಲ್ಲಿ ನೆರವಾದರು. ಎರಡು ಲೋಡ್‌ ಗೋಗ್ರಾಸವನ್ನು ನೀಲಾವರ ಗೋಶಾಲೆಗೆ ಸಮರ್ಪಿಸಲಾಯಿತು. 

– ಅಶ್ವಿ‌ನ್‌ ಲಾರೆನ್ಸ್‌ ಮೂಡುಬೆಳ್ಳೆ

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.