“ನಂಬಿಕೆ, ವಿಶ್ವಾಸಗಳೊಂದಿಗೆ ಜನಸೇವೆ’


Team Udayavani, Jul 8, 2017, 3:45 AM IST

0607ra2e—2.jpg

ಪಡುಬಿದ್ರಿ: ನಂಬಿಕೆ ಹಾಗೂ ವಿಶ್ವಾಸಗಳೊಂದಿಗೆ ಜನಸೇವೆ ಗೈಯ್ಯುವುದು ಲಯನ್ಸ್‌ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯ ಉದ್ದೇಶವಾಗಿದೆ. ಮಹಿಳೆಯರೂ ಇಂದು ಲಯನ್‌ಗಳಾಗಿ ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ. ಅವರ ನಾಯಕತ್ವ ಗುಣಗಳ ಅದ್ವಿತೀಯ. ಅಂತಾರಾಷ್ಟ್ರೀಯ ಅಧ್ಯಕ್ಷ ನರೇಶ್‌ ಅಗ್ರವಾಲ್‌ ಆಶಯದಂತೆ ನಾವೆಲ್ಲರೂ ಸಮಾಜದ ಓಳಿಗೆಗಾಗಿ ಸೇವೆಯನ್ನು ಗೈಯೋಣ ಎಂದು ಲಯನ್ಸ್‌ ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. 

ಅವರು ಸಾಯಿ ಆರ್ಕೆಡ್‌ ಸಭಾಂಗಣದಲ್ಲಿ ಪಡುಬಿದ್ರಿ ಲಯನ್ಸ್‌ ಕ್ಲಬ್ಬಿನ 2017 – 18ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣವನ್ನು ನೆರವೇರಿಸಿ ಜು. 5ರಂದು ಮಾತನಾಡುತ್ತಿದ್ದರು. 

ಪ್ರಾಂತೀಯ ಅಧ್ಯಕ್ಷೆ ಜ್ಯೋತಿ ಪೈ ಮಾತನಾಡಿದರು. ನೂತನ ಅಧ್ಯಕ್ಷ ಮ್ಯಾಕ್ಸಿಮ್‌ ಡಿ”ಸೋಜ, ಲಯನೆಸ್‌ ಅಧ್ಯಕ್ಷೆ ಶಾರ್ಲೆಟ್‌ ಮ್ಯಾಕ್ಸಿಮ್‌ ಪುರ್ಟಾಡೋ ಹಾಗೂ ಅವರ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ತಲ್ಲೂರು ಶಿವರಾಮ ಶೆಟ್ಟಿ ಬೋಧಿಸಿದರು. ನೂತನ ಅಧ್ಯಕ್ಷರು ಸಂಸ್ಥೆಯ ಏಳಿಗೆಗಾಗಿ ಸದಸ್ಯರೆಲ್ಲರ ಸಹಕಾರವನ್ನು ಯಾಚಿಸಿದರು. ನಿಕಟಪೂರ್ವ ಅಧ್ಯಕ್ಷೆ ಸುಧಾ ಆರ್‌. ನಾವಡ ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು.
 
ನೂತನ ಸದಸ್ಯರಾಗಿ ಡಾ | ಮನೋಜ್‌ ಕುಮಾರ್‌ ಶೆಟ್ಟಿ, ಕಪಿಲ್‌ ಕುಮಾರ್‌ ಆಚಾರ್ಯ, ಆಲ್ಫೆÅಡ್‌ ಡೈನಿ ಕುಟಿನ್ಹೋ, ಪ್ರಗತ್‌ ಶೆಟ್ಟಿ ಹಾಗೂ ವಿಕ್ಟರ್‌ ಸೆರಾವೋ ಪ್ರಮಾಣವಚನವನ್ನು ಸ್ವೀಕರಿಸಿದರು. 

ವೇದಿಕೆಯಲ್ಲಿ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ, ಲಯನ್ಸ್‌ ನಿಕಟಪೂರ್ವ ಕಾರ್ಯದರ್ಶಿ ಭಾರ್ಗವಿ ಆಚಾರ್‌, ನೂತನ ಕೋಶಾಧಿಕಾರಿ ಸದಾಶಿವ ಆಚಾರ್‌, ಲಯನೆಸ್‌ ನಿಕಟಪೂರ್ವಾಧ್ಯಕ್ಷೆ ಸುಚರಿತಾ ಅಂಚನ್‌, ನೂತನ ಅಧ್ಯಕ್ಷೆ ಶಾರ್ಲೆಟ್‌ ಫುರ್ಟಾಡೋ, ಕಾರ್ಯದರ್ಶಿ ಶಾಲಿನಿ ಶಶಿಧರ ಶೆಟ್ಟಿ, ಕೋಶಾಧಿಕಾರಿ ಪ್ರತಿಮಾ ಗೋಪಾಲ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
 
ಸುಧಾ ಆರ್‌. ನಾವಡ ಸ್ವಾಗತಿಸಿದರು. ವಿಶುಕುಮಾರ್‌ ಶೆಟ್ಟಿ ಹಾಗೂ ಡಾ | ಎನ್‌. ಟಿ. ಅಂಚನ್‌ ಕಾರ್ಯಕ್ರಮ ನಿರ್ವಹಿಸಿದರು. ಲಯನ್ಸ್‌ ನೂತನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಎರ್ಮಾಳು ವಂದಿಸಿದರು. 

ಟಾಪ್ ನ್ಯೂಸ್

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.