ಪೆರಂಪಳ್ಳಿ: ಶಿಲಾಯುಗದ ಗುಹಾ ಸಮಾಧಿ ಪತ್ತೆ


Team Udayavani, May 22, 2018, 8:31 AM IST

madike.jpg

ಉಡುಪಿ: ಪೆರಂಪಳ್ಳಿಯ ಶಿವತ್ತಾಯ ಅವರ ಮನೆಯ ಹಿಂಭಾಗದ ಹಡಿಲು ಗದ್ದೆಯಲ್ಲಿ ಬೃಹತ್‌ ಶಿಲಾಯುಗದ ಗುಹಾ ಸಮಾಧಿ ಪತ್ತೆಯಾಗಿದೆ.

ಗುಹೆಯನ್ನು  ಪರಿಶೀಲಿಸಿದ ಇತಿಹಾಸ ತಜ್ಞ ಪ್ರೊ| ಟಿ. ಮುರುಗೇಶಿಯವರು ಇದು ಬೃಹತ್‌ ಶಿಲಾಯುಗದ ಸಮಾಧಿ ಎಂದು ಹೇಳಿದ್ದಾರೆ. ಕೊಡಪಾನದ ಆಕೃತಿಯಲ್ಲಿ ಕೊರೆದು ರಚಿಸಿರುವ ಈ ಸಮಾಧಿಯಲ್ಲಿ ವಿವಿಧ ರೀತಿಯ ಮಡಕೆ ಅವಶೇಷಗಳು ಕಂಡುಬಂದಿವೆ. ಅಸ್ಥಿ ಅವಶೇಷಗಳನ್ನು ತುಂಬಿಸಿದ ಮಡಕೆ ಸುಮಾರು 2 ಮೀ. ಆಳದಲ್ಲಿ ಇತ್ತು. ಕಡು ಕೆಂಪು ಬಣ್ಣದ ಮಡಕೆ, ಕಪ್ಪು ಬಣ್ಣದ ಮಡಕೆ, ಕಪ್ಪು ಮತ್ತು ಕೆಂಪು ಬಣ್ಣದ ಮಡಕೆ, ನಸುಗೆಂಪು ಬಣ್ಣದ ಮಡಕೆ ಅವಶೇಷಗಳು ಸಮಾಧಿಯಲ್ಲಿ ಪತ್ತೆಯಾಗಿವೆೆ.

ಕಲ್ಲಿನ ಆಯುಧಗಳೂ ಪತ್ತೆ
ಉಡುಪಿ ಜಿಲ್ಲೆಯ ಕನ್ನರ್ಪಾಡಿ, ಕೊರಂಗ್ರಪಾಡಿ, ಕಪ್ಪೆಟ್ಟು, ಉಪ್ಪೂರು, ಶಿರ್ವ, ಬಂಟಕಲ್ಲು, ಸಾಂತೂರು ಕೊಪ್ಲ, ಹೆಬ್ರಿ, ಸೂಡಾ ಮೊದಲಾದ ಕಡೆ ಈ ರೀತಿ ಸಮಾಧಿಗಳು ಈಗಾಗಲೇ ಕಂಡುಬಂದಿವೆ. ಅವೆಲ್ಲವೂ ಕೆಂಪು ಮುರಕಲ್ಲಿನಲ್ಲಿ ಮಾಡಿದ್ದಾಗಿತ್ತು. ವಿಶೇಷವೆಂದರೆ ಪೆರಂಪಳ್ಳಿಯಲ್ಲಿ ಪತ್ತೆಯಾಗಿರುವ ಸಮಾಧಿಯು ಮಣ್ಣಿನಲ್ಲಿಯೇ ಕೊರೆದು ಮಾಡಿದ ಸಮಾಧಿಯಾಗಿದೆ. ಈ ಸಮಾಧಿ ರಚನೆಗೆ ಉಪಯೋಗಿಸಿದ ಕಲ್ಲಿನ ಆಯುಧಗಳೂ ಸಹ ಸಮಾಧಿಯಲ್ಲಿ ದೊರಕಿವೆ.

2,500 ವರ್ಷ ಹಿಂದಿನದ್ದೇ?
ಪೆರಂಪಳ್ಳಿ ಶಿವಳ್ಳಿಯ ಒಂದು ಭಾಗವಾಗಿದೆ. ಶಿವಳ್ಳಿಯನ್ನು 7 ಮತ್ತು 8ನೇ ಶತಮಾನದ ಶಾಸನಗಳಲ್ಲಿ ಉಲ್ಲೇಖೀಸಲಾಗಿದೆ. ಈ ಗುಹಾ ಸಮಾಧಿಯ ಸಂಶೋಧನೆ ಶಿವಳ್ಳಿಯ ಪ್ರಾಚೀನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸರಿಸುಮಾರು ಕ್ರಿ.ಪೂ. 800ರಷ್ಟು ಪ್ರಾಚೀನ ಸಮಾಧಿಯೆಂದು ಅಂದಾಜಿಸಲಾಗಿದೆ. ಇದು ನಿಜವೇ ಆಗಿದ್ದಲ್ಲಿ ಶಿವಳ್ಳಿಯ ಪರಿಸರವು ಸುಮಾರು 2,500 ವರ್ಷಗಳಷ್ಟು ಮೊದಲೇ ಜನವಸತಿ ಪ್ರದೇಶವಾಗಿತ್ತೆಂಬುದಕ್ಕೆ ಈ ಸಮಾಧಿಯ ಶೋಧ ಮಹತ್ತರ ಸಾಕ್ಷಿಯಾಗುತ್ತದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.