ಜೀವನದಲ್ಲಿ ಸಾಧನೆ ಮುಖ್ಯ: ಗೋಪಾಲ ಪೂಜಾರಿ


Team Udayavani, Sep 12, 2017, 8:00 AM IST

1109bdre1.jpg

ಬೈಂದೂರು: ಜೆ.ಸಿ.ಐ. ಶಿರೂರು ಇದರ ಜೇಸಿ ಸಪ್ತಾಹ -2017 ಉದ್ಘಾಟನಾ ಕಾರ್ಯಕ್ರಮ ಕೀರ್ತಿ ಶೇಷ ವಿ.ಐ. ಶೆಟ್ಟಿ ವೇದಿಕೆ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ ಶಿರೂರಿನಲ್ಲಿ ನಡೆಯಿತು.

ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ  ಕಾರ್ಯಕ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜೀವನದಲ್ಲಿ ನಾವೆಷ್ಟು ಗಳಿಸಿದ್ದೇವೆ ಎನ್ನುವುದಕ್ಕಿಂತ ನಾವೇನು ಸಾಧಿಸಿದ್ದೇವೆ ಎನ್ನುವುದು ಮುಖ್ಯ. ಜೆ.ಸಿ.ಐ. ಸಂಸ್ಥೆ ಅಸಂಖ್ಯಾತ ಯುವ ನಾಯಕರನ್ನು ಸಮಾಜದ ಮುಖ್ಯವಾಹಿನಿಗೆ ಪರಿಚಯಿಸಿದೆ. ವ್ಯಕ್ತಿತ್ವ ವಿಕಸನ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಜೆ.ಸಿ.ಐ. ಸಂಸ್ಥೆ ಇತರರಿಗೆ ಮಾದರಿಯಾಗಿದೆ ಎಂದರು.

ಈಗಾಗಲೇ ಬೈಂದೂರು ತಾಲೂಕು ಘೋಷಣೆಯಾಗಿದೆ. ಜನವರಿ ಒಂದರಂದು  ತಾಲೂಕು ಕೇಂದ್ರದ ಎಲ್ಲ ಚಟುವಟಿಕೆಗಳಿಗೆ ಚಾಲನೆ ನೀಡಲಾಗುತ್ತದೆ. ಶಿರೂರು ಗ್ರಾಮ ಅತ್ಯಂತ ದೊಡ್ಡ ಗ್ರಾಮ ಪಂಚಾಯತ್‌ ಆಗಿರುವ ಕಾರಣ ಮುಂದಿನ ದಿನದಲ್ಲಿ ಪಟ್ಟಣ ಪಂಚಾಯತ್‌ ಪ್ರಾರಂಭಿಸುವ ಪ್ರಕ್ರಿಯೆ ನಡೆಯಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಜಿ. ಗೋಕುಲ ಶೆಟ್ಟಿ, ಜೆ.ಸಿ.ಐ. ಸ್ಥಾಪಕಾಧ್ಯಕ್ಷ ಮೋಹನ್‌ ರೇವಣಕರ್‌, ಸಪ್ತಾಹ ಸಭಾಪತಿ ಕೃಷ್ಣಮೂರ್ತಿ ಶೇಟ್‌, ನಿಕಟಪೂರ್ವಾಧ್ಯಕ್ಷ  ಹರೀಶ್‌ ಶೇಟ್‌, ಜೇಸಿರೆಟ್‌ ಅಧ್ಯಕ್ಷೆ ಗಂಗಾ, ಜೂನಿಯರ್‌ ಜೇಸಿ ಅಧ್ಯಕ್ಷ ಲೋಕೇಶ್‌ ಪೂಜಾರಿ ಉಪಸ್ಥಿತರಿದ್ದರು.ಜೆ.ಸಿ.ಐ. ಅಧ್ಯಕ್ಷ ಸ್ವಾಗತಿಸಿ, ಕಾರ್ಯದರ್ಶಿ ಪಾಂಡುರಂಗ ಅಳ್ವೆಗದ್ದೆ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.