ಯಡ್ತಾಡಿ: ಕೋರೆಗೆ ಬಿದ್ದು ಕಾರ್ಮಿಕ ನಾಪತ್ತೆ


Team Udayavani, Jan 27, 2020, 1:14 AM IST

yadtady

ಕೋಟ: ಸಾೖಬ್ರಕಟ್ಟೆ ಸಮೀಪ ಯಡ್ತಾಡಿ ಹೋರ್ವರ ಬೆಟ್ಟಿನಲ್ಲಿ ಕಲ್ಲುಕೋರೆಗೆ ಬಿದ್ದು ಕೂಲಿ ಕಾರ್ಮಿಕ, ಮಠದಬೆಟ್ಟು ನಿವಾಸಿ ಶಂಕರ ನಾಯ್ಕ (45) ನಾಪತ್ತೆಯಾದ ಘಟನೆ ಜ. 25ರಂದು ಸಂಭವಿಸಿದೆ.

ಈತ ಹಲವು ವರ್ಷದಿಂದ ಸಾೖಬ್ರಕಟ್ಟೆ, ಯಡ್ತಾಡಿ ಮುಂತಾದೆಡೆ ಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ವಿಪರೀತ ಮದ್ಯ ವ್ಯಸನಿಯಾಗಿದ್ದ ಕಾರಣ ಮನೆಯಿಂದ ದೂರವಾಗಿದ್ದ ಎನ್ನಲಾಗಿದೆ.

ಶನಿವಾರ ಅಪರಾಹ್ನ ಈತ ಕೋರೆಗೆ ಬಿದ್ದಿರುವುದನ್ನು ಸ್ಥಳೀ ಯರು ಗಮನಿಸಿದ್ದು, ಬಳಿಕ ಸ್ಥಳೀಯ ಈಜುಗಾರರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಅನಂತರ ಅಗ್ನಿ ಶಾಮಕ ದಳದವರು ಆಗಮಿಸಿ ಹುಡುಕಿದರೂ ಪ್ರಯೋ ಜನವಾಗಲಿಲ್ಲ. ರವಿವಾರ ಕೂಡ ಶೋಧ ಮುಂದುವರಿಸಿದರೂ ಪತ್ತೆ ಹಚ್ಚಲಾಗಿಲ್ಲ. ಈತ ಆಕಸ್ಮಿಕವಾಗಿ ಬಿದ್ದಿದ್ದಾನೋ ಅಥವಾ ಆತ್ಮಹತ್ಯೆ ಮಾಡಿಕೊಳ್ಳಲು ಹಾರಿದ್ದಾನೋ ಎಂಬುದು ಖಚಿತವಾಗಿಲ್ಲ.

ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಪ್ರತಿವರ್ಷ ಮರುಕಳಿಸುವ ಘಟನೆ
ಈ ಕೋರೆ ಸರಿಯಾದ ಪರವಾನಿಗೆ ಇಲ್ಲದೆ ಸ್ಥಳೀಯ ಉದ್ಯಮಿಗಳ ಮೂಲಕ ಹತ್ತಾರು ವರ್ಷ ಕಾರ್ಯನಿರ್ವಹಿಸಲಾಗಿದ್ದು, ಸುಮಾರು 40-50 ಅಡಿ ಆಳವಿದೆ. ಅಪಾಯಕಾರಿ ನೀರಿನ ಹೊಂಡಗಳ ಸುತ್ತ ಕಡ್ಡಾಯವಾಗಿ ಬೇಲಿ ಅಳವಡಿಸಬೇಕು ಎನ್ನುವ ಕಟ್ಟುನಿಟ್ಟಿನ ಆದೇಶವಿದ್ದರೂ ಇಲ್ಲಿ ಮೂರು ದಿಕ್ಕುಗಳಲ್ಲಿ ತೆರೆದ ಸ್ಥಿತಿಯಲ್ಲಿದೆ. ಇದರ ಸಮೀಪದಲ್ಲೇ ಹಲವಾರು ಮನೆಗಳಿವೆ. ಸಾೖಬ್ರಕಟ್ಟೆ ಸುತ್ತಮುತ್ತ ಪ್ರತಿ ವರ್ಷ ಈ ರೀತಿಯ ಕೋರೆಗೆ ಬಿದ್ದು ಮೃತರಾಗುವ ಪ್ರಕರಣ ಮರುಕಳಿಸುತ್ತಿದ್ದು, ಮೂರ್‍ನಾಲ್ಕು ವರ್ಷದಲ್ಲಿ ಸುಮಾರು 8-10 ಮಂದಿ ಈ ರೀತಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.