ವ್ಯಕ್ತಿತ್ವ ವಿಕಸನ, ನಾಯಕತ್ವ ಬೆಳವಣಿಗೆ ತರಬೇತಿ
Team Udayavani, Jun 22, 2019, 6:16 AM IST
ಬೆಳ್ಮಣ್: ವಿದ್ಯಾರ್ಥಿಗಳು ಜೀವನದಲ್ಲಿ ದೊರಕುವಂತಹ ಎಲ್ಲ ಚಟುವಟಿಕೆಗಳಲ್ಲಿ, ತರಬೇತಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅತ್ಯಗತ್ಯ. ಅವಕಾಶದ ಸದ್ಬಳಕೆಯೇ ನಾಯಕತ್ವದ ಬೆಳವಣಿಗೆ ಎಂದು ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಹೇಳಿದರು.
ಬುಧವಾರ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಮುಂಡ್ಕೂರು ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ವೈ. ಎಸ್., ಫೌÅಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸವಿತಾ, ಉಪನ್ಯಾಸಕ ಪ್ರಕಾಶ್ ನಾಯ್ಕ, ಉಡುಪಿ ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅ ಧಿಕಾರಿ ವಿಲ್ಫೆ†ಡ್ ಡಿ’ಸೋಜಾ, ನೆಹರೂ ಯುವ ಕೇಂದ್ರದ ತಾಲೂಕು ಸಂಯೋಜಕ ಉದಯ ಮರಾಠಿ, ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷ ವಿಟuಲ ಮೂಲ್ಯ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕೋಶಾಧಿ ಕಾರಿ ಹರಿಪ್ರಸಾದ್ ಆಚಾರ್ಯ ಅಬ್ಬನಡ್ಕ, ಮಾಜಿ ಕಾರ್ಯದರ್ಶಿ ಅಬ್ಬನಡ್ಕ ಸತೀಶ್ ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ